ಕಳೆದ ಮೂರು ದಿನಗಳಿಂದ ಹುಲಿ ಸಂರಕ್ಷಿತಾರಣ್ಯ ಬಂಡೀಪುರದಲ್ಲಿ ಬೆಂಕಿಯ ನರ್ತನ ಜೋರಾಗಿದ್ದು ಸರಿಸುಮಾರು 10 ಸಾವಿರ ಎಕರೆ ಅರಣ್ಯ ಜಮೀನು ಬೆಂಕಿಗೆ ಆಹುತಿಯಾಗಿದೆ. ಇದೀಗ ಎಚ್ಚೆತ್ತುಕೊಂಡಿರುವ ಸರ್ಕಾರ ಹೆಲಿಕಾಫ್ಟರ್ ಮೂಲಕ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದೆ. ಹೆಚ್ಚಿನ ಚಿತ್ರಗಳು ಮುಂದಿವೆ...
ಕಳೆದ ಮೂರು ದಿನಗಳಿಂದ ಹುಲಿ ಸಂರಕ್ಷಿತಾರಣ್ಯ ಬಂಡೀಪುರದಲ್ಲಿ ಬೆಂಕಿಯ ನರ್ತನ ಜೋರಾಗಿದ್ದು ಸರಿಸುಮಾರು 10 ಸಾವಿರ ಎಕರೆ ಅರಣ್ಯ ಜಮೀನು ಬೆಂಕಿಗೆ ಆಹುತಿಯಾಗಿದೆ. ಇದೀಗ ಎಚ್ಚೆತ್ತುಕೊಂಡಿರುವ ಸರ್ಕಾರ ಹೆಲಿಕಾಫ್ಟರ್ ಮೂಲಕ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದೆ. ಹೆಚ್ಚಿನ ಚಿತ್ರಗಳು ಮುಂದಿವೆ...

ಬಂಡೀಪುರ ಹುಲಿ ಸಂರಕ್ಷಿತ ಅಭಯಾರಣ್ಯದಲ್ಲಿ ಕಾಡ್ಗಿಚ್ಚು

Published on

Related Stories

No stories found.

Advertisement

X
Kannada Prabha
www.kannadaprabha.com