ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೊವಿಂದ್ ಅವರು ಕರ್ನಾಟಕದ ಸಾಲುಮರದ ತಿಮ್ಮಕ್ಕ, ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್, ನಟ ಮನೋಜ್ ಬಾಜಪೇಯಿ, ಮಹಿಳಾ ಸಾಹಸಿ ಪರ್ವತಾರೋಹಿ ಬಚೇಂದ್ರಿ ಪಾಲ್, ಇಸ್ರೋ ವಿಜ್ಞಾನಿ ನಂಬಿ ನಾರಾಯಣ್ ಮತ್ತು ಒಡಿಶಾ ಟೀ ಮಾರಾಟಗಾರ ಡಿ