'ಕರ್ನಾಟಕ ರತ್ನ' ಪ್ರಶಸ್ತಿ ಪುರಸ್ಕೃತರ ಪಟ್ಟಿ

ಕರ್ನಾಟಕ ರತ್ನ' ಪ್ರಶಸ್ತಿಯನ್ನು ಮೊದಲ ಬಾರಿಗೆ 1991 ರಲ್ಲಿ ಕರ್ನಾಟಕ ಸರ್ಕಾರ ನೀಡಲು ಆರಂಭಿಸಿತು. ಇದುವರೆಗಿನ ಕರ್ನಾಟಕ ರತ್ನ ಪ್ರಶಸ್ತಿ ಪುರಸ್ಕೃತರ ವಿವರ ಇಲ್ಲಿದೆ.
ಕರ್ನಾಟಕ ರತ್ನ' ಪ್ರಶಸ್ತಿಯನ್ನು ಮೊದಲ ಬಾರಿಗೆ 1991 ರಲ್ಲಿ ಕರ್ನಾಟಕ ಸರ್ಕಾರ ನೀಡಲು ಆರಂಭಿಸಿತು. ಈ ಪ್ರಶಸ್ತಿಯನ್ನು ಯಾವುದೇ ಕ್ಷೇತ್ರದಲ್ಲಿ ಅಸಾಧಾರಣ ಕೊಡುಗೆಯನ್ನು ನೀಡಿದ ವ್ಯಕ್ತಿಗಳಿಗೆ ನೀಡಲಾಗುತ್ತದೆ. ಕರ್ನಾಟಕ ಮೊದಲ ಬಾರಿಗೆ 1992 ರಲ್ಲಿ ನೀಡಲಾಯಿತು.ಮೊದಲ ಕರ್ನಾಟಕ ರತ್ನ ಪ್ರಶಸ್ತಿಯನ್ನು ರಾಷ್ಟ್ರಕವಿ
ಕರ್ನಾಟಕ ರತ್ನ' ಪ್ರಶಸ್ತಿಯನ್ನು ಮೊದಲ ಬಾರಿಗೆ 1991 ರಲ್ಲಿ ಕರ್ನಾಟಕ ಸರ್ಕಾರ ನೀಡಲು ಆರಂಭಿಸಿತು. ಈ ಪ್ರಶಸ್ತಿಯನ್ನು ಯಾವುದೇ ಕ್ಷೇತ್ರದಲ್ಲಿ ಅಸಾಧಾರಣ ಕೊಡುಗೆಯನ್ನು ನೀಡಿದ ವ್ಯಕ್ತಿಗಳಿಗೆ ನೀಡಲಾಗುತ್ತದೆ. ಕರ್ನಾಟಕ ಮೊದಲ ಬಾರಿಗೆ 1992 ರಲ್ಲಿ ನೀಡಲಾಯಿತು.ಮೊದಲ ಕರ್ನಾಟಕ ರತ್ನ ಪ್ರಶಸ್ತಿಯನ್ನು ರಾಷ್ಟ್ರಕವಿ
Updated on
ಮೊದಲ ಕರ್ನಾಟಕ ರತ್ನ ಪ್ರಶಸ್ತಿಯನ್ನು ರಾಷ್ಟ್ರಕವಿ ಕುವೆಂಪು ಅವರಿಗೆ ನೀಡಿ ಗೌರವಿಸಲಾಯಿತು. ಅಲ್ಲಿಂದ ಇಲ್ಲಿಯವರೆಗೂ ಹತ್ತು ವ್ಯಕ್ತಿಗಳಿಗೆ ಈ ಪ್ರಶಸ್ತಿಯನ್ನು ನೀಡಲಾಗಿದೆ. ಈ ಬಾರಿ ಅಂದರೆ 2021ರ 'ಕರ್ನಾಟಕ ರತ್ನ' ಪ್ರಶಸ್ತಿಯನ್ನು ಚಿತ್ರನಟ ದಿ. ಪುನೀತ್ ರಾಜ್‌ಕುಮಾರ್‌ ಅವರಿಗೆ ಮರಣೋತ್ತರ ಪ್ರಶಸ್ತಿಯನ್ನು ರಾ
ಮೊದಲ ಕರ್ನಾಟಕ ರತ್ನ ಪ್ರಶಸ್ತಿಯನ್ನು ರಾಷ್ಟ್ರಕವಿ ಕುವೆಂಪು ಅವರಿಗೆ ನೀಡಿ ಗೌರವಿಸಲಾಯಿತು. ಅಲ್ಲಿಂದ ಇಲ್ಲಿಯವರೆಗೂ ಹತ್ತು ವ್ಯಕ್ತಿಗಳಿಗೆ ಈ ಪ್ರಶಸ್ತಿಯನ್ನು ನೀಡಲಾಗಿದೆ. ಈ ಬಾರಿ ಅಂದರೆ 2021ರ 'ಕರ್ನಾಟಕ ರತ್ನ' ಪ್ರಶಸ್ತಿಯನ್ನು ಚಿತ್ರನಟ ದಿ. ಪುನೀತ್ ರಾಜ್‌ಕುಮಾರ್‌ ಅವರಿಗೆ ಮರಣೋತ್ತರ ಪ್ರಶಸ್ತಿಯನ್ನು ರಾ
1992ರಲ್ಲಿ ಡಾ ರಾಜ್ ಕುಮಾರ್ ಗೆ ಚಿತ್ರರಂಗದಲ್ಲಿನ ಸಾಧನೆಗಾಗಿ ಗೌರವ ಪ್ರಾಪ್ತಿ
1992ರಲ್ಲಿ ಡಾ ರಾಜ್ ಕುಮಾರ್ ಗೆ ಚಿತ್ರರಂಗದಲ್ಲಿನ ಸಾಧನೆಗಾಗಿ ಗೌರವ ಪ್ರಾಪ್ತಿ
ಎಸ್. ನಿಜಲಿಂಗಪ್ಪ 1999 ರಲ್ಲಿ ರಾಜಕೀಯಕ್ಕೆ
ಎಸ್. ನಿಜಲಿಂಗಪ್ಪ 1999 ರಲ್ಲಿ ರಾಜಕೀಯಕ್ಕೆ
ಡಾ ಸಿ ಎನ್ ಆರ್ ರಾವ್ ಅವರಿಗೆ ವಿಜ್ಞಾನ ಕ್ಷೇತ್ರಕ್ಕೆ 2000ದಲ್ಲಿ
ಡಾ ಸಿ ಎನ್ ಆರ್ ರಾವ್ ಅವರಿಗೆ ವಿಜ್ಞಾನ ಕ್ಷೇತ್ರಕ್ಕೆ 2000ದಲ್ಲಿ
ವೈದ್ಯಕೀಯ ಕ್ಷೇತ್ರದ ಸಾಧನೆಗೆ 2001ರಲ್ಲಿ ಡಾ ದೇವಿಪ್ರಸಾದ್ ಶೆಟ್ಟಿಯವರಿಗೆ
ವೈದ್ಯಕೀಯ ಕ್ಷೇತ್ರದ ಸಾಧನೆಗೆ 2001ರಲ್ಲಿ ಡಾ ದೇವಿಪ್ರಸಾದ್ ಶೆಟ್ಟಿಯವರಿಗೆ
ಡಾ ಭೀಮ್ ಸೇನ್ ಜೋಷಿಯವರಿಗೆ 2005ರಲ್ಲಿ ಸಂಗೀತ ಸೇವೆಗೆ
ಡಾ ಭೀಮ್ ಸೇನ್ ಜೋಷಿಯವರಿಗೆ 2005ರಲ್ಲಿ ಸಂಗೀತ ಸೇವೆಗೆ
ಸಮಾಜ ಸೇವೆಗೆ 2007ರಲ್ಲಿ ಡಾ ಶಿವಕುಮಾರ ಸ್ವಾಮೀಜಿಗಳಿಗೆ
ಸಮಾಜ ಸೇವೆಗೆ 2007ರಲ್ಲಿ ಡಾ ಶಿವಕುಮಾರ ಸ್ವಾಮೀಜಿಗಳಿಗೆ
ಶಿಕ್ಷಣ ಮತ್ತು ಸಾಹಿತ್ಯಕ್ಕೆ 2008ರಲ್ಲಿ ದೇ ಜವರೇಗೌಡರಿಗೆ
ಶಿಕ್ಷಣ ಮತ್ತು ಸಾಹಿತ್ಯಕ್ಕೆ 2008ರಲ್ಲಿ ದೇ ಜವರೇಗೌಡರಿಗೆ
2009ರಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರಿಗೆ ಸಮಾಜ ಸೇವೆಗೆ
2009ರಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರಿಗೆ ಸಮಾಜ ಸೇವೆಗೆ
2021ರಲ್ಲಿ ಪುನೀತ್ ರಾಜ್ ಕುಮಾರ್ ಗೆ ಸಿನಿಮಾ, ಸಮಾಜಸೇವೆಗೆ ಮರಣೋತ್ತರ ಕರ್ನಾಟಕ ರತ್ನ
2021ರಲ್ಲಿ ಪುನೀತ್ ರಾಜ್ ಕುಮಾರ್ ಗೆ ಸಿನಿಮಾ, ಸಮಾಜಸೇವೆಗೆ ಮರಣೋತ್ತರ ಕರ್ನಾಟಕ ರತ್ನ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com