ಶಬರಿಮಲೆಗೆ ಮಹಿಳೆಯರು ಪ್ರವೇಶಿಸಬಾರದು ಎಂಬ ಧಾರ್ಮಿಕ ನಿರ್ಬಂಧನ ಕೇವಲ ಶಬರಿಮಲೆಗೆ ಮಾತ್ರ ಸೀಮಿತವಾಗಿಲ್ಲ. ಬೇರೆ ಧರ್ಮಗಳಲ್ಲಿ ಕೂಡ ಈ ನಿರ್ಬಂಧವಿದೆ ಎಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಹೇಳಿದ್ದಾರೆ. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರು ನಾಳೆ ನಿವೃತ್ತಿಯಾಗುತ್ತಿದ್ದು ಮುಂದಿನ ಮುಖ್ಯ ನ್ಯಾಯಮೂರ್