ಕನ್ನಡ ಚಲನಚಿತ್ರ ಕ್ರಿಕೆಟ್ ಕಪ್ ಟೂರ್ನಿಗೆ ಚಾಲನೆ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಂದು ಕನ್ನಡ ಚಲನಚಿತ್ರ ಕಪ್ ಕ್ರಿಕೆಟ್ ಟೂರ್ನಿಗೆ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಚಾಲನೆ ನೀಡಿದರು. ಮಾಜಿ ಸಚಿವ ಡಾ.ಎಂ. ಎಚ್. ಅಂಬರೀಷ್. ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಂದು ಕನ್ನಡ ಚಲನಚಿತ್ರ ಕಪ್ ಕ್ರಿಕೆಟ್ ಟೂರ್ನಿಗೆ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಚಾಲನೆ ನೀಡಿದರು. ಮಾಜಿ ಸಚಿವ ಡಾ.ಎಂ. ಎಚ್. ಅಂಬರೀಷ್. ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Updated on

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com