ದೇವಸ್ಥಾನಕ್ಕೆ ಭೇಟಿ ನೀಡಿದ ಕೆಜಿಎಫ್ ತಂಡ 

ಕೆಜಿಎಫ್ ಚಿತ್ರತಂಡ ಇತ್ತೀಚೆಗೆ ಉಡುಪಿಗೆ ಹೋಗಿ ಕೊಲ್ಲೂರು ಮೂಕಾಂಬಿಕೆ, ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿತ್ತು. 
ಕೆಜಿಎಫ್ ಮೂಲಕ ಭಾರತ ಚಿತ್ರರಂಗದಲ್ಲಿ ಗುರುತಿಸಿರುವ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಬೆಳೆದಿರುವ ನಟ ಯಶ್ ಇತ್ತೀಚೆಗೆ ಉಡುಪಿ ಜಿಲ್ಲೆಯ ಹಲವು ದೇಗುಲಗಳಿಗೆ ಭೇಟಿ ನೀಡಿದ್ದರು.
ಕೆಜಿಎಫ್ ಮೂಲಕ ಭಾರತ ಚಿತ್ರರಂಗದಲ್ಲಿ ಗುರುತಿಸಿರುವ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಬೆಳೆದಿರುವ ನಟ ಯಶ್ ಇತ್ತೀಚೆಗೆ ಉಡುಪಿ ಜಿಲ್ಲೆಯ ಹಲವು ದೇಗುಲಗಳಿಗೆ ಭೇಟಿ ನೀಡಿದ್ದರು.
Updated on
ಅಲ್ಲದೆ ಸಂಗೀತ ನಿರ್ದೇಶಕ ರವಿ ಬಸ್ರೂರು ಅವರ ಊರಿಗೆ ಹೋಗಿ ಅಲ್ಲಿನ ಜನರ ಜೊತೆ ಮೈದಾನದಲ್ಲಿ ಕ್ರಿಕೆಟ್ ಆಡಿದ್ದರು. ಸೋಷಿಯಲ್ ಮೀಡಿಯಾದಲ್ಲಿ ಅದರ ಫೋಟೋ, ವಿಡಿಯೊಗಳು ಸಾಕಷ್ಟು ವೈರಲ್ ಆಗಿದೆ.
ಅಲ್ಲದೆ ಸಂಗೀತ ನಿರ್ದೇಶಕ ರವಿ ಬಸ್ರೂರು ಅವರ ಊರಿಗೆ ಹೋಗಿ ಅಲ್ಲಿನ ಜನರ ಜೊತೆ ಮೈದಾನದಲ್ಲಿ ಕ್ರಿಕೆಟ್ ಆಡಿದ್ದರು. ಸೋಷಿಯಲ್ ಮೀಡಿಯಾದಲ್ಲಿ ಅದರ ಫೋಟೋ, ವಿಡಿಯೊಗಳು ಸಾಕಷ್ಟು ವೈರಲ್ ಆಗಿದೆ.
ಕೊಲ್ಲೂರು ಮೂಕಾಂಬಿಕ, ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಯಶ್ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್, ನಿರ್ಮಾಪಕ ವಿಜಯ್ ಕಿರಗಂದೂರು, ಸಂಗೀತ ನಿರ್ದೇಶಕ ರವಿ ಬಸ್ರೂರು ಹಾಜರಿದ್ದರು.
ಕೊಲ್ಲೂರು ಮೂಕಾಂಬಿಕ, ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಯಶ್ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್, ನಿರ್ಮಾಪಕ ವಿಜಯ್ ಕಿರಗಂದೂರು, ಸಂಗೀತ ನಿರ್ದೇಶಕ ರವಿ ಬಸ್ರೂರು ಹಾಜರಿದ್ದರು.
ಕೆಜಿಎಫ್ 2 ಚಿತ್ರ ಏಪ್ರಿಲ್ 14ರಂದು ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಈಗಾಗಲೇ ಘೋಷಿಸಿದೆ.ಯಶ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.
ಕೆಜಿಎಫ್ 2 ಚಿತ್ರ ಏಪ್ರಿಲ್ 14ರಂದು ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಈಗಾಗಲೇ ಘೋಷಿಸಿದೆ.ಯಶ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.
ಕೆಜಿಎಫ್ ನಲ್ಲಿ ನಟ ಯಶ್ ಗೆಟಪ್
ಕೆಜಿಎಫ್ ನಲ್ಲಿ ನಟ ಯಶ್ ಗೆಟಪ್
ನಟ ಯಶ್ ಮತ್ತು ನಟಿ ಶ್ರೀನಿಧಿ ಕೆಜಿಎಫ್ ಚಿತ್ರದಲ್ಲಿ
ನಟ ಯಶ್ ಮತ್ತು ನಟಿ ಶ್ರೀನಿಧಿ ಕೆಜಿಎಫ್ ಚಿತ್ರದಲ್ಲಿ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com