'ಮಂಡ್ಯದ ಗಂಡು', 'ಕರುನಾಡ ಕರ್ಣ' ಅಂಬರೀಶ್ ಅಂತಿಮ ದರ್ಶನ ಪಡೆದ ಗಣ್ಯರು

ಮಂಡ್ಯದ ಗಂಡು, ಕರುನಾಡ ಕರ್ಣ, ರೆಬೆಲ್ ಸ್ಟಾರ್ ಅಂಬರೀಶ್ ಅವರು ನಿನ್ನೆ ಅಸುನೀಗಿದ್ದು ಸೂಪರ್ ಸ್ಟಾರ್ ರಜನಿಕಾಂತ್, ಬಿಎಸ್ ಯಡಿಯೂರಪ್ಪ, ರವಿಚಂದ್ರನ್ ಸೇರಿದಂತೆ ಸ್ಯಾಂಡಲ್ವುಡ್ ತಾರೆಗಳು, ರಾಜಕೀಯ ಮುಖಂಡರು ಸೇರಿದಂತೆ ಹಲವು ಅಂತಿಮ ದರ್ಶನ ಪಡೆದಿದ್ದಾರೆ. 
ಮಂಡ್ಯದ ಗಂಡು, ಕರುನಾಡ ಕರ್ಣ, ರೆಬೆಲ್ ಸ್ಟಾರ್ ಅಂಬರೀಶ್ ಅವರು ನಿನ್ನೆ ಅಸುನೀಗಿದ್ದು ಸೂಪರ್ ಸ್ಟಾರ್ ರಜನಿಕಾಂತ್, ಬಿಎಸ್ ಯಡಿಯೂರಪ್ಪ, ರವಿಚಂದ್ರನ್ ಸೇರಿದಂತೆ ಸ್ಯಾಂಡಲ್ವುಡ್ ತಾರೆಗಳು, ರಾಜಕೀಯ ಮುಖಂಡರು ಸೇರಿದಂತೆ ಹಲವು ಅಂತಿಮ ದರ್ಶನ ಪಡೆದಿದ್ದಾರೆ. 
Updated on

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com