ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದ ಕಿಚ್ಚ ದಂಪತಿ 

ವಿಕ್ರಾಂತ್ ರೋಣ ಚಿತ್ರದ ಬಿಡುಗಡೆ, ಯಶಸ್ಸಿನ ಸಂಭ್ರಮದಲ್ಲಿರುವ ಕಿಚ್ಚ ದಂಪತಿ ಮತ್ತು ನಿರ್ಮಾಪಕ ಜಾಕ್ ಮಂಜು ದೆಹಲಿಯಲ್ಲಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದ್ದಾರೆ. 
ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯರಾದ ವೀರೇಂದ್ರ ಹೆಗ್ಗಡೆ ಅವರನ್ನು ಕಿಚ್ಚ ಸುದೀಪ್, ಅವರ ಪತ್ನಿ ಪ್ರಿಯಾ ಸುದೀಪ್ ಹಾಗೂ ನಿರ್ಮಾಪಕ ಜಾಕ್ ಮಂಜುನಾಥ್ ​ ಅವರು ಭೇಟಿ ಆಗಿದ್ದಾರೆ.
ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯರಾದ ವೀರೇಂದ್ರ ಹೆಗ್ಗಡೆ ಅವರನ್ನು ಕಿಚ್ಚ ಸುದೀಪ್, ಅವರ ಪತ್ನಿ ಪ್ರಿಯಾ ಸುದೀಪ್ ಹಾಗೂ ನಿರ್ಮಾಪಕ ಜಾಕ್ ಮಂಜುನಾಥ್ ​ ಅವರು ಭೇಟಿ ಆಗಿದ್ದಾರೆ.
Updated on
ಸುದೀಪ್​ ಜೊತೆ ಪತ್ನಿ ಪ್ರಿಯಾ, ನಿರ್ಮಾಪಕ-ಸ್ನೇಹಿತ ಜಾಕ್​ ಮಂಜು ಕೂಡ ಈ ವೇಳೆ ಸಾಥ್​ ನೀಡಿದರು.
ಸುದೀಪ್​ ಜೊತೆ ಪತ್ನಿ ಪ್ರಿಯಾ, ನಿರ್ಮಾಪಕ-ಸ್ನೇಹಿತ ಜಾಕ್​ ಮಂಜು ಕೂಡ ಈ ವೇಳೆ ಸಾಥ್​ ನೀಡಿದರು.
ವಿಕ್ರಾಂತ್​ ರೋಣ’ ಸಿನಿಮಾ ನಿನ್ನೆಯಷ್ಟೇ ಬಿಡುಗಡೆಯಾಗಿದೆ. ಈ ಸಂದರ್ಭದಲ್ಲಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಸುದೀಪ್​ ಅವರು ಆಶೀರ್ವಾದ ಪಡೆದಿದ್ದಾರೆ.
ವಿಕ್ರಾಂತ್​ ರೋಣ’ ಸಿನಿಮಾ ನಿನ್ನೆಯಷ್ಟೇ ಬಿಡುಗಡೆಯಾಗಿದೆ. ಈ ಸಂದರ್ಭದಲ್ಲಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಸುದೀಪ್​ ಅವರು ಆಶೀರ್ವಾದ ಪಡೆದಿದ್ದಾರೆ.
ದೆಹಲಿಯಲ್ಲಿ ಸಂಸದರಿಗಾಗಿ ‘ವಿಕ್ರಾಂತ್​ ರೋಣ’ ಚಿತ್ರದ ವಿಶೇಷ ಪ್ರದರ್ಶನ ಏರ್ಪಡಿಸಲಾಗಿದೆ. ಈ ಸಲುವಾಗಿ ಚಿತ್ರತಂಡದ ಜೊತೆ ಸುದೀಪ್​ ಅಲ್ಲಿಗೆ ತೆರಳಿದ್ದಾರೆ.
ದೆಹಲಿಯಲ್ಲಿ ಸಂಸದರಿಗಾಗಿ ‘ವಿಕ್ರಾಂತ್​ ರೋಣ’ ಚಿತ್ರದ ವಿಶೇಷ ಪ್ರದರ್ಶನ ಏರ್ಪಡಿಸಲಾಗಿದೆ. ಈ ಸಲುವಾಗಿ ಚಿತ್ರತಂಡದ ಜೊತೆ ಸುದೀಪ್​ ಅಲ್ಲಿಗೆ ತೆರಳಿದ್ದಾರೆ.
ವಿಕ್ರಾಂತ್ ರೋಣ ಚಿತ್ರದ ಸ್ಟಿಲ್
ವಿಕ್ರಾಂತ್ ರೋಣ ಚಿತ್ರದ ಸ್ಟಿಲ್
3ಡಿಯಲ್ಲಿ ಮೂಡಿಬಂದಿರುವ ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ನಿನ್ನೆ ಮೊದಲ ದಿನ 35 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ.
3ಡಿಯಲ್ಲಿ ಮೂಡಿಬಂದಿರುವ ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ನಿನ್ನೆ ಮೊದಲ ದಿನ 35 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com