social_icon

ಜೆಡಿಎಸ್‌ ಪಂಚರತ್ನ ಯಾತ್ರೆಯಲ್ಲಿ ಹೆಚ್ ಡಿ ದೇವೇಗೌಡ ಭಾಗಿ

ಮೈಸೂರಿನಲ್ಲಿ ಜೆಡಿಎಸ್‌ ಪಂಚರತ್ನಯಾತ್ರೆ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಹೆಚ್ ಡಿ ದೇವೇಗೌಡರು, ತಾವು ಪ್ರಧಾನಮಂತ್ರಿ ಆಗಿದ್ದಾಗ, ರೈತನ ಮಗನಾಗಿ ರೈತರ ಹಕ್ಕುಗಳ ರಕ್ಷಣೆಗೆ ಮಾಡಿದ ಕಾರ್ಯಗಳನ್ನು ಬಿಚ್ಚಿಟ್ಟರು.

ಮೈಸೂರಿನಲ್ಲಿ ನಿನ್ನೆ ಭಾನುವಾರ ನಡೆದ ಜೆಡಿಎಸ್‌ ಪಂಚರತ್ನ ಯಾತ್ರೆ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಹೆಚ್ ಡಿ ದೇವೇಗೌಡ ಭಾವುಕರಾದರು. 

Other Galleries

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9