ದೇಶವೇ ಆತಂಕದ ಸ್ಥಿತಿಯಲ್ಲಿದೆ. ಇಂತಹ ಸಂದರ್ಭದಲ್ಲಿ ನನ್ನ ಮದುವೆ ಬಗ್ಗೆ ಗಾಸಿಪ್ ಬೇಕಾ: ಕೀರ್ತಿ ಸುರೇಶ್ ಗರಂ

ದಕ್ಷಿಣ ಭಾರತದ ಖ್ಯಾತ ನಟಿ, ರಾಷ್ಟ್ರಪ್ರಶಸ್ತಿ ವಿಜೇತೆ ಕೀರ್ತಿ ಸುರೇಶ್ ಅವರು ಸುಖಾಸುಮ್ಮನೆ ನನ್ನ ಮದುವೆ ಬಗ್ಗೆ ಗಾಸಿಪ್ ಮಾಡುವ ಬದಲು ಸದ್ಯದ ಪರಿಸ್ಥಿತಿ ಕುರಿತು ಯೋಚಿಸಿ ಎಂದು ಗರಂ ಆಗಿದ್ದಾರೆ. 
ದಕ್ಷಿಣ ಭಾರತದ ಖ್ಯಾತ ನಟಿ, ರಾಷ್ಟ್ರಪ್ರಶಸ್ತಿ ವಿಜೇತೆ ಕೀರ್ತಿ ಸುರೇಶ್ ಅವರು ಸುಖಾಸುಮ್ಮನೆ ನನ್ನ ಮದುವೆ ಬಗ್ಗೆ ಗಾಸಿಪ್ ಮಾಡುವ ಬದಲು ಸದ್ಯದ ಪರಿಸ್ಥಿತಿ ಕುರಿತು ಯೋಚಿಸಿ ಎಂದು ಗರಂ ಆಗಿದ್ದಾರೆ.
ದಕ್ಷಿಣ ಭಾರತದ ಖ್ಯಾತ ನಟಿ, ರಾಷ್ಟ್ರಪ್ರಶಸ್ತಿ ವಿಜೇತೆ ಕೀರ್ತಿ ಸುರೇಶ್ ಅವರು ಸುಖಾಸುಮ್ಮನೆ ನನ್ನ ಮದುವೆ ಬಗ್ಗೆ ಗಾಸಿಪ್ ಮಾಡುವ ಬದಲು ಸದ್ಯದ ಪರಿಸ್ಥಿತಿ ಕುರಿತು ಯೋಚಿಸಿ ಎಂದು ಗರಂ ಆಗಿದ್ದಾರೆ.
Updated on
ಕೀರ್ತಿ ಸುರೇಶ್ ಅವರು ಉದ್ಯಮಿಯೊಬ್ಬರನ್ನು ಮದುವೆಯಾಗುತ್ತಿದ್ದಾರೆ ಎಂಬ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಕೀರ್ತಿ ಸುರೇಶ್ ಅವರು ಉದ್ಯಮಿಯೊಬ್ಬರನ್ನು ಮದುವೆಯಾಗುತ್ತಿದ್ದಾರೆ ಎಂಬ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಈ ಬಗ್ಗೆ ಸಾಕಷ್ಟು ಚರ್ಚೆಗಳು ಸಹ ನಡೆದಿತ್ತು. ಇನ್ನು ಸಂದರ್ಶನವೊಂದರಲ್ಲಿ ಮಾತನಾಡಿದ್ದ ಕೀರ್ತಿ ಸುರೇಶ್ ಅವರು ನನ್ನ ಮದುವೆ ವಿಚಾರ ಕೇಳಿ ಆಶ್ಚರ್ಯವಾಯಿತು. ನನಗೆ ಗೊತ್ತಿಲ್ಲದೆ ನನ್ನ ಮದುವೆ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟ ಪ್ರಸ್ತಾಪವಾಗಿದೆ.
ಈ ಬಗ್ಗೆ ಸಾಕಷ್ಟು ಚರ್ಚೆಗಳು ಸಹ ನಡೆದಿತ್ತು. ಇನ್ನು ಸಂದರ್ಶನವೊಂದರಲ್ಲಿ ಮಾತನಾಡಿದ್ದ ಕೀರ್ತಿ ಸುರೇಶ್ ಅವರು ನನ್ನ ಮದುವೆ ವಿಚಾರ ಕೇಳಿ ಆಶ್ಚರ್ಯವಾಯಿತು. ನನಗೆ ಗೊತ್ತಿಲ್ಲದೆ ನನ್ನ ಮದುವೆ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟ ಪ್ರಸ್ತಾಪವಾಗಿದೆ.
ಸದ್ಯಕ್ಕೆ ನಾನು ಮದುವೆಯಾಗುತ್ತಿಲ್ಲ. ಮದುವೆಯಾಗುವ ಯೋಚನೆಯನ್ನು ಮಾಡಿಲ್ಲ. ಹೀಗಾಗಿ ಅಭಿಮಾನಿಗಳು ನನ್ನ ಮದುವೆ ಬಗ್ಗೆ ಬಿಟ್ಟು ಕೊರೋನಾ ವೈರಸ್ ವಿರುದ್ಧ ಹೋರಾಡುವ ಕುರಿತು ಯೋಚನೆ ಮಾಡಿ ಎಂದು ಹೇಳಿದ್ದಾರೆ.
ಸದ್ಯಕ್ಕೆ ನಾನು ಮದುವೆಯಾಗುತ್ತಿಲ್ಲ. ಮದುವೆಯಾಗುವ ಯೋಚನೆಯನ್ನು ಮಾಡಿಲ್ಲ. ಹೀಗಾಗಿ ಅಭಿಮಾನಿಗಳು ನನ್ನ ಮದುವೆ ಬಗ್ಗೆ ಬಿಟ್ಟು ಕೊರೋನಾ ವೈರಸ್ ವಿರುದ್ಧ ಹೋರಾಡುವ ಕುರಿತು ಯೋಚನೆ ಮಾಡಿ ಎಂದು ಹೇಳಿದ್ದಾರೆ.
ಕೀರ್ತಿ ಸುರೇಶ್
ಕೀರ್ತಿ ಸುರೇಶ್
ಕೀರ್ತಿ ಸುರೇಶ್
ಕೀರ್ತಿ ಸುರೇಶ್
ಕೀರ್ತಿ ಸುರೇಶ್
ಕೀರ್ತಿ ಸುರೇಶ್
ಕೀರ್ತಿ ಸುರೇಶ್
ಕೀರ್ತಿ ಸುರೇಶ್
ಕೀರ್ತಿ ಸುರೇಶ್
ಕೀರ್ತಿ ಸುರೇಶ್
ಕೀರ್ತಿ ಸುರೇಶ್
ಕೀರ್ತಿ ಸುರೇಶ್
ಕೀರ್ತಿ ಸುರೇಶ್
ಕೀರ್ತಿ ಸುರೇಶ್
ಕೀರ್ತಿ ಸುರೇಶ್
ಕೀರ್ತಿ ಸುರೇಶ್
ಕೀರ್ತಿ ಸುರೇಶ್
ಕೀರ್ತಿ ಸುರೇಶ್
ಕೀರ್ತಿ ಸುರೇಶ್
ಕೀರ್ತಿ ಸುರೇಶ್

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com