ರಾಜ್ಯದ ಅಧಿಕಾರಿಗಳು, ರಾಜಕೀಯ ನಾಯಕರು ಸೇರಿದಂತೆ ಗಣ್ಯ ವ್ಯಕ್ತಿಗಳ ಎದುರು ಭಾರತೀಯ ವಾಯುಪಡೆ ಬ್ಯಾಂಡ್ ರಾಷ್ಟ್ರಭಕ್ತಿಯ ಸಂಗೀತ ನುಡಿಸುವ ಮೂಲಕ ಸ್ವಾತಂತ್ರ್ಯ ದಿನದ ಆಚರಣೆಗೆ ಚಾಲನೆ ನೀಡಲಾಯಿತು.
ಬೆಂಗಳೂರು ಅರಮನೆ ಮೈದಾನದಲ್ಲಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ.
ರಾಜಮನೆತನದ ಪ್ರಮೋದಾ ದೇವಿ ಒಡೆಯರ್ ಅವರಿಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿತ್ತು. ಭಾಗವಹಿಸಿದ್ದ ಗಣ್ಯರ ಪೈಕಿ ಪ್ರಮೋದಾ ದೇವಿ ಅವರೂ ಇದ್ದರು.
75 ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್