ಅಂತಾರಾಷ್ಟ್ರೀಯ ಯೋಗದಿನಾಚರಣೆ ಪ್ರಯುಕ್ತ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಯೋಗ ಕಾರ್ಯಕ್ರಮದಲ್ಲಿ ಯೋಗ ಗುರು ವಚನಾನಂದ ಶ್ರೀಗಳ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ, ಕೇಂದ್ರ ಸಚಿವ ಅನಂತ್ ಕುಮಾರ್, ಡಿವಿ ಸದಾನಂದಗೌಡ ಹಾಗೂ ಬಾಲಿವುಡ್ ನಟಿ ಬಿಪಾಶ ಬಸು ಯೋಗಾಭ್ಯಾಸ ಮಾಡಿದರು. ಚಿತ್ರಗಳು- ನಾಗೇಶ್ ಪೊಳಲ