ಕ್ರೀಡಾ ಜಗತ್ತು 2014

ಟೆಸ್ಟ್ ಕ್ರಿಕೆಟ್ ಬದುಕಿಗೆ ಎಂ.ಎಸ್ ಧೋನಿ ವಿದಾಯ: ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ಗೆ ಭಾರತ ತಂಡದ ನಾಯಕ ಎಂ.ಎಸ್ ಧೋನಿ ವಿದಾಯ ಘೋಷಿಸಿದರು. 2005ರಲ್ಲಿ ಟೆಸ್ಟ್ ಕ್ರಿಕೆಟ್ ಬದುಕಿಗೆ ಪಾರ್ದಾಪಣೆ ಮಾಡಿದ್ದ ಧೋನಿ ಸುಮಾರು 90 ಪಂದ್ಯಗಳ ಪೈಕಿ 144 ಇನಿಂಗ್ಸ್‌ನಲ್ಲಿ 4,876 ರನ್‌ಗಳನ್ನು ಗಳಿಸಿದ್ದಾರೆ. ಇದರಲ್ಲ
ಟೆಸ್ಟ್ ಕ್ರಿಕೆಟ್ ಬದುಕಿಗೆ ಎಂ.ಎಸ್ ಧೋನಿ ವಿದಾಯ: ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ಗೆ ಭಾರತ ತಂಡದ ನಾಯಕ ಎಂ.ಎಸ್ ಧೋನಿ ವಿದಾಯ ಘೋಷಿಸಿದರು. 2005ರಲ್ಲಿ ಟೆಸ್ಟ್ ಕ್ರಿಕೆಟ್ ಬದುಕಿಗೆ ಪಾರ್ದಾಪಣೆ ಮಾಡಿದ್ದ ಧೋನಿ ಸುಮಾರು 90 ಪಂದ್ಯಗಳ ಪೈಕಿ 144 ಇನಿಂಗ್ಸ್‌ನಲ್ಲಿ 4,876 ರನ್‌ಗಳನ್ನು ಗಳಿಸಿದ್ದಾರೆ. ಇದರಲ್ಲ
Updated on
ಪ್ರೋ ಕಬಡ್ಡಿ ಜೈಪುರ ಚಾಂಪಿಯನ್ಸ್ ಸ್ಟಾರ್ ಸ್ಪೋರ್ಟ್ ಪ್ರೋ ಕಬಡ್ಡಿ ಲೀಗ್ ಭರ್ಜರಿ ಯಶಸ್ಸು ಕಂಡಿದೆ. ಸೆಲೆಬ್ರಿಟಿಗಳನ್ನು ಸೂಜಿಗಲ್ಲಿನಂತೆ ಸೆಳೆದ ಕಬಡ್ಡಿ ಪಂದ್ಯಾವಳಿಗಳು ಭಾರತೀಯ ಕ್ರೀಡಾ ಇತಿಹಾಸದಲ್ಲಿ ಹೊಸ ಅಧ್ಯಾಯ ಆರಂಭಿಸಿದೆ. ಮೊಟ್ಟ ಮೊದಲ ಕಬಡ್ಡಿ ಲೀಗ್ ನ ಅಂತಿಮ ಹಣಾಹಣಿಯಲ್ಲಿ  ಮುಂಬೈ ತಂಡವನ್ನು ಅಭಿ
ಪ್ರೋ ಕಬಡ್ಡಿ ಜೈಪುರ ಚಾಂಪಿಯನ್ಸ್ ಸ್ಟಾರ್ ಸ್ಪೋರ್ಟ್ ಪ್ರೋ ಕಬಡ್ಡಿ ಲೀಗ್ ಭರ್ಜರಿ ಯಶಸ್ಸು ಕಂಡಿದೆ. ಸೆಲೆಬ್ರಿಟಿಗಳನ್ನು ಸೂಜಿಗಲ್ಲಿನಂತೆ ಸೆಳೆದ ಕಬಡ್ಡಿ ಪಂದ್ಯಾವಳಿಗಳು ಭಾರತೀಯ ಕ್ರೀಡಾ ಇತಿಹಾಸದಲ್ಲಿ ಹೊಸ ಅಧ್ಯಾಯ ಆರಂಭಿಸಿದೆ. ಮೊಟ್ಟ ಮೊದಲ ಕಬಡ್ಡಿ ಲೀಗ್ ನ ಅಂತಿಮ ಹಣಾಹಣಿಯಲ್ಲಿ ಮುಂಬೈ ತಂಡವನ್ನು ಅಭಿ
ಸಚಿನ್ ರ 'ಪ್ಲೇಯಿಂಗ್ ಇಟ್ ಮೈ ವೈ' ಆತ್ಮಕತೆ ಬಿಡುಗಡೆ: ಸಾಕಷ್ಟು ಕುತೂಹಲ ಹಾಗೂ ಚರ್ಚೆಗೆ ಕಾರಣವಾಗಿದ್ದ ಭಾರತದ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ಆತ್ಮಚರಿತ್ರೆ 'ಪ್ಲೇಯಿಂಗ್ ಇಟ್ ಮೈ ವೇ' ಪುಸ್ತಕ ಬಿಡುಗಡೆ.
ಸಚಿನ್ ರ 'ಪ್ಲೇಯಿಂಗ್ ಇಟ್ ಮೈ ವೈ' ಆತ್ಮಕತೆ ಬಿಡುಗಡೆ: ಸಾಕಷ್ಟು ಕುತೂಹಲ ಹಾಗೂ ಚರ್ಚೆಗೆ ಕಾರಣವಾಗಿದ್ದ ಭಾರತದ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ಆತ್ಮಚರಿತ್ರೆ 'ಪ್ಲೇಯಿಂಗ್ ಇಟ್ ಮೈ ವೇ' ಪುಸ್ತಕ ಬಿಡುಗಡೆ.
ಚೆನ್ನೈ ಸೂಪರ್ ಕಿಂಗ್ಸ್ ಚಾಂಪಿಯನ್ಸ್ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ 2014ರ ಚಾಂಪಿಯನ್ಸ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ ಫೈನಲ್ನಲ್ಲಿ ಚೈನ್ನೈ ಸೂಪರ್ ಕಿಂಗ್ಸ್ ತಂಡ ಕೋಲ್ಕತ್ತ ನೈಟ್ ರೈಡರ್ಸ್ ತಂಡವನ್ನು ಮಣಿಸಿ ಸತತ ಎರಡನೇ ಬಾರಿಗೆ ಚಾಂಪಿಯನ್ಸ್ ಆಗಿದ್ದಾರೆ.
ಚೆನ್ನೈ ಸೂಪರ್ ಕಿಂಗ್ಸ್ ಚಾಂಪಿಯನ್ಸ್ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ 2014ರ ಚಾಂಪಿಯನ್ಸ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ ಫೈನಲ್ನಲ್ಲಿ ಚೈನ್ನೈ ಸೂಪರ್ ಕಿಂಗ್ಸ್ ತಂಡ ಕೋಲ್ಕತ್ತ ನೈಟ್ ರೈಡರ್ಸ್ ತಂಡವನ್ನು ಮಣಿಸಿ ಸತತ ಎರಡನೇ ಬಾರಿಗೆ ಚಾಂಪಿಯನ್ಸ್ ಆಗಿದ್ದಾರೆ.
ಐಪಿಎಲ್ ಸ್ಪಾಟ್ ಫಿಕ್ಸಿಂಗ್ ವಿವಾದಭಾರತೀಯ ಪ್ರಿಮಿಯರ್ ಲೀಗ್(ಐಪಿಎಲ್) ಸ್ಪಾಟ್ ಫಿಕ್ಸಿಂಗ್ ಹಾಗೂ ಬೆಟ್ಟಿಂಗ್ ಪ್ರಕರಣ ಬಯಲಿಗೆ ಬಂದಿದ್ದು, ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಸ್ಪಾಟ್ ಫಿಕ್ಸಿಂಗ್ ವಿವಾದದಿಂದಾಗಿ ಬಿಸಿಸಿಐ ಅಧ್ಯಕ್ಷರಾಗಿದ್ದ ಎನ್. ಶ್ರೀನಿವಾಸನ್ ಹುದ್ದೆಗೆ ರಾಜಿನಾಮೆ ನೀಡಬೇಕಾಯಿತು. ಇದೇ ವೇಳ
ಐಪಿಎಲ್ ಸ್ಪಾಟ್ ಫಿಕ್ಸಿಂಗ್ ವಿವಾದಭಾರತೀಯ ಪ್ರಿಮಿಯರ್ ಲೀಗ್(ಐಪಿಎಲ್) ಸ್ಪಾಟ್ ಫಿಕ್ಸಿಂಗ್ ಹಾಗೂ ಬೆಟ್ಟಿಂಗ್ ಪ್ರಕರಣ ಬಯಲಿಗೆ ಬಂದಿದ್ದು, ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಸ್ಪಾಟ್ ಫಿಕ್ಸಿಂಗ್ ವಿವಾದದಿಂದಾಗಿ ಬಿಸಿಸಿಐ ಅಧ್ಯಕ್ಷರಾಗಿದ್ದ ಎನ್. ಶ್ರೀನಿವಾಸನ್ ಹುದ್ದೆಗೆ ರಾಜಿನಾಮೆ ನೀಡಬೇಕಾಯಿತು. ಇದೇ ವೇಳ
ಜರ್ಮನಿ ಫಿಫಾ ವಿಶ್ವಕಪ್ ಚಾಂಪಿಯನ್24 ವರ್ಷಗಳ ನಂತರ ಫಿಫಾ ವಿಶ್ವಕಪ್ ಗೆಲ್ಲುವ ಮೂಲಕ ಜರ್ಮನಿ ವಿಶ್ವ ಫುಟ್ಬಾಲ್ ಚಾಂಪಿಯನ್ ಪಟ್ಟ ಅಲಂಕರಿಸಿದೆ. ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಬಲಿಷ್ಠ ಅರ್ಜೇಂಟೀನಾ ವಿರುದ್ಧ 1-0 ಗೋಲುಗಳಿಂದ ಜರ್ಮಿನಿ ಜಯ ಗಳಿಸಿತು. ಇದರೊಂದಿಗೆ ದಕ್ಷಿಣ ಅಮೆರಿಕ ಖಂಡದಲ್ಲಿ ಪ್ರಶಸ್ತಿ ಗೆದ್ದ
ಜರ್ಮನಿ ಫಿಫಾ ವಿಶ್ವಕಪ್ ಚಾಂಪಿಯನ್24 ವರ್ಷಗಳ ನಂತರ ಫಿಫಾ ವಿಶ್ವಕಪ್ ಗೆಲ್ಲುವ ಮೂಲಕ ಜರ್ಮನಿ ವಿಶ್ವ ಫುಟ್ಬಾಲ್ ಚಾಂಪಿಯನ್ ಪಟ್ಟ ಅಲಂಕರಿಸಿದೆ. ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಬಲಿಷ್ಠ ಅರ್ಜೇಂಟೀನಾ ವಿರುದ್ಧ 1-0 ಗೋಲುಗಳಿಂದ ಜರ್ಮಿನಿ ಜಯ ಗಳಿಸಿತು. ಇದರೊಂದಿಗೆ ದಕ್ಷಿಣ ಅಮೆರಿಕ ಖಂಡದಲ್ಲಿ ಪ್ರಶಸ್ತಿ ಗೆದ್ದ
ಎಫ್–1  ಹ್ಯಾಮಿಲ್ಟನ್ಗೆ ವಿಶ್ವ ಕಿರೀಟ ಮಿಂಚಿನ ವೇಗ ಕಾಯ್ದುಕೊಂಡ ಮರ್ಸಿಡೀಸ್ ತಂಡದ ಲೂಯಿಸ್ ಹ್ಯಾಮಿಲ್ಟನ್ ಅಬುಧಾಬಿ ಗ್ರ್ಯಾಂಡ್ ಪ್ರೀ ರೇಸ್ನಲ್ಲಿ ಗೆದ್ದು ಎರಡನೇ ಬಾರಿ ವಿಶ್ವ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ. ಈ ಮೂಲಕ ಅವರು ಈ ಸಾಧನೆ ಮಾಡಿದ ಇಂಗ್ಲೆಂಡ್ ನ ಮೊದಲ ಫಾರ್ಮುಲಾ ಒನ್ ಚಾಲಕ ಎಂಬ ಹಿರಿಮೆಗೆ ಪಾತ್
ಎಫ್–1 ಹ್ಯಾಮಿಲ್ಟನ್ಗೆ ವಿಶ್ವ ಕಿರೀಟ ಮಿಂಚಿನ ವೇಗ ಕಾಯ್ದುಕೊಂಡ ಮರ್ಸಿಡೀಸ್ ತಂಡದ ಲೂಯಿಸ್ ಹ್ಯಾಮಿಲ್ಟನ್ ಅಬುಧಾಬಿ ಗ್ರ್ಯಾಂಡ್ ಪ್ರೀ ರೇಸ್ನಲ್ಲಿ ಗೆದ್ದು ಎರಡನೇ ಬಾರಿ ವಿಶ್ವ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ. ಈ ಮೂಲಕ ಅವರು ಈ ಸಾಧನೆ ಮಾಡಿದ ಇಂಗ್ಲೆಂಡ್ ನ ಮೊದಲ ಫಾರ್ಮುಲಾ ಒನ್ ಚಾಲಕ ಎಂಬ ಹಿರಿಮೆಗೆ ಪಾತ್
ಬ್ಯಾಡ್ಮಿಂಟನ್: ಸೈನಾ, ಶ್ರೀಕಾಂತ್ ಚಾಂಪಿಯನ್ ಚೀನಾ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಕ್ರಮವಾಗಿ ಮಹಿಳಾ ಮತ್ತು ಪುರುಷರ ವಿಭಾಗಗಳಲ್ಲಿ ಸೈನಾ ನೆಹ್ವಾಲ್ ಮತ್ತು ಕೆ. ಶ್ರೀಕಾಂತ್ ಅವರು ಪ್ರಶಸ್ತಿ ಗೆದ್ದು ಅಮೋಘ ಸಾಧನೆ ಮಾಡಿದರು.
ಬ್ಯಾಡ್ಮಿಂಟನ್: ಸೈನಾ, ಶ್ರೀಕಾಂತ್ ಚಾಂಪಿಯನ್ ಚೀನಾ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಕ್ರಮವಾಗಿ ಮಹಿಳಾ ಮತ್ತು ಪುರುಷರ ವಿಭಾಗಗಳಲ್ಲಿ ಸೈನಾ ನೆಹ್ವಾಲ್ ಮತ್ತು ಕೆ. ಶ್ರೀಕಾಂತ್ ಅವರು ಪ್ರಶಸ್ತಿ ಗೆದ್ದು ಅಮೋಘ ಸಾಧನೆ ಮಾಡಿದರು.
ಹ್ಯೂಸ್ ಬದುಕು ದುರಂತ ಅಂತ್ಯ ಟೆಸ್ಟ್ ಕ್ರಿಕೆಟ್ ಪಂದ್ಯದ ವೇಳೆ ತಲೆಗೆ ಚೆಂಡು ಬಡಿದು ತೀವ್ರವಾಗಿ ಗಾಯಗೊಂಡಿದ್ದ ಆಸ್ಟ್ರೇಲಿಯ ಎಡಗೈ ಬ್ಯಾಟ್ಸ್ಮನ್ ಫಿಲಿಪ್ ಹ್ಯೂಸ್ ಮೃತಪಟ್ಟಿದ್ದರು. ಇದು ಕ್ರಿಕೆಟ್ ಇತಿಹಾಸದಲ್ಲಿ ಇದು ಮೊದಲ ಪ್ರಕರಣವಾಗಿತ್ತು. ಹ್ಯೂಸ್ ಅಂತ್ಯಸಂಸ್ಕಾರದ ವೇಳೆ ಪ್ರತಿಯೊಬ್ಬ ಕ್ರಿಕೆಟಿಗನು ಕಂಬನ
ಹ್ಯೂಸ್ ಬದುಕು ದುರಂತ ಅಂತ್ಯ ಟೆಸ್ಟ್ ಕ್ರಿಕೆಟ್ ಪಂದ್ಯದ ವೇಳೆ ತಲೆಗೆ ಚೆಂಡು ಬಡಿದು ತೀವ್ರವಾಗಿ ಗಾಯಗೊಂಡಿದ್ದ ಆಸ್ಟ್ರೇಲಿಯ ಎಡಗೈ ಬ್ಯಾಟ್ಸ್ಮನ್ ಫಿಲಿಪ್ ಹ್ಯೂಸ್ ಮೃತಪಟ್ಟಿದ್ದರು. ಇದು ಕ್ರಿಕೆಟ್ ಇತಿಹಾಸದಲ್ಲಿ ಇದು ಮೊದಲ ಪ್ರಕರಣವಾಗಿತ್ತು. ಹ್ಯೂಸ್ ಅಂತ್ಯಸಂಸ್ಕಾರದ ವೇಳೆ ಪ್ರತಿಯೊಬ್ಬ ಕ್ರಿಕೆಟಿಗನು ಕಂಬನ
ಬಾಕ್ಸರ್ ಸರಿತಾ ದೇವಿಗೆ ನಿಷೇದ ಏಷ್ಯನ್ ಗೇಮ್ಸ್ ನಲ್ಲಿ ಪದಕವನ್ನು ತಿರಸ್ಕರಿಸಿ ವಿವಾದ ಸೃಷ್ಟಿಸಿದ್ದ ಭಾರತದ ಮಹಿಳಾ ಬಾಕ್ಸಿಂಗ್ ಪಟು ಸರಿತಾದೇವಿ ಅವರಿಗೆ ಅಂತಾರಾಷ್ಟ್ರೀಯ ಬಾಕ್ಸಿಂಗ್ ಅಸೋಸಿಯೇಷನ್ ಸಂಸ್ಥೆ ಒಂದು ವರ್ಷ ನಿಷೇಧ.
ಬಾಕ್ಸರ್ ಸರಿತಾ ದೇವಿಗೆ ನಿಷೇದ ಏಷ್ಯನ್ ಗೇಮ್ಸ್ ನಲ್ಲಿ ಪದಕವನ್ನು ತಿರಸ್ಕರಿಸಿ ವಿವಾದ ಸೃಷ್ಟಿಸಿದ್ದ ಭಾರತದ ಮಹಿಳಾ ಬಾಕ್ಸಿಂಗ್ ಪಟು ಸರಿತಾದೇವಿ ಅವರಿಗೆ ಅಂತಾರಾಷ್ಟ್ರೀಯ ಬಾಕ್ಸಿಂಗ್ ಅಸೋಸಿಯೇಷನ್ ಸಂಸ್ಥೆ ಒಂದು ವರ್ಷ ನಿಷೇಧ.
ಮ್ಯಾಗ್ನಸ್ ಕಾರ್ಲ್ಸನ್ ವಿಶ್ವ ಚೆಸ್ ಚಾಂಪಿಯನ್  ನಾರ್ವೆಯ ಮ್ಯಾಗ್ನಸ್ ಕಾರ್ಲ್ಸನ್ ಹನ್ನೊಂದನೇ ಸುತ್ತಿನ ಪಂದ್ಯದಲ್ಲಿ ಗೆಲುವು ಪಡೆದು ಮತ್ತೊಮ್ಮೆ ವಿಶ್ವ ಚೆಸ್ ಚಾಂಪಿಯನ್ ಪಟ್ಟವನ್ನು ತಮ್ಮದಾಗಿಸಿಕೊಂಡರು. ಭಾನುವಾರ ನಡೆದ ಪಂದ್ಯದಲ್ಲಿ ಭಾರತದ ಗ್ರ್ಯಾಂಡ್ ಮಾಸ್ಟರ್ ವಿಶ್ವನಾಥನ್ ಆನಂದ್ ಸೋಲು ಕಂಡರು.
ಮ್ಯಾಗ್ನಸ್ ಕಾರ್ಲ್ಸನ್ ವಿಶ್ವ ಚೆಸ್ ಚಾಂಪಿಯನ್ ನಾರ್ವೆಯ ಮ್ಯಾಗ್ನಸ್ ಕಾರ್ಲ್ಸನ್ ಹನ್ನೊಂದನೇ ಸುತ್ತಿನ ಪಂದ್ಯದಲ್ಲಿ ಗೆಲುವು ಪಡೆದು ಮತ್ತೊಮ್ಮೆ ವಿಶ್ವ ಚೆಸ್ ಚಾಂಪಿಯನ್ ಪಟ್ಟವನ್ನು ತಮ್ಮದಾಗಿಸಿಕೊಂಡರು. ಭಾನುವಾರ ನಡೆದ ಪಂದ್ಯದಲ್ಲಿ ಭಾರತದ ಗ್ರ್ಯಾಂಡ್ ಮಾಸ್ಟರ್ ವಿಶ್ವನಾಥನ್ ಆನಂದ್ ಸೋಲು ಕಂಡರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com