ಅಭಿಷೇಕ್-ಅವಿವಾ ಅದ್ದೂರಿ ಆರತಕ್ಷತೆ: ರಾಜಕೀಯ- ಸಿನಿ ಗಣ್ಯರ ಸಮಾಗಮ, ಆಕರ್ಷಕ ಫೋಟೋಗಳು!

ಬೆಂಗಳೂರಿನ ಅರಮನೆ ಮೈದಾನದಲ್ಲಿ ರೆಬೆಲ್ ಸ್ಟಾರ್ ಅಂಬರೀಷ್ ಹಾಗೂ ಸುಮಲತಾ ಪುತ್ರ ಅಭಿಷೇಕ್ ಹಾಗೂ ಅವಿವಾ ರಿಸೆಪ್ಷನ್ ಅದ್ಧೂರಿಯಾಗಿ ನಡೆದಿದೆ. 
ಬೆಂಗಳೂರಿನ ಅರಮನೆ ಮೈದಾನದಲ್ಲಿ ರೆಬೆಲ್ ಸ್ಟಾರ್ ಅಂಬರೀಷ್ ಹಾಗೂ ಸುಮಲತಾ ಪುತ್ರ ಅಭಿಷೇಕ್ ಹಾಗೂ ಅವಿವಾ ರಿಸೆಪ್ಷನ್ ಅದ್ಧೂರಿಯಾಗಿ ನಡೆಯಿತು. ನೂತನ ಜೋಡಿಯೊಂದಿಗೆ ಕುಟುಂಬ ಸದಸ್ಯರ ಫೋಟೋ
ಬೆಂಗಳೂರಿನ ಅರಮನೆ ಮೈದಾನದಲ್ಲಿ ರೆಬೆಲ್ ಸ್ಟಾರ್ ಅಂಬರೀಷ್ ಹಾಗೂ ಸುಮಲತಾ ಪುತ್ರ ಅಭಿಷೇಕ್ ಹಾಗೂ ಅವಿವಾ ರಿಸೆಪ್ಷನ್ ಅದ್ಧೂರಿಯಾಗಿ ನಡೆಯಿತು. ನೂತನ ಜೋಡಿಯೊಂದಿಗೆ ಕುಟುಂಬ ಸದಸ್ಯರ ಫೋಟೋ
Updated on
ಮಗನಿಗೆ ಅಲಂಕಾರ ಮಾಡುತ್ತಿರುವ ಸುಮಲತಾ ಅಂಬರೀಶ್
ಮಗನಿಗೆ ಅಲಂಕಾರ ಮಾಡುತ್ತಿರುವ ಸುಮಲತಾ ಅಂಬರೀಶ್
ಆರತಕ್ಷತೆಯಲ್ಲಿ ಅಭಿ- ಅವಿವಾ
ಆರತಕ್ಷತೆಯಲ್ಲಿ ಅಭಿ- ಅವಿವಾ
ಆರತಕ್ಷತೆ ಕಾರ್ಯಕ್ರಮಕ್ಕೆ ಆಗಮಿಸಿದ ಹಿರಿಯ ರಾಜಕಾರಣಿ ಎಸ್.ಎಂ. ಕೃಷ್ಣ
ಆರತಕ್ಷತೆ ಕಾರ್ಯಕ್ರಮಕ್ಕೆ ಆಗಮಿಸಿದ ಹಿರಿಯ ರಾಜಕಾರಣಿ ಎಸ್.ಎಂ. ಕೃಷ್ಣ
ಆರತಕ್ಷತೆಯಲ್ಲಿ ಪಾಲ್ಗೊಂಡ ಸಿಎಂ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್ ಖಾನ್ ನವ ಜೋಡಿಗೆ ಶುಭ ಹಾರೈಸಿದರು.
ಆರತಕ್ಷತೆಯಲ್ಲಿ ಪಾಲ್ಗೊಂಡ ಸಿಎಂ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್ ಖಾನ್ ನವ ಜೋಡಿಗೆ ಶುಭ ಹಾರೈಸಿದರು.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ನಟ ವಶಿಷ್ಠ ಸಿಂಹ ಅಭಿಷೇಕ್ ದಂಪತಿಗೆ ಶುಭ ಹಾರೈಸಿದರು.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ನಟ ವಶಿಷ್ಠ ಸಿಂಹ ಅಭಿಷೇಕ್ ದಂಪತಿಗೆ ಶುಭ ಹಾರೈಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com