ಇತರೆ (ಫೋಟೊ ಗ್ಯಾಲರಿ)

2022ರ ನವೆಂಬರ್ 12ರಂದು ಡಲ್ಲಾಸ್ ವೈಮಾನಿಕ ಪ್ರದರ್ಶನದ ಸಮಯದಲ್ಲಿ B-17 ಹೆವಿ ಬಾಂಬರ್ ಗೆ ಇನ್ನೊಂದು ವಿಮಾನ ಡಿಕ್ಕಿ ಹೊಡೆದು ದುರಂತ ಸಂಭವಿಸಿತ್ತು. ಈ ವೇಳೆ ಆರು ಮಂದಿ ಮೃತಪಟ್ಟಿದ್ದರು.
ಬ್ರಿಟನ್‌ನ ರಾಣಿ ಎಲಿಜಬೆತ್ II ಥಾಯ್ಲೆಂಡ್‌ನ ರಾಜನನ್ನು ಹಿಂದಿಕ್ಕಿ ಫ್ರಾನ್ಸ್‌ನ ಲೂಯಿಸ್ XIV ರ ನಂತರ ಇತಿಹಾಸದಲ್ಲಿ ವಿಶ್ವದ ಎರಡನೇ ಅತಿ ಹೆಚ್ಚು ಕಾಲ ಆಳಿದ ದೊರೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಉಕ್ರೇನ್ ಮೇಲಿನ ರಷ್ಯಾ ದಾಳಿ ತೀವ್ರವಾಗಿದ್ದು ಹೆಚ್ಚು ಕ್ರೂರ ಮತ್ತು ವಿವೇಚನೆಯಿಲ್ಲದ ತಿರುವು ಪಡೆಯುತ್ತಿದ್ದು, ಪಾಶ್ಚಿಮಾತ್ಯ ದೇಶಗಳಿಂದ ಹೆಚ್ಚುತ್ತಿರುವ ಎಚ್ಚರಿಕೆಗಳ ನಡುವೆಯೇ ಬಂದರು ನಗರ ಮಾರಿಯುಪೋಲ್‌ನಲ್ಲಿ ಹೆರಿಗೆ ಆಸ್ಪತ್ರೆ ರಷ್ಯಾ ವೈಮಾನಿಕ ದಾಳಿಗೆ ಧ್ವಂಸಗೊಂಡಿದೆ.
ರಷ್ಯಾ ಮತ್ತು ಉಕ್ರೇನ್ ನಡುವೆ ಯುದ್ಧ ಆರಂಭವಾಗಿ ಇಂದಿಗೆ ಐದನೇ ದಿನವಾಗಿದೆ. ಉಕ್ರೇನ್ ನಲ್ಲಿ ನರಕ ಸದೃಶ್ಯ ವಾತಾವರಣ ನಿರ್ಮಾಣವಾಗಿದೆ.
ಇಂದು ಪ್ರೇಮಿಗಳ ದಿನ. ಈ ದಿನದಂದು ಪ್ರೀತಿಯ ಬಗ್ಗೆ ಮಾತನಾಡುವುದು ಅವಶ್ಯಕ. ಇಂದು ನಾವು ರಾಜಕೀಯ ಮನೆಗಳ ಮನಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ. ಈ ನಾಯಕರ ಪ್ರೇಮಕಥೆಯು ಸಿನಿಮಾ ಕಥೆಗಿಂತ ಕಡಿಮೆ ಏನಿಲ್ಲ. ಇವರ ಪ್ರೀತಿ ಬಸ್ಸು, ರೈಲು ಪ್ರಯಾಣದಿಂದ ಶುರುವಾಗಿ ಹಮ್‌ಸಫರ್‌ ನಂತೆ ವಿಮಾನದಲ್ಲೂ ಅರಳಿವೆ.
ಸಾಂಕ್ರಾಮಿಕ ಪೀಡಿತ ಜಗತ್ತನ್ನು 2021ರಲ್ಲಿ  ತಲ್ಲಣಗೊಳಿಸಿದ ಘಟನೆಗಳು ಅನೇಕ. ಅವುಗಳಲ್ಲಿ ಪ್ರಮುಖವಾದುದನ್ನು ಕಟ್ಟಿಕೊಡುವ ಪ್ರಯತ್ನವಿದು.
ನೊಬೆಲ್ ಪುರಸ್ಕೃತೆ ಮಲಾಲಾ, ಅಸರ್ ಎಂಬುವವರನ್ನು ವಿವಾಹವಾಗಿದ್ದಾರೆ.
ಗೋಲ್ಡನ್ ವೀಸಾ ಅಂದ್ರೆ ಏನು? 2019ರಲ್ಲಿ ಯುಎಇ  ಧೀರ್ಘಾವಧಿಯ ವಾಸದ ವೀಸಾಗಳಿಗಾಗಿ ಹೊಸ ವ್ಯವಸ್ಥೆಯೊಂದನ್ನು ಅನುಷ್ಠಾನಗೊಳಿಸಿತು. ಹೊಸ ವ್ಯವಸ್ಥೆಯಲ್ಲಿ ವಿದೇಶಿಗರು ಯುಎಇಯಲ್ಲಿ ರಾಷ್ಟ್ರೀಯ ಪ್ರಾಯೋಜಕರ ಅಗತ್ಯವಿಲ್ಲದೆ ಮತ್ತು ಅವರ ವ್ಯವಹಾರದ ಶೇಕಡಾ 100 ರಷ್ಟು ಮಾಲೀಕತ್ವದೊಂದಿಗೆ ವಾಸಿಸಲು, ಕೆಲಸ ಮಾಡಲು ಮತ್ತು
ನವೀನ ವಸ್ತ್ರಗಳ ಲ್ಯಾಕ್ಮೆ ಫ್ಯಾಷನ್ ಶೋ ಯಶಸ್ವಿಯಾಗಿ ನೆರವೇರಿದೆ. ಪಿಇಟಿ(PET) ಪ್ಲಾಸ್ಟಿಕ್ ತ್ಯಾಜ್ಯದಿಂದ ರೂಪಿಸಲಾದ ದಿರಿಸುಗಳನ್ನು ರೂಪದರ್ಶಿಯರು ತೊಟ್ಟು ಜಗಮಗಿಸಿದರು. ಅಲ್ಲದೆ ದಿರಿಸಿನ ಮೂಲಕವೇ ಪರಿಸರ ಸಂರಕ್ಷಣೆಯ ಸಂದೇಶವನ್ನು ಜಗತ್ತಿಗೆ ಸಾರಿದರು. ದಿಯಾ ಮಿರ್ಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಫ್ಯಾಷನ್
ಜಿಕಾ ವೈರಸ್ ಹರಡುವುದು ಹೇಗೆ? ಏಡಿಸ್ ಪ್ರಭೇದಕ್ಕೆ ಸೇರಿದ ಕಚ್ಚುವ ಸೊಳ್ಳೆಗಳಿಂದ ಜಿಕಾ ಹರಡುತ್ತದೆ. 'ಏಡೆಸ್ ಈಜಿಪ್ಟಿ' ಹಗಲು ವೇಳೆ ಮತ್ತು ರಾತ್ರಿಯಲ್ಲಿ ಜನರನ್ನು ಕಚ್ಚುವ ಸಾಧ್ಯತೆಯಿದೆ.
2021 ರ ಇನ್‌ಸ್ಟಾಗ್ರಾಮ್ ಶ್ರೀಮಂತ ಸೆಲೆಬ್ರಿಟಿಗಳ ಪಟ್ಟಿಯನ್ನು ಇತ್ತೀಚೆಗೆ ಹಾಪ್ಪರ್ಕ್.ಕಾಮ್ ಬಿಡುಗಡೆ ಮಾಡಿದ್ದು,  ಮನರಂಜನೆ ಮತ್ತು ಕ್ರೀಡಾ ಉದ್ಯಮದ ಅನೇಕ ಪ್ರಮುಖ ವ್ಯಕ್ತಿಗಳು ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.. ಅಂತಹ ಅಗ್ರ 40 ರಲ್ಲಿ ಸ್ಥಾನ ಪಡೆದ ತಾರೆಗಳ ಪಟ್ಟಿ ಇಲ್ಲಿದೆ.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಪುತ್ರಿ ಐಶ್ವರ್ಯಾ ಅವರ ವಿವಾಹ ಫೆಬ್ರವರಿ 14ರಂದು ಫಿಕ್ಸ್ ಆಗಿದೆ. ಈ ನಡುವೆ ಮನೆಯಲ್ಲಿ ಮದುವೆ ಪೂರ್ವ ಕಾರ್ಯಕ್ರಮಗಳು ಆರಂಭಗೊಂಡಿದೆ.
ಕ್ಯಾಪಿಟಲ್ ಕಟ್ಟಡದ ಮೇಲೆ ದಾಂಧಲೆ ನಡಸಿದ ಪ್ರತಿಭಟನಾಕಾರರ ಬಂಧಿಸಿದ ಪೊಲೀಸರು
2020ನೇ ಇಸವಿ ಜಾಗತಿಕ ಮಟ್ಟದಲ್ಲಿ ಸುದ್ದಿಯಾಗಿದ್ದು ಕೊರೋನಾ ವೈರಸ್ ನಿಂದ. ಪಡಬಾರದ ಕಷ್ಟಗಳನ್ನು ಜನರು ಪಟ್ಟರು. ಆದರೆ ಅದರಿಂದ ಜನರು ಕನಸು, ಆಸೆಗಳನ್ನು ಕಳೆದುಕೊಂಡಿಲ್ಲ, 2021ನೇ ಇಸವಿಗೆ ಕಾಲಿಟ್ಟಿದ್ದು ಒಂದಷ್ಟು ಆಸೆ, ಆಕಾಂಕ್ಷೆಗಳು, ಕನಸುಗಳನ್ನು ಹೊತ್ತು ಮುಂದಡಿಯಿಟ್ಟಿದ್ದಾರೆ.
ಕೊಡಗಿನ ಯುವಕ ಶರತ್ ಪೊನ್ನಪ್ಪ ಮತ್ತು ಉತ್ತರ ಭಾರತ ಮೂಲದ ಸಂದೀಪ್ ದೋಸಾಂಜ್ ಎಂಬುವರು ಪರಸ್ಪರ ಪ್ರೀತಿಸಿ, ಸಲಿಂಗ ವಿವಾಹವಾಗಿದ್ದಾರೆ.
ಪಾಕಿಸ್ತಾನದ ಲಾಹೋರ್ ನಲ್ಲಿನ ಐತಿಹಾಸಿಕ ಬಾದ್‌ಶಾಹಿ ಮಸೀದಿಯಲ್ಲಿ ಯುವತಿಯೊಬ್ಬಳು  ಪ್ರಾರ್ಥನೆ ಸಲ್ಲಿಸುತ್ತಿರುವ ಚಿತ್ರ.
ಪಾಕಿಸ್ತಾನದ ಪ್ರಯಾಣಿಕರ ವಿಮಾನ ವಸತಿ ಪ್ರದೇಶದ ಮೇಲೆ ಪತನಗೊಂಡಿದ್ದು 99 ಮಂದಿಯ ಪೈಕಿ 97 ಮಂದಿ ದುರ್ಮರಣ ಹೊಂದಿದ್ದು ಇನ್ನಿಬ್ಬರು ಪವಾಡ ಸದೃಶ್ಯದಂತೆ ಬದುಕಿ ಬಂದಿದ್ದಾರೆ.
happy-20201a
2019 ಆಟೊಮೊಬೈಲ್ ಕ್ಷೇತ್ರದಲ್ಲಿ ಭಾರತಕ್ಕೆ ಒಂದು ರೀತಿಯಲ್ಲಿ ಪರಿಶೀಲನೆಯ ವರ್ಷ. ಕಾರು ಮಾರಾಟದಲ್ಲಿ ಇಳಿಕೆ ಕಂಡುಬಂದರೂ ಸಹ ಹೊಸ ಪರಿಕಲ್ಪನೆ ಮತ್ತು ತಂತ್ರಜ್ಞಾನಗಳೊಂದಿಗೆ ಕಾರುಗಳು ಮತ್ತು ಕಾರು ತಯಾರಕರು ಮಾರುಕಟ್ಟೆಗೆ ಪ್ರವೇಶಿಸಿದ್ದಾರೆ.
ಆರೋಗ್ಯ ಸಚಿವ ಬಿ. ಶ್ರೀರಾಮುಲು ಪುತ್ರಿಯ ನಿಶ್ಚಿತಾರ್ಥ ನಗರದ ತಾಜ್ ವೆಸ್ಟೆಂಡ್ ಹೊಟೇಲ್ ನಲ್ಲಿ ಅದ್ಧೂರಿಯಾಗಿ ನೆರವೇರಿತು.
List More

X
Kannada Prabha
www.kannadaprabha.com