ಕುಟುಂಬದವರು ಹೆಣ್ಣು ನೋಡುತ್ತಿದ್ದಾರೆ ಎಂದು ಗೊತ್ತಾದಾಗ ಮನೆ ಬಿಟ್ಟು ಖಾನ್ಪುರಕ್ಕೆ ಓಡಿ ಹೋದರಂತೆ. ನನ್ನ ಜೀವನ ಈ ದೇಶದ ಒಳಿತಿನ ಕಾರ್ಯಕ್ಕೆ ಮೀಸಲು, ದೇಶದ ಸ್ವಾತಂತ್ರ್ಯಕ್ಕೆ. ಹೀಗಾಗಿ ನನಗೆ ವಿಶ್ರಾಂತಿಯಿಲ್ಲ ಮತ್ತು ಈ ಇಹದ ಬಯಕೆಗಳಲ್ಲಿ ನನಗೆ ಆಸಕ್ತಿಯಿಲ್ಲ ಎಂದು ಬರೆದಿಟ್ಟು ಮನೆಬಿಟ್ಟು ಬಂದಿದ್ದರಂತೆ.