ಶಿವಣ್ಣನ 124ನೇ ಚಿತ್ರ 'ನೀ ಸಿಗೋವರೆಗೂ' ಚಿತ್ರದ ಮುಹೂರ್ತದಲ್ಲಿ ಕಿಚ್ಚ ಸುದೀಪ್ ಭಾಗಿ

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ 124ನೇ ಚಿತ್ರ 'ನೀ ಸಿಗೋವರೆಗೂ' ಚಿತ್ರದ ಮುಹೂರ್ತ ನಗರದಲ್ಲಿ ನೆರವೇರಿತು. ರಾಮ್​ ಧುಳಿಪುಡಿ ನಿರ್ದೇಶನ ಮಾಡುತ್ತಿರುವ ಈ ಸಿನಿಮಾದ ಶೀರ್ಷಿಕೆ ಏನು ಎಂಬುದು ಕೂಡ ಇಂದು ಬಹಿರಂಗವಾಗಿದ್ದು ಚಿತ್ರಕ್ಕೆ ‘ನೀ ಸಿಗೋವರೆಗೂ’ ಎಂದು ಶೀರ್ಷಿಕೆಯನ್ನು ಇಡಲಾಗಿದೆ. 
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ 124ನೇ ಚಿತ್ರ 'ನೀ ಸಿಗೋವರೆಗೂ' ಚಿತ್ರದ ಮುಹೂರ್ತ ನಗರದಲ್ಲಿ ನೆರವೇರಿತು. ರಾಮ್​ ಧುಳಿಪುಡಿ ನಿರ್ದೇಶನ ಮಾಡುತ್ತಿರುವ ಈ ಸಿನಿಮಾದ ಶೀರ್ಷಿಕೆ ಏನು ಎಂಬುದು ಕೂಡ ಇಂದು ಬಹಿರಂಗವಾಗಿದ್ದು ಚಿತ್ರಕ್ಕೆ ‘ನೀ ಸಿಗೋವರೆಗೂ’ (Nee Sigovaregu) ಎಂದು ಶೀರ್ಷಿಕೆಯನ್ನು ಇಡಲಾ
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ 124ನೇ ಚಿತ್ರ 'ನೀ ಸಿಗೋವರೆಗೂ' ಚಿತ್ರದ ಮುಹೂರ್ತ ನಗರದಲ್ಲಿ ನೆರವೇರಿತು. ರಾಮ್​ ಧುಳಿಪುಡಿ ನಿರ್ದೇಶನ ಮಾಡುತ್ತಿರುವ ಈ ಸಿನಿಮಾದ ಶೀರ್ಷಿಕೆ ಏನು ಎಂಬುದು ಕೂಡ ಇಂದು ಬಹಿರಂಗವಾಗಿದ್ದು ಚಿತ್ರಕ್ಕೆ ‘ನೀ ಸಿಗೋವರೆಗೂ’ (Nee Sigovaregu) ಎಂದು ಶೀರ್ಷಿಕೆಯನ್ನು ಇಡಲಾ
Updated on
ಮಂಗಳವಾರ (ಆ.17) ಮುಂಜಾನೆಯೇ ಈ ಸಿನಿಮಾದ ಮುಹೂರ್ತ ಸಮಾರಂಭ ನಡೆದಿದೆ. ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ‘ನೀ ಸಿಗೋವರೆಗೂ’ ಚಿತ್ರಕ್ಕೆ ಮುಹೂರ್ತ ನೆರವೇರಿಸಲಾಯಿತು. ಶೀರ್ಷಿಕೆ ಫಲಕ, ಕ್ಲ್ಯಾಪ್ ಬೋರ್ಡ್​, ಕ್ಯಾಮೆರಾಗೆ ಪೂಜೆ ಸಲ್ಲಿಸಲಾಯಿತು.
ಮಂಗಳವಾರ (ಆ.17) ಮುಂಜಾನೆಯೇ ಈ ಸಿನಿಮಾದ ಮುಹೂರ್ತ ಸಮಾರಂಭ ನಡೆದಿದೆ. ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ‘ನೀ ಸಿಗೋವರೆಗೂ’ ಚಿತ್ರಕ್ಕೆ ಮುಹೂರ್ತ ನೆರವೇರಿಸಲಾಯಿತು. ಶೀರ್ಷಿಕೆ ಫಲಕ, ಕ್ಲ್ಯಾಪ್ ಬೋರ್ಡ್​, ಕ್ಯಾಮೆರಾಗೆ ಪೂಜೆ ಸಲ್ಲಿಸಲಾಯಿತು.
ಈ ಕಾರ್ಯಕ್ರಮಕ್ಕೆ ಕಿಚ್ಚ ಸುದೀಪ್​ ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಶಿವರಾಜ್​ಕುಮಾರ್​ ಪತ್ನಿ ಗೀತಾ ಶಿವರಾಜ್​ ಕುಮಾರ್​ ಅವರು ಕ್ಯಾಮೆರಾ ಚಾಲನೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದರು. ಮೊದಲ ದೃಶ್ಯಕ್ಕೆ ಕಿಚ್ಚ ಸುದೀಪ್​ ಕ್ಲ್ಯಾಪ್​ ಮಾಡಿದರು. ಬಾಲ ಶ್ರೀರಾಮ ಸ್ಟುಡಿಯೋಸ್​ ಬ್ಯಾನರ್​ನಲ್ಲಿ ಈ ಚಿತ್ರ ನಿರ
ಈ ಕಾರ್ಯಕ್ರಮಕ್ಕೆ ಕಿಚ್ಚ ಸುದೀಪ್​ ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಶಿವರಾಜ್​ಕುಮಾರ್​ ಪತ್ನಿ ಗೀತಾ ಶಿವರಾಜ್​ ಕುಮಾರ್​ ಅವರು ಕ್ಯಾಮೆರಾ ಚಾಲನೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದರು. ಮೊದಲ ದೃಶ್ಯಕ್ಕೆ ಕಿಚ್ಚ ಸುದೀಪ್​ ಕ್ಲ್ಯಾಪ್​ ಮಾಡಿದರು. ಬಾಲ ಶ್ರೀರಾಮ ಸ್ಟುಡಿಯೋಸ್​ ಬ್ಯಾನರ್​ನಲ್ಲಿ ಈ ಚಿತ್ರ ನಿರ
ತೆಲುಗು ಮತ್ತು ತಮಿಳು ಚಿತ್ರರಂಗದಲ್ಲಿ ಖ್ಯಾತಿ ಪಡೆದಿರುವ ಮೆರ್ಹೀನ್​ ಪೀರ್ಜಾದಾ ಅವರು ‘ನೀ ಸಿಗೋವರೆಗೂ’ ಚಿತ್ರಕ್ಕೆ ನಾಯಕಿ. ಇದೇ ಮೊದಲ ಬಾರಿಗೆ ಅವರು ಕನ್ನಡ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ತಾರಾಗಣದ ಕಾರಣದಿಂದಲೂ ಈ ಚಿತ್ರ ಹೈಪ್​ ಪಡೆದುಕೊಂಡಿದೆ. ನಾಸರ್​, ಸಂಪತ್, ಸಾಧುಕೋಕಿಲ   ಮುಂತಾದವರು ನಟಿಸಲಿದ್
ತೆಲುಗು ಮತ್ತು ತಮಿಳು ಚಿತ್ರರಂಗದಲ್ಲಿ ಖ್ಯಾತಿ ಪಡೆದಿರುವ ಮೆರ್ಹೀನ್​ ಪೀರ್ಜಾದಾ ಅವರು ‘ನೀ ಸಿಗೋವರೆಗೂ’ ಚಿತ್ರಕ್ಕೆ ನಾಯಕಿ. ಇದೇ ಮೊದಲ ಬಾರಿಗೆ ಅವರು ಕನ್ನಡ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ತಾರಾಗಣದ ಕಾರಣದಿಂದಲೂ ಈ ಚಿತ್ರ ಹೈಪ್​ ಪಡೆದುಕೊಂಡಿದೆ. ನಾಸರ್​, ಸಂಪತ್, ಸಾಧುಕೋಕಿಲ ಮುಂತಾದವರು ನಟಿಸಲಿದ್

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com