ಖ್ಯಾತ ನಿರ್ಮಾಪಕನ ಜತೆ ಮದುವೆ ಆದ ಕಿರುತೆರೆ ನಟಿ ಮಹಾಲಕ್ಷ್ಮೀ

ಖ್ಯಾತ ತಮಿಳು ಕಿರುತೆರೆ ನಟಿ, ನಿರೂಪಕಿ ಮಹಾಲಕ್ಷ್ಮೀ ಮತ್ತು ಖ್ಯಾತ ನಿರ್ಮಾಪಕ ರವೀಂದರ್​ ಚಂದ್ರಶೇಖರನ್​ ಅವರ ವಿವಾಹ ನಡೆದಿದೆ.
ಖ್ಯಾತ ತಮಿಳು ಕಿರುತೆರೆ ನಟಿ, ನಿರೂಪಕಿ ಮಹಾಲಕ್ಷ್ಮೀ ಮತ್ತು ಖ್ಯಾತ ನಿರ್ಮಾಪಕ ರವೀಂದರ್​ ಚಂದ್ರಶೇಖರನ್​ ಅವರ ವಿವಾಹ ನಡೆದಿದೆ.
ಖ್ಯಾತ ತಮಿಳು ಕಿರುತೆರೆ ನಟಿ, ನಿರೂಪಕಿ ಮಹಾಲಕ್ಷ್ಮೀ ಮತ್ತು ಖ್ಯಾತ ನಿರ್ಮಾಪಕ ರವೀಂದರ್​ ಚಂದ್ರಶೇಖರನ್​ ಅವರ ವಿವಾಹ ನಡೆದಿದೆ.
Updated on
ಇಬ್ಬರಿಗೂ ಇದು ಎರಡನೇ ಮದುವೆಯಾಗಿದ್ದು, ಮಹಾಲಕ್ಷ್ಮಿ ಈ ಹಿಂದೆ ಅನಿಲ್ ಎಂಬುವವರನ್ನು ಮದುವೆಯಾಗಿದ್ದರು. ಆದರೆ 2019 ರಲ್ಲಿ ವಿವಿಧ ಸಮಸ್ಯೆಗಳ ಕಾರಣದಿಂದ ವಿಚ್ಛೇದನ ಪಡೆದರು. ಅವರ ಹಿಂದಿನ ಮದುವೆಯಿಂದ ಅವರಿಗೆ ಒಬ್ಬ ಮಗನಿದ್ದಾನೆ.
ಇಬ್ಬರಿಗೂ ಇದು ಎರಡನೇ ಮದುವೆಯಾಗಿದ್ದು, ಮಹಾಲಕ್ಷ್ಮಿ ಈ ಹಿಂದೆ ಅನಿಲ್ ಎಂಬುವವರನ್ನು ಮದುವೆಯಾಗಿದ್ದರು. ಆದರೆ 2019 ರಲ್ಲಿ ವಿವಿಧ ಸಮಸ್ಯೆಗಳ ಕಾರಣದಿಂದ ವಿಚ್ಛೇದನ ಪಡೆದರು. ಅವರ ಹಿಂದಿನ ಮದುವೆಯಿಂದ ಅವರಿಗೆ ಒಬ್ಬ ಮಗನಿದ್ದಾನೆ.
ಸೆಪ್ಟೆಂಬರ್ 1 ರ ಬೆಳಗ್ಗೆ 11 ಗಂಟೆ ಸುಮಾರಿಗೆ ಮಹಾಲಕ್ಷ್ಮೀ ತಿರುಪತಿಯಲ್ಲಿ ದಂಪತಿಗಳು ಸಪ್ತಪದಿ ತುಳಿದಿದ್ದು, ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಸೆಪ್ಟೆಂಬರ್ 1 ರ ಬೆಳಗ್ಗೆ 11 ಗಂಟೆ ಸುಮಾರಿಗೆ ಮಹಾಲಕ್ಷ್ಮೀ ತಿರುಪತಿಯಲ್ಲಿ ದಂಪತಿಗಳು ಸಪ್ತಪದಿ ತುಳಿದಿದ್ದು, ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ರವೀಂದರ್‌ ಚಂದ್ರಶೇಖರನ್ ಹಾಗೂ ಮಹಾಲಕ್ಷ್ಮೀ ಒಂದೇ ಇಂಡಸ್ಟ್ರಿಯಲ್ಲಿ ಇದ್ದವರು. ಇಬ್ಬರೂ ಒಟ್ಟಾಗಿ ಕೆಲಸ ಮಾಡಿದ್ದರು.
ರವೀಂದರ್‌ ಚಂದ್ರಶೇಖರನ್ ಹಾಗೂ ಮಹಾಲಕ್ಷ್ಮೀ ಒಂದೇ ಇಂಡಸ್ಟ್ರಿಯಲ್ಲಿ ಇದ್ದವರು. ಇಬ್ಬರೂ ಒಟ್ಟಾಗಿ ಕೆಲಸ ಮಾಡಿದ್ದರು.
ರವೀಂದರ್ ನಿರ್ಮಾಣದ ‘ವಿಡಿಯುಮ್‌ ವಾರೈ ಕಾಥಿರು’ ಸಿನಿಮಾದಲ್ಲೂ ಮಹಾಲಕ್ಷ್ಮೀ ಅಭಿನಯಿಸಿದ್ದು, ಆ ಚಿತ್ರದಲ್ಲಿ ವಿದಾರ್ಥ್‌ ಮತ್ತು ವಿಕ್ರಾಂತ್ ಪ್ರಮುಖ ಪಾತ್ರಗಳಲ್ಲಿ ಬಣ್ಣ ಹಚ್ಚಿದ್ದರು.
ರವೀಂದರ್ ನಿರ್ಮಾಣದ ‘ವಿಡಿಯುಮ್‌ ವಾರೈ ಕಾಥಿರು’ ಸಿನಿಮಾದಲ್ಲೂ ಮಹಾಲಕ್ಷ್ಮೀ ಅಭಿನಯಿಸಿದ್ದು, ಆ ಚಿತ್ರದಲ್ಲಿ ವಿದಾರ್ಥ್‌ ಮತ್ತು ವಿಕ್ರಾಂತ್ ಪ್ರಮುಖ ಪಾತ್ರಗಳಲ್ಲಿ ಬಣ್ಣ ಹಚ್ಚಿದ್ದರು.
ಮಹಾಲಕ್ಷ್ಮೀ ಅವರು ತಮಿಳು ಕಿರುತೆರೆ ಮಂದಿಗೆ ಚಿರಪರಿಚಿತರು. ಅವರು ಹಲವು ಧಾರಾವಾಹಿಗಳಲ್ಲಿ ನಟಿಸಿದ್ದು, ಸದ್ಯ ಅವರ ನಟನೆಯ ‘ಮಹಾರಸಿ’ ಹೆಸರಿನ ಧಾರಾವಾಹಿ ಪ್ರಸಾರ ಆಗುತ್ತಿದೆ.
ಮಹಾಲಕ್ಷ್ಮೀ ಅವರು ತಮಿಳು ಕಿರುತೆರೆ ಮಂದಿಗೆ ಚಿರಪರಿಚಿತರು. ಅವರು ಹಲವು ಧಾರಾವಾಹಿಗಳಲ್ಲಿ ನಟಿಸಿದ್ದು, ಸದ್ಯ ಅವರ ನಟನೆಯ ‘ಮಹಾರಸಿ’ ಹೆಸರಿನ ಧಾರಾವಾಹಿ ಪ್ರಸಾರ ಆಗುತ್ತಿದೆ.
ರವೀಂದರ್‌ ಅವರು ತಮಿಳು ಚಿತ್ರರಂಗದಲ್ಲಿ ಫೇಮಸ್ ಆಗಿದ್ದಾರೆ. ಲಿಬ್ರಾ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ.
ರವೀಂದರ್‌ ಅವರು ತಮಿಳು ಚಿತ್ರರಂಗದಲ್ಲಿ ಫೇಮಸ್ ಆಗಿದ್ದಾರೆ. ಲಿಬ್ರಾ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ.
‘ನನ್ನ ಜೀವನದಲ್ಲಿ ನಿಮ್ಮನ್ನು ಪಡೆದುಕೊಳ್ಳಲು ನಾನು ತುಂಬಾ ಅದೃಷ್ಟ ಮಾಡಿದ್ದೆ. ನನ್ನ ಜೀವನದಲ್ಲಿ ನೀವು ಪ್ರೀತಿ ತುಂಬಿದ್ದೀರಿ. ಲವ್​ ಯೂ’ ಎಂದು ಮಹಾಲಕ್ಷ್ಮೀ ಬರೆದುಕೊಂಡಿದ್ದಾರೆ.
‘ನನ್ನ ಜೀವನದಲ್ಲಿ ನಿಮ್ಮನ್ನು ಪಡೆದುಕೊಳ್ಳಲು ನಾನು ತುಂಬಾ ಅದೃಷ್ಟ ಮಾಡಿದ್ದೆ. ನನ್ನ ಜೀವನದಲ್ಲಿ ನೀವು ಪ್ರೀತಿ ತುಂಬಿದ್ದೀರಿ. ಲವ್​ ಯೂ’ ಎಂದು ಮಹಾಲಕ್ಷ್ಮೀ ಬರೆದುಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com