ಹುತಾತ್ಮ ಯೋಧ, ಬೆಂಗಳೂರಿನ ನಿರಂಜನ್ ಕುಮಾರ್ ಗೆ ಅಂತಿಮ ನಮನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಬೆಂಗಳೂರಿನಲ್ಲಿ ಪಂಜಾಬ್ ನ ಪಠಾಣ ಕೋಟ್ ವಾಯುನೆಲೆಯಲ್ಲಿ ಉಗ್ರರ ದಾಳಿ ಸಂದರ್ಭದಲ್ಲಿ ಗ್ರೆನೇಡ್ ಸ್ಪೋಟದಿಂದ ಸಾವನ್ನಪ್ಪಿದ ಲೆಫ್ಟಿನೆಂಟ್ ಕರ್ನಲ್ ನಿರಂಜನ್ ಕುಮಾರ್  ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ಹೆಚ್ಚಿನ ಚಿತ್ರಗಳು ಮುಂದಿವೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಬೆಂಗಳೂರಿನಲ್ಲಿ ಪಂಜಾಬ್ ನ ಪಠಾಣ ಕೋಟ್ ವಾಯುನೆಲೆಯಲ್ಲಿ ಉಗ್ರರ ದಾಳಿ ಸಂದರ್ಭದಲ್ಲಿ ಗ್ರೆನೇಡ್ ಸ್ಪೋಟದಿಂದ ಸಾವನ್ನಪ್ಪಿದ ಲೆಫ್ಟಿನೆಂಟ್ ಕರ್ನಲ್ ನಿರಂಜನ್ ಕುಮಾರ್  ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ಹೆಚ್ಚಿನ ಚಿತ್ರಗಳು ಮುಂದಿವೆ.
Updated on

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com