ಕರ್ನಾಟಕ (ಫೋಟೊ ಗ್ಯಾಲರಿ)

ರಾಜಧಾನಿ ಬೆಂಗಳೂರಿನಲ್ಲಿ ಇಂದು ಬುಧವಾರ ಅಗ್ನಿದುರಂತ ಸಂಭವಿಸಿದೆ.
ಇಸ್ರೋ ಅಧ್ಯಕ್ಷ ಸೋಮನಾಥ್ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಚಂದ್ರನ ಮೇಲೆ ಮೊದಲ ಬಾರಿಗೆ ಇಳಿದ ರೋವರ್ ಚಿತ್ರವನ್ನು ಉಡುಗೋರೆಯಾಗಿ ನೀಡಿದರು.
77ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ಮಾಡಿದರು. ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಮಾಣಿಕ್ ಷಾ ಪರೇಡ್ ಮೈದಾನ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಬೆಂಗಳೂರಿನ ಲಾಲ್​ಬಾಗ್​​ನಲ್ಲಿ ಆಯೋಜಿಸಲಾಗಿರುವ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ನದಿಗಳು ತುಂಬಿಹರಿಯುತ್ತಿವೆ. ಕೆಲವು ನದಿಗಳಂತೂ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಸರ್ಕಾರದ ಮೊದಲ ಗ್ಯಾರಂಟಿ ಮಹಿಳೆಯರಿಗೆ ಸರ್ಕಾರಿ ಬಸ್ಸಿನಲ್ಲಿ ಉಚಿತ ಪ್ರಯಾಣ ಸೇವೆ ‘ಶಕ್ತಿ’ ಯೋಜನೆಗೆ ಚಾಲನೆ ದೊರೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಬೆಂಗಳೂರಿನ ಕೆಆರ್ ಸರ್ಕಲ್ ಅಂಡರ್ ಪಾಸ್ ನಲ್ಲಿ ಮಳೆ ನೀರಿನಲ್ಲಿ ಸಿಲುಕಿದ್ದ ಯುವತಿ ಸಾವಿಗೀಡಾಗಿದ್ದಾಳೆ.
ಸಕುಟುಂಬ ಸಮೇತ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಮತದಾನ ಮಾಡಿದ ಬಿ ಎಸ್ ಯಡಿಯೂರಪ್ಪ ಕುಟುಂಬ
ವಿಧಾನಸಭೆ ಚುನಾವಣೆಯಲ್ಲಿ ಬೆಂಗಳೂರು ನಗರದ ಮತದಾರರನ್ನು ಸೆಳೆಯಲು ಬಿಜೆಪಿ ಇಂದು ಪ್ರಧಾನಿ ಮೋದಿಯವರ ಮೆಗಾ ರೋಡ್ ಶೋ ನಡೆಸಿತು
ಭಾರತದ ಮೊದಲ 3ಡಿ-ಮುದ್ರಿತ ಅಂಚೆ ಕಚೇರಿ ಬೆಂಗಳೂರಿನಲ್ಲಿ ನಿರ್ಮಾಣವಾಗುತ್ತಿದ್ದು, ಹಲಸೂರು ಬಜಾರ್ ಅಂಚೆ ಕಚೇರಿಯು ಕರ್ನಾಟಕದ ಮೊದಲ 3ಡಿ-ಮುದ್ರಿತ ಸಾರ್ವಜನಿಕ ಕಟ್ಟಡವಾಗಲಿದೆ.
ಇಂದು ಸೋಷಿಯಲ್ ಮೀಡಿಯಾ ತುಂಬ ಪ್ರಧಾನಿ ನರೇಂದ್ರ ಮೋದಿಯವರು ಸಫಾರಿ ಸೂಟ್ ನಲ್ಲಿ ಬಂಡೀಪುರ ಅಭಯಾರಣ್ಯದಲ್ಲಿ ಸಫಾರಿ ನಡೆಸಲು ಸಜ್ಜಾಗಿ ಹೋಗುತ್ತಿರುವ ಫೋಟೋ ಹರಿದಾಡುತ್ತಿದೆ.
ಮೈಸೂರಿನಲ್ಲಿ ಜೆಡಿಎಸ್‌ ಪಂಚರತ್ನಯಾತ್ರೆ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಹೆಚ್ ಡಿ ದೇವೇಗೌಡರು, ತಾವು ಪ್ರಧಾನಮಂತ್ರಿ ಆಗಿದ್ದಾಗ, ರೈತನ ಮಗನಾಗಿ ರೈತರ ಹಕ್ಕುಗಳ ರಕ್ಷಣೆಗೆ ಮಾಡಿದ ಕಾರ್ಯಗಳನ್ನು ಬಿಚ್ಚಿಟ್ಟರು.
ವೈಟ್‍ಫೀಲ್ಡ್ ನಿಂದ ಕೆ.ಆರ್.ಪುರಂರವೆರೆಗಿನ 13.71 ಕಿ.ಮೀ ಉದ್ದದ ನೂತನ ಮೆಟ್ರೋ ಮಾರ್ಗವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಶನಿವಾರ ಉದ್ಘಾಟಿಸಿದರು. ಇದು ನೇರಳೆ ಮಾರ್ಗದ ವಿಸ್ತರಿತಾ ಮಾರ್ಗವಾಗಿದ್ದು, 4,250 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ.
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ (Bengaluru-Mysuru Expressway) ದಶಪಥ ಹೆದ್ದಾರಿಯನ್ನು ಮಾರ್ಚ್ 12ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ.
ಜನವರಿ 15, 75ನೇ ರಾಷ್ಟ್ರೀಯ ಸೇನಾ ದಿನ. ಇದೇ ಮೊದಲ ಬಾರಿಗೆ ದೆಹಲಿಯ ಹೊರಗೆ ಬೆಂಗಳೂರಿನಲ್ಲಿ ಪ್ರಥಮ ಬಾರಿಗೆ ರಾಷ್ಟ್ರೀಯ ಸೇನಾ ದಿನ ಪರೇಡ್, ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಸೇನಾಪಡೆ ಕಾರ್ಯಕ್ರಮದ ಝಲಕ್ ನಿಮಗಾಗಿ...
ಬೆಂಗಳೂರಿನ ನಾಗವಾರ ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ದಿಢೀರ್ ಕುಸಿದುಬಿದ್ದಿದ್ದು, ಪರಿಣಾಮ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ತಾಯಿ ಹಾಗೂ ಮಗು ಮೃತಪಟ್ಟಿದ್ದಾರೆ.
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಬಹುತೇಕ ಪೂರ್ಣಗೊಂಡಿದ್ದು ಆಗಸದಿಂದ ಎಕ್ಸ್ ಪ್ರೆಸ್ ವೇ ಕಂಡಿದ್ದು ಹೀಗೆ...
ನಾಡಿನ ಮತ್ತೊಬ್ಬ ಜ್ಞಾನ ಯೋಗಿ, ಸಂತನ ಅಸ್ತಂಗತ ಕನ್ನಡ ನಾಡಿನಲ್ಲಿ ಆಗಿದೆ. ಪ್ರಸಿದ್ಧ ವಾಗ್ಮಿ, ಉಪನ್ಯಾಸಕಾರರು, ಅಂಕಣಕಾರರು, ಅಪರೂಪದ ನಡೆದಾಡುವ ಸಂತರು, ಅನನ್ಯ ಜ್ಞಾನಯೋಗಿ ಎಂದು ಹೆಸರು ಗಳಿಸಿರುವ ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಹಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ
ಹಂಪಿಯ ಆಟೋ ಚಾಲಕನಿಗೆ ಒಲಿದ ಬೆಲ್ಜಿಯಂ ಸುಂದರಿ, ಪ್ರಾಮಾಣಿಕತೆಗೆ ಮನಸೋತ ವಿದೇಶಿ ಪ್ರೀತಿ!
ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರೈಲು ನಿಲ್ದಾಣದಲ್ಲಿ ದಕ್ಷಿಣ ಭಾರತದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್‌ ಗೆ ಚಾಲನೆ ನೀಡಿದರು. ಈ ರೈಲು ಬೆಂಗಳೂರಿನ ಮೂಲಕ ಮೈಸೂರು ಮತ್ತು ಚೆನ್ನೈನ್ನು ಸಂಪರ್ಕಿಸುತ್ತದೆ.
List More

X
Kannada Prabha
www.kannadaprabha.com