ಉಜ್ಜಯಿನಿಯಲ್ಲಿ ಸಿಂಹಸ್ಥ ಕುಂಭ ಮೇಳ

ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಸಿಂಹಸ್ಥ ಕುಂಭಮೇಳ ನಡೆಯುತ್ತಿದ್ದು, ಅಪಾರ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ಪುಣ್ಯ ಸ್ಥಾನ ಮಾಡಿದರು. ಇದೇ ವೇಳೆ ತೀವ್ರ ಗಾಳಿ ಸಹಿತ ಮಳೆಯಿಂದಾಗಿ ಪೆಂಡಾಲ್ ಕುಸಿದು 6 ಮಂದಿ ಭಕ್ತರು ಸಾವನ್ನಪ್ಪಿರುವ ದುರ್ಘಟನೆ ಸಹ ಸಂಭವಿಸಿದೆ.
ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಸಿಂಹಸ್ಥ ಕುಂಭಮೇಳ ನಡೆಯುತ್ತಿದ್ದು, ಅಪಾರ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ಪುಣ್ಯ ಸ್ಥಾನ ಮಾಡಿದರು. ಇದೇ ವೇಳೆ ತೀವ್ರ ಗಾಳಿ ಸಹಿತ ಮಳೆಯಿಂದಾಗಿ ಪೆಂಡಾಲ್ ಕುಸಿದು 6 ಮಂದಿ ಭಕ್ತರು ಸಾವನ್ನಪ್ಪಿರುವ ದುರ್ಘಟನೆ ಸಹ ಸಂಭವಿಸಿದೆ.
Updated on

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com