ಜೆಡಿಎಸ್ ಪಂಚರತ್ನ ಯಾತ್ರೆಯಲ್ಲಿ ಹೆಚ್ ಡಿ ದೇವೇಗೌಡ ಭಾಗಿ


ಮೈಸೂರಿನಲ್ಲಿ ನಿನ್ನೆ ಭಾನುವಾರ ನಡೆದ ಜೆಡಿಎಸ್ ಪಂಚರತ್ನ ಯಾತ್ರೆ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಹೆಚ್ ಡಿ ದೇವೇಗೌಡ ಭಾವುಕರಾದರು.
ಮೈಸೂರಿನಲ್ಲಿ ನಿನ್ನೆ ಭಾನುವಾರ ನಡೆದ ಜೆಡಿಎಸ್ ಪಂಚರತ್ನ ಯಾತ್ರೆ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಹೆಚ್ ಡಿ ದೇವೇಗೌಡ ಭಾವುಕರಾದರು.