ಪಕ್ಷಭೇದ ಮರೆತು ಅಜಾತ ಶತ್ರುವಿನ ಅಂತಿಮ ದರ್ಶನದ ಪಡೆದ ಗಣ್ಯರು!

ಅಜಾತ ಶತ್ರು, ಭಾರತ ರತ್ನ, ಶ್ರೇಷ್ಠ ವಾಗ್ಮಿ, ದಾರ್ಶನಿಕ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ನಿಧನ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್, ಪ್ರಧಾನಿ ಮೋದಿ ಸೇರಿದಂತೆ ರಾಜಕೀಯ ಮುಖಂಡರು, ರಾಜ್ಯಗಳ ಮುಖ್ಯಮಂತ್ರಿಗಳು, ಗಣ್ಯರು ಅಂತಿಮ ದರ್ಶನ ಪಡೆದರು.
ಅಜಾತ ಶತ್ರು, ಭಾರತ ರತ್ನ, ಶ್ರೇಷ್ಠ ವಾಗ್ಮಿ, ದಾರ್ಶನಿಕ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ನಿಧನ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್, ಪ್ರಧಾನಿ ಮೋದಿ ಸೇರಿದಂತೆ ರಾಜಕೀಯ ಮುಖಂಡರು, ರಾಜ್ಯಗಳ ಮುಖ್ಯಮಂತ್ರಿಗಳು, ಗಣ್ಯರು ಅಂತಿಮ ದರ್ಶನ ಪಡೆದರು.
Updated on

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com