ಕರ್ನಾಟಕದ ಐತಿಹಾಸಿಕ ಸ್ಥಳಗಳು

ಬಾದಾಮಿ: ಚಾಲುಕ್ಯ ಸಾಮ್ರಾಜ್ಯದ ರಾಜಧಾನಿಯಾಗಿ ಮೆರೆದ ಇತಿಹಾಸ ಪ್ರಸಿದ್ಧ ಬಾದಾಮಿ ಬಾಗಲಕೋಟೆ ಜಿಲ್ಲೆಯ ಒಂದು ತಾಲೂಕು ಕೇಂದ್ರ.
ಬಾದಾಮಿ: ಚಾಲುಕ್ಯ ಸಾಮ್ರಾಜ್ಯದ ರಾಜಧಾನಿಯಾಗಿ ಮೆರೆದ ಇತಿಹಾಸ ಪ್ರಸಿದ್ಧ ಬಾದಾಮಿ ಬಾಗಲಕೋಟೆ ಜಿಲ್ಲೆಯ ಒಂದು ತಾಲೂಕು ಕೇಂದ್ರ.
Updated on
<b>ಮಂಜ್ರಾಬಾದ್ ಕೋಟೆ</b>: ಮಂಜ್ರಾಬಾದ್ ಕೋಟೆಯನ್ನು ಪಲ್ಲದ ದೊರೆ ನಿರ್ಮಿಸಿದ್ದ, ಟಿಪ್ಪು ಸುಲ್ತಾನ್ ಕಾಲಾವಧಿಯಲ್ಲಿ ಇದು ಜೈಲಾಗಿ ಮಾರ್ಪಾಡಾಗಿತ್ತು. ಸಕಲೇಶಪುರದ ಹೊರ ವಲಯದಲ್ಲಿ ನಕ್ಷತ್ರಾಕಾರದಲ್ಲಿ ನಿರ್ಮಿಸಲಾಗಿರುವ ಮಂಜ್ರಾಬಾದ್ ಕೋಟೆ, ಆಕರ್ಷಣೀಯ ಪ್ರವಾಸಿ ತಾಣವೂ ಹೌದು. <br>
ಮಂಜ್ರಾಬಾದ್ ಕೋಟೆ: ಮಂಜ್ರಾಬಾದ್ ಕೋಟೆಯನ್ನು ಪಲ್ಲದ ದೊರೆ ನಿರ್ಮಿಸಿದ್ದ, ಟಿಪ್ಪು ಸುಲ್ತಾನ್ ಕಾಲಾವಧಿಯಲ್ಲಿ ಇದು ಜೈಲಾಗಿ ಮಾರ್ಪಾಡಾಗಿತ್ತು. ಸಕಲೇಶಪುರದ ಹೊರ ವಲಯದಲ್ಲಿ ನಕ್ಷತ್ರಾಕಾರದಲ್ಲಿ ನಿರ್ಮಿಸಲಾಗಿರುವ ಮಂಜ್ರಾಬಾದ್ ಕೋಟೆ, ಆಕರ್ಷಣೀಯ ಪ್ರವಾಸಿ ತಾಣವೂ ಹೌದು.
<b>ಮಿರ್ಜಾನ್ ಕೋಟೆ</b>: ಉತ್ತರಕನ್ನಡದ ಗೋಕರ್ಣದಿಂದ ಸುಮಾರು ೧೧ ಕಿಮೀ ದೂರ ಹಾಗು ಹೆದ್ದಾರಿಯಿಂದ ೦.೫ ಕಿಮೀ ದೂರದಲ್ಲಿ ಮಿರ್ಜಾನ್ ಇದೆ. ನಾವು ಕಾಣಬಹುದಾದ ಉತ್ತಮ ಕೋಟೆಗಳಲ್ಲಿ ಮಿರ್ಜಾನ್ ಕೋಟೆಯೂ ಒಂದು.
ಮಿರ್ಜಾನ್ ಕೋಟೆ: ಉತ್ತರಕನ್ನಡದ ಗೋಕರ್ಣದಿಂದ ಸುಮಾರು ೧೧ ಕಿಮೀ ದೂರ ಹಾಗು ಹೆದ್ದಾರಿಯಿಂದ ೦.೫ ಕಿಮೀ ದೂರದಲ್ಲಿ ಮಿರ್ಜಾನ್ ಇದೆ. ನಾವು ಕಾಣಬಹುದಾದ ಉತ್ತಮ ಕೋಟೆಗಳಲ್ಲಿ ಮಿರ್ಜಾನ್ ಕೋಟೆಯೂ ಒಂದು.
<b>ಮೈಸೂರು ಅರಮನೆ</b>: ಅಂಬಾ ವಿಲಾಸ್ ಅರಮನೆ ಮೈಸೂರು ನಗರದಲ್ಲಿರುವ ಅನೇಕ ಅರಮನೆಗಳಲ್ಲಿ ಮುಖ್ಯವಾದ ಅರಮನೆ.
ಮೈಸೂರು ಅರಮನೆ: ಅಂಬಾ ವಿಲಾಸ್ ಅರಮನೆ ಮೈಸೂರು ನಗರದಲ್ಲಿರುವ ಅನೇಕ ಅರಮನೆಗಳಲ್ಲಿ ಮುಖ್ಯವಾದ ಅರಮನೆ.
<b>ಪಟ್ಟದಕಲ್ಲು</b>: ದೇವಸ್ಥಾನಗಳ ಶಿಲ್ಪಕಲೆಯ ಪ್ರಪ್ರಥಮ ಪ್ರಯೋಗಗಳನ್ನು ಪ್ರತಿನಿಧಿಸುವ ದೇವಾಲಗಳ ಗು೦ಪಿಗೆ ಪಟ್ಟದಕಲ್ಲು ಪ್ರಸಿದ್ಧ.
ಪಟ್ಟದಕಲ್ಲು: ದೇವಸ್ಥಾನಗಳ ಶಿಲ್ಪಕಲೆಯ ಪ್ರಪ್ರಥಮ ಪ್ರಯೋಗಗಳನ್ನು ಪ್ರತಿನಿಧಿಸುವ ದೇವಾಲಗಳ ಗು೦ಪಿಗೆ ಪಟ್ಟದಕಲ್ಲು ಪ್ರಸಿದ್ಧ.
<b>ಶ್ರವಣಬೆಳಗೊಳ</b>: ಏಷ್ಯ ಖಂಡದಲ್ಲಿಯೇ ಅತಿ ಎತ್ತರದ(57 ಅಡಿ)ಮತ್ತು ಭಾರತದ ಅತಿ ಎತ್ತರದ ಏಕಶಿಲಾ ವಿಗ್ರಹಗಳಲ್ಲಿಯೇ ದೊಡ್ಡದಾದ ಗೊಮ್ಮಟನ ಶಿಲೆಯಿರುವ ಶ್ರವಣಬೆಳಗೊಳ ಪ್ರಸಿದ್ಧ ಜೈನ ಪುಣ್ಯಕ್ಷೇತ್ರ.<br><br>
ಶ್ರವಣಬೆಳಗೊಳ: ಏಷ್ಯ ಖಂಡದಲ್ಲಿಯೇ ಅತಿ ಎತ್ತರದ(57 ಅಡಿ)ಮತ್ತು ಭಾರತದ ಅತಿ ಎತ್ತರದ ಏಕಶಿಲಾ ವಿಗ್ರಹಗಳಲ್ಲಿಯೇ ದೊಡ್ಡದಾದ ಗೊಮ್ಮಟನ ಶಿಲೆಯಿರುವ ಶ್ರವಣಬೆಳಗೊಳ ಪ್ರಸಿದ್ಧ ಜೈನ ಪುಣ್ಯಕ್ಷೇತ್ರ.

<b>ಸತ್ಯಾಗ್ರಹ ಸೌಧ:</b><span style=
ಸತ್ಯಾಗ್ರಹ ಸೌಧ:

ಮದ್ದೂರಿನ ಹತ್ತಿರದಲ್ಲಿರುವ ಶಿವಪುರದಲ್ಲಿ 1938 ರಲ್ಲಿ ಧ್ವಜ ಸತ್ಯಾಗ್ರಹ ನಡೆಯಿತು ಮತ್ತು ಮ್ಯೆಸೂರು ಕಾಂಗ್ರೆಸ್ಸಿನ ಪ್ರಥಮ ಅಧಿವೇಶನ ನಡೆಯಿತು. ಈ ಹಿನ್ನೆಲೆಯಲ್ಲಿ ಸತ್ಯಾಗ್ರಹ ಸೌಧ ಪ್ರಮುಖ ಐತಿಹಾಸಿಕ ಸ್ಥಳವಾಗಿದೆ.&nb" attribution="">

<b>ಶ್ರೀರಂಗಪಟ್ಟಣ:</b> ಕರ್ನಾಟಕದ ಮಂಡ್ಯ ಜಿಲ್ಲೆಯ ಒಂದು ಪ್ರಮುಖ ಐತಿಹಾಸಿಕ, ಪಟ್ಟಣ, ವಿಜಯನಗರ ಸಾಮ್ರಾಜ್ಯದ ಕಾಲದಿಂದಲೂ ಶ್ರೀರಂಗಪಟ್ಟಣ ಐತಿಹಾಸಿಕ ಮಹತ್ವವುಳ್ಳ ಊರಾಗಿದೆ. ಟಿಪ್ಪು ಸುಲ್ತಾನ ಹಾಗು ಹೈದರಾಲಿ ಯವರ ಕಾಲದಲ್ಲಿ ಶ್ರೀರಂಗಪಟ್ಟಣ ಮೈಸೂರು ಸಾಮ್ರಾಜ್ಯದ ರಾಜಧಾನಿಯಾಗಿತ್ತು.
ಶ್ರೀರಂಗಪಟ್ಟಣ: ಕರ್ನಾಟಕದ ಮಂಡ್ಯ ಜಿಲ್ಲೆಯ ಒಂದು ಪ್ರಮುಖ ಐತಿಹಾಸಿಕ, ಪಟ್ಟಣ, ವಿಜಯನಗರ ಸಾಮ್ರಾಜ್ಯದ ಕಾಲದಿಂದಲೂ ಶ್ರೀರಂಗಪಟ್ಟಣ ಐತಿಹಾಸಿಕ ಮಹತ್ವವುಳ್ಳ ಊರಾಗಿದೆ. ಟಿಪ್ಪು ಸುಲ್ತಾನ ಹಾಗು ಹೈದರಾಲಿ ಯವರ ಕಾಲದಲ್ಲಿ ಶ್ರೀರಂಗಪಟ್ಟಣ ಮೈಸೂರು ಸಾಮ್ರಾಜ್ಯದ ರಾಜಧಾನಿಯಾಗಿತ್ತು.
<b>ಟಿಪ್ಪು ಅರಮನೆ: </b>ಬೆಂಗಳೂರಿನ ಕೋಟೆಯ ಆವರಣದಲ್ಲಿ 1791ರಲ್ಲಿ ನವಾಬ್ ಹೈದರಾಲಿ ಖಾನ್ ಕಾಲದಲ್ಲಿ ಮರ ಹಾಗೂ ಗಾರೆಗಚ್ಚಿನ ಈ ಅರಮನೆಯ ನಿರ್ಮಾಣ ಪ್ರಾರಂಭಗೊಂಡು ತದನಂತರ ೧೭೯೧ರಲ್ಲಿ ಟಿಪ್ಪುಸುಲ್ತಾನನ ಕಾಲದಲ್ಲಿ ಪೂರ್ಣಗೊಂಡಿತು.
ಟಿಪ್ಪು ಅರಮನೆ: ಬೆಂಗಳೂರಿನ ಕೋಟೆಯ ಆವರಣದಲ್ಲಿ 1791ರಲ್ಲಿ ನವಾಬ್ ಹೈದರಾಲಿ ಖಾನ್ ಕಾಲದಲ್ಲಿ ಮರ ಹಾಗೂ ಗಾರೆಗಚ್ಚಿನ ಈ ಅರಮನೆಯ ನಿರ್ಮಾಣ ಪ್ರಾರಂಭಗೊಂಡು ತದನಂತರ ೧೭೯೧ರಲ್ಲಿ ಟಿಪ್ಪುಸುಲ್ತಾನನ ಕಾಲದಲ್ಲಿ ಪೂರ್ಣಗೊಂಡಿತು.
<b>ಲಾಲ್ ಬಾಗ್</b>: ಕೆಂಪು ತೋಟ ಅಥವಾ ಲಾಲ್‌ಬಾಗ್ ಅಥವಾ ಲಾಲ್‌ಬಾಗ್ ಸಸ್ಯೋದ್ಯಾನ ವರ್ಣರಂಜಿತ ಫಲ-ಪುಷ್ಪ-ಹಣ್ಣು-ಕಾಯಿಗಳಿಗೆ ಪ್ರಸಿದ್ಧವಾದ ಸಸ್ಯೋದ್ಯಾನ. ಈ ಉದ್ಯಾನವನವನ್ನು ನಿರ್ಮಿಸಲು ಮೈಸೂರಿನ ಆಡಳಿತ ನಡೆಸುತ್ತಿದ್ದ ಹೈದರಾಲಿ ಸೂಚಿಸಿದ್ದನು. <br><br>
ಲಾಲ್ ಬಾಗ್: ಕೆಂಪು ತೋಟ ಅಥವಾ ಲಾಲ್‌ಬಾಗ್ ಅಥವಾ ಲಾಲ್‌ಬಾಗ್ ಸಸ್ಯೋದ್ಯಾನ ವರ್ಣರಂಜಿತ ಫಲ-ಪುಷ್ಪ-ಹಣ್ಣು-ಕಾಯಿಗಳಿಗೆ ಪ್ರಸಿದ್ಧವಾದ ಸಸ್ಯೋದ್ಯಾನ. ಈ ಉದ್ಯಾನವನವನ್ನು ನಿರ್ಮಿಸಲು ಮೈಸೂರಿನ ಆಡಳಿತ ನಡೆಸುತ್ತಿದ್ದ ಹೈದರಾಲಿ ಸೂಚಿಸಿದ್ದನು.

<b>ಕೋಲಾರ ಚಿನ್ನದ ಗಣಿ</b>: ಬಂಗಾರಪೇಟೆ ತಾಲೂಕಿನ ಗಣಿಗಾರಿಕೆ ಪ್ರದೇಶ, ದಶಕದ ಹಿಂದೆ ಕೋಲಾರ ಚಿನ್ನದ ಗಣಿಯನ್ನು ಮುಚ್ಚಲಾಗಿತ್ತು. <br>
ಕೋಲಾರ ಚಿನ್ನದ ಗಣಿ: ಬಂಗಾರಪೇಟೆ ತಾಲೂಕಿನ ಗಣಿಗಾರಿಕೆ ಪ್ರದೇಶ, ದಶಕದ ಹಿಂದೆ ಕೋಲಾರ ಚಿನ್ನದ ಗಣಿಯನ್ನು ಮುಚ್ಚಲಾಗಿತ್ತು.
<b>ಕೆಳದಿ</b>: ಕರ್ನಾಟಕ ರಾಜ್ಯದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಿಂದ ೮ ಕಿ.ಮೀ. ದೂರದಲ್ಲಿರುವ ಗ್ರಾಮ. ಹನ್ನೆರಡನೆಯ ಶತಮಾನದಲ್ಲಿ ಈ ಊರು ಸಾಂತರಸರ ಅಧೀನದಲ್ಲಿತ್ತು. ಪೊಂಬುಚ್ಚ ಪುರವರಾಧೀಶ್ವರನಾಗಿದ್ದ ಮಹಾಮಂಡಳೇಶ್ವರ ತ್ರಿಭುವನಮಲ್ಲ ಭುಜಬಲ ಪ್ರತಾಪ ಶಾಂತರಸನ ತೃಟಿತ ಶಾಸನವೊಂದು ಇಲ್ಲಿ ದೊರೆತಿದೆ.
ಕೆಳದಿ: ಕರ್ನಾಟಕ ರಾಜ್ಯದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಿಂದ ೮ ಕಿ.ಮೀ. ದೂರದಲ್ಲಿರುವ ಗ್ರಾಮ. ಹನ್ನೆರಡನೆಯ ಶತಮಾನದಲ್ಲಿ ಈ ಊರು ಸಾಂತರಸರ ಅಧೀನದಲ್ಲಿತ್ತು. ಪೊಂಬುಚ್ಚ ಪುರವರಾಧೀಶ್ವರನಾಗಿದ್ದ ಮಹಾಮಂಡಳೇಶ್ವರ ತ್ರಿಭುವನಮಲ್ಲ ಭುಜಬಲ ಪ್ರತಾಪ ಶಾಂತರಸನ ತೃಟಿತ ಶಾಸನವೊಂದು ಇಲ್ಲಿ ದೊರೆತಿದೆ.
<b>ಐಹೊಳೆ</b>: ಭಾರತೀಯ ಶಿಲ್ಪಕಲೆಯ ತೊಟ್ಟಿಲು ಎನಿಸಿರುವ ಐಹೊಳೆ, ಮಲಪ್ರಭಾ ನದಿಯ ದಂಡೆಯಲ್ಲಿದೆ. ಬಾಗಲಕೋಟೆ ಜೆಲ್ಲೆಯ ಬಾದಾಮಿ ತಾಲ್ಲೂಕಿಗೆ ಸೇರಿದ ಐಹೊಳೆ ಚಾಲುಕ್ಯ ವಾಸ್ತುಶಿಲ್ಪದ ಒಂದು ದೊಡ್ಡ ಕೇಂದ್ರ.
ಐಹೊಳೆ: ಭಾರತೀಯ ಶಿಲ್ಪಕಲೆಯ ತೊಟ್ಟಿಲು ಎನಿಸಿರುವ ಐಹೊಳೆ, ಮಲಪ್ರಭಾ ನದಿಯ ದಂಡೆಯಲ್ಲಿದೆ. ಬಾಗಲಕೋಟೆ ಜೆಲ್ಲೆಯ ಬಾದಾಮಿ ತಾಲ್ಲೂಕಿಗೆ ಸೇರಿದ ಐಹೊಳೆ ಚಾಲುಕ್ಯ ವಾಸ್ತುಶಿಲ್ಪದ ಒಂದು ದೊಡ್ಡ ಕೇಂದ್ರ.
<b>ಬೇಲೂರು</b>: ಹಾಸನ ಜಿಲ್ಲೆಯ ಪ್ರಮುಖ ಪ್ರವಾಸಿ ಸ್ಥಳಗಳಲ್ಲೊಂದು. ಶಿಲ್ಪಕಲೆಗೆ ಖ್ಯಾತಿ ಪಡೆದಿದೆ. ಹಳೇಬೀಡಿಗೆ ಮುನ್ನ ಬೇಲೂರು ಹೊಯ್ಸಳ ಸಾಮ್ರಾಜ್ಯದ ರಾಜಧಾನಿಯಾಗಿತ್ತು.<br><br>
ಬೇಲೂರು: ಹಾಸನ ಜಿಲ್ಲೆಯ ಪ್ರಮುಖ ಪ್ರವಾಸಿ ಸ್ಥಳಗಳಲ್ಲೊಂದು. ಶಿಲ್ಪಕಲೆಗೆ ಖ್ಯಾತಿ ಪಡೆದಿದೆ. ಹಳೇಬೀಡಿಗೆ ಮುನ್ನ ಬೇಲೂರು ಹೊಯ್ಸಳ ಸಾಮ್ರಾಜ್ಯದ ರಾಜಧಾನಿಯಾಗಿತ್ತು.

<b>ಭೋಗನಂದೀಶ್ವರ ದೇವಾಲಯ</b>: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಶಿಲ್ಪಕಲೆ ಎಂದೊಡನೆ ಚೋಳರ ಕಾಲದ ನಂದಿಯ ಭೋಗನಂದೀಶ್ವರ ದೇವಾಲಯ ನೆನಪಾಗುತ್ತದೆ. ಇದೂ ಕರ್ನಾಟಕದ ಪ್ರಮುಖ ಐತಿಹಾಸಿಕ ಸ್ಥಳಗಳಲ್ಲಿ ಒಂದು  <br><br>
ಭೋಗನಂದೀಶ್ವರ ದೇವಾಲಯ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಶಿಲ್ಪಕಲೆ ಎಂದೊಡನೆ ಚೋಳರ ಕಾಲದ ನಂದಿಯ ಭೋಗನಂದೀಶ್ವರ ದೇವಾಲಯ ನೆನಪಾಗುತ್ತದೆ. ಇದೂ ಕರ್ನಾಟಕದ ಪ್ರಮುಖ ಐತಿಹಾಸಿಕ ಸ್ಥಳಗಳಲ್ಲಿ ಒಂದು  

<b>ಚಿತ್ರದುರ್ಗ: </b>ಇತಿಹಾಸದಲ್ಲಿ ಮಹತ್ತರ ಮೌಲ್ಯವಿರುವ ಚಿತ್ರದುರ್ಗ ಶೌರ್ಯ, ತ್ಯಾಗ, ಹಾಗೂ ಸಂಪ್ರದಾಯವನ್ನು ಮೆರೆದಿದೆ. ಇಲ್ಲಿನ ಕಲ್ಲಿನ ಕೋಟೆ ಅಥವಾ ಏಳು ಸುತ್ತಿನ ಕೋಟೆ ಒನಕೆ ಓಬವ್ವ, ಮದಕರಿ ನಾಯಕ  ಇತಿಹಾಸದ ಪುಟಗಳನ್ನು ಪ್ರವಾಸಿಗರ ಮನದಲ್ಲಿ ಮರುಕಳಿಸುತ್ತದೆ.<br><br>
ಚಿತ್ರದುರ್ಗ: ಇತಿಹಾಸದಲ್ಲಿ ಮಹತ್ತರ ಮೌಲ್ಯವಿರುವ ಚಿತ್ರದುರ್ಗ ಶೌರ್ಯ, ತ್ಯಾಗ, ಹಾಗೂ ಸಂಪ್ರದಾಯವನ್ನು ಮೆರೆದಿದೆ. ಇಲ್ಲಿನ ಕಲ್ಲಿನ ಕೋಟೆ ಅಥವಾ ಏಳು ಸುತ್ತಿನ ಕೋಟೆ ಒನಕೆ ಓಬವ್ವ, ಮದಕರಿ ನಾಯಕ  ಇತಿಹಾಸದ ಪುಟಗಳನ್ನು ಪ್ರವಾಸಿಗರ ಮನದಲ್ಲಿ ಮರುಕಳಿಸುತ್ತದೆ.

<b>ಗಜೆಂದ್ರಗಡ ಕೋಟೆ</b>: ಗಜೇಂದ್ರಗಡ ಕೋಟೆ ಗದಗ ಜಿಲ್ಲೆಯಲ್ಲಿದೆ. ಬಾದಾಮಿ ಚಾಲುಕ್ಯ ಸಾಮ್ರಾಜ್ಯದ ಇತಿಹಾಸ ಹೊಂದಿದ್ದು ರಾಜ್ಯದ ಪ್ರಮುಖ ಐತಿಹಾಸಿಕ ಸ್ಥಳಗಳಲ್ಲಿ ಒಂದಾಗಿದೆ. <br><br>
ಗಜೆಂದ್ರಗಡ ಕೋಟೆ: ಗಜೇಂದ್ರಗಡ ಕೋಟೆ ಗದಗ ಜಿಲ್ಲೆಯಲ್ಲಿದೆ. ಬಾದಾಮಿ ಚಾಲುಕ್ಯ ಸಾಮ್ರಾಜ್ಯದ ಇತಿಹಾಸ ಹೊಂದಿದ್ದು ರಾಜ್ಯದ ಪ್ರಮುಖ ಐತಿಹಾಸಿಕ ಸ್ಥಳಗಳಲ್ಲಿ ಒಂದಾಗಿದೆ.

<b>ಗೋಲ್ ಗುಂಬಜ್</b>: ಗೋಲ್ ಗುಂಬಜ್ ಬಿಜಾಪುರದ ಅತ್ಯಂತ ಆಕರ್ಷಕವಾದ ಸ್ಮಾರಕ. ಇದನ್ನು ಮುಹಮ್ಮದ್ ಆದಿಲ್ ಷಾ,(1627-56) ತನ್ನ ಸಮಾಧಿ ಹಾಗೂ ಸ್ಮಾರಕವಾಗಿ ನಿರ್ಮಿಸಿದನು.
ಗೋಲ್ ಗುಂಬಜ್: ಗೋಲ್ ಗುಂಬಜ್ ಬಿಜಾಪುರದ ಅತ್ಯಂತ ಆಕರ್ಷಕವಾದ ಸ್ಮಾರಕ. ಇದನ್ನು ಮುಹಮ್ಮದ್ ಆದಿಲ್ ಷಾ,(1627-56) ತನ್ನ ಸಮಾಧಿ ಹಾಗೂ ಸ್ಮಾರಕವಾಗಿ ನಿರ್ಮಿಸಿದನು.
<b>ಹಳೇಬೀಡು</b>: ಕರ್ನಾಟಕದ ಪ್ರಮುಖ ಪ್ರವಾಸಿ ಸ್ಥಳಗಳಲ್ಲೊಂದು ಮತ್ತು ಐತಿಹಾಸಿಕ ಹಿನ್ನೆಲೆಯಿರುವ ಸ್ಥಳ. ಶಿಲ್ಪಕಲೆಗೆ ಹೆಸರಾಗಿದೆ. <br><br>
ಹಳೇಬೀಡು: ಕರ್ನಾಟಕದ ಪ್ರಮುಖ ಪ್ರವಾಸಿ ಸ್ಥಳಗಳಲ್ಲೊಂದು ಮತ್ತು ಐತಿಹಾಸಿಕ ಹಿನ್ನೆಲೆಯಿರುವ ಸ್ಥಳ. ಶಿಲ್ಪಕಲೆಗೆ ಹೆಸರಾಗಿದೆ.

<b>ಹಂಪೆ</b>: ಹಂಪೆ ಬಳ್ಳಾರಿ ಜಿಲ್ಲೆಯ ಹೊಸಪೇಟೆಯ ಬಳಿ ಇರುವ ಈ ಊರು. ೧೩೩೬ರಿಂದ ೧೫೬೫ರವರೆಗೆ ಇದು ವಿಜಯನಗರ ಸಾಮ್ರಾಜ್ಯದ ರಾಜಧಾನಿ ಆಗಿತ್ತು. ಹಂಪೆಯ ಮೊದಲನೆ ಹೆಸರು 'ಪಂಪಾ' ಎಂದಿತ್ತು.<br><br>
ಹಂಪೆ: ಹಂಪೆ ಬಳ್ಳಾರಿ ಜಿಲ್ಲೆಯ ಹೊಸಪೇಟೆಯ ಬಳಿ ಇರುವ ಈ ಊರು. ೧೩೩೬ರಿಂದ ೧೫೬೫ರವರೆಗೆ ಇದು ವಿಜಯನಗರ ಸಾಮ್ರಾಜ್ಯದ ರಾಜಧಾನಿ ಆಗಿತ್ತು. ಹಂಪೆಯ ಮೊದಲನೆ ಹೆಸರು 'ಪಂಪಾ' ಎಂದಿತ್ತು.

<b>ಬೆಂಗಳೂರು ಕೋಟೆ</b>: ವಿಜಯನಗರ ಸಾಮ್ರಾಜ್ಯದ ಸಾಮಂತ ರಾಜ ಕೆಂಪೇಗೌಡರು ಬೆ೦ಗಳೂರಿನಲ್ಲಿ 1537ರಲ್ಲಿ ಮಣ್ಣಿನ ಕೋಟೆ ಕಟ್ಟಿ ಆಧುನಿಕ ಬೆಂಗಳೂರಿನ ಉದಯಕ್ಕೆ ಕಾರಣಕರ್ತರಾದರು. ನಂತರ 1761  ರಲ್ಲಿ ಹೈದರ್ ಅಲಿ ಮಣ್ಣಿನ ಕೋಟೆಯ ಬದಲಿಗೆ ಕಲ್ಲಿನ ಕೋಟೆಯನ್ನು ಕಟ್ಟಿದ
ಬೆಂಗಳೂರು ಕೋಟೆ: ವಿಜಯನಗರ ಸಾಮ್ರಾಜ್ಯದ ಸಾಮಂತ ರಾಜ ಕೆಂಪೇಗೌಡರು ಬೆ೦ಗಳೂರಿನಲ್ಲಿ 1537ರಲ್ಲಿ ಮಣ್ಣಿನ ಕೋಟೆ ಕಟ್ಟಿ ಆಧುನಿಕ ಬೆಂಗಳೂರಿನ ಉದಯಕ್ಕೆ ಕಾರಣಕರ್ತರಾದರು. ನಂತರ 1761  ರಲ್ಲಿ ಹೈದರ್ ಅಲಿ ಮಣ್ಣಿನ ಕೋಟೆಯ ಬದಲಿಗೆ ಕಲ್ಲಿನ ಕೋಟೆಯನ್ನು ಕಟ್ಟಿದ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com