ಕೊರೋನಾ ವಿರುದ್ಧ ಹೋರಾಟ: ಪ್ರಧಾನಿ ಕರೆಗೆ ಸ್ಪಂದಿಸಿ, ಜ್ಯೋತಿ ಬೆಳಗಿಸಿದ ’ತಾರಾ’ಗಣ

ಪ್ರಧಾನಿ ಕರೆಗೆ ಸ್ಪಂದಿಸಿರುವ ತಾರಾಗಣ, ಜನಸಾಮಾನ್ಯರು, ಕೊರೋನಾ ವಿರುದ್ಧದ ಹೋರಾಡಲು 9 ಗಂಟೆಗೆ 9 ನಿಮಿಷ ದೀಪ ಹಚ್ಚಿದ್ದಾರೆ. ಕಿಚ್ಚ ಸುದೀಪ್, ಸೂಪರ್ ಸ್ಟಾರ್ ರಜಿನಿಕಾಂತ್ ಸೇರಿದಂತೆ ಹಲವು ಖ್ಯಾತ ನಾಮರು ದೀಪ ಬೆಳಗಿರುವ  ಫೋಟೋಗಳು ಇಲ್ಲಿವೆ.
ಪ್ರಧಾನಿ ಕರೆಗೆ ಸ್ಪಂದಿಸಿ ಕೊರೋನಾ ವಿರುದ್ಧದ ಹೋರಾಟಕ್ಕಾಗಿ ಜ್ಯೋತಿ ಬೆಳಗಿದ ಟಾಲಿವುಡ್ ಸ್ಟಾರ್ ಅಕ್ಕಿನೇನಿ ನಾಗಾರ್ಜುನ ಕುಟುಂಬ
ಪ್ರಧಾನಿ ಕರೆಗೆ ಸ್ಪಂದಿಸಿ ಕೊರೋನಾ ವಿರುದ್ಧದ ಹೋರಾಟಕ್ಕಾಗಿ ಜ್ಯೋತಿ ಬೆಳಗಿದ ಟಾಲಿವುಡ್ ಸ್ಟಾರ್ ಅಕ್ಕಿನೇನಿ ನಾಗಾರ್ಜುನ ಕುಟುಂಬ
Updated on
ಕೊರೋನಾ ವಿರುದ್ಧದ ಹೋರಾಟಕ್ಕೆ ಕರೆ ನೀಡಿ ಜ್ಯೋತಿ ಬೆಳಗಿದ ಪ್ರಧಾನಿ ಮೋದಿ
ಕೊರೋನಾ ವಿರುದ್ಧದ ಹೋರಾಟಕ್ಕೆ ಕರೆ ನೀಡಿ ಜ್ಯೋತಿ ಬೆಳಗಿದ ಪ್ರಧಾನಿ ಮೋದಿ
ಪ್ರಧಾನಿ ಮೋದಿ ಕರೆಗೆ ಸ್ಪಂದಿಸಿ ಕೊರೋನಾ ವಿರುದ್ಧ ಹೋರಾಟಕ್ಕೆ ಜ್ಯೋತಿ ಬೆಳಗಿಸಿದ ಜೆಡಿಎಸ್ ನಾಯಕ ಹೆಚ್ ಡಿ ರೇವಣ್ಣ
ಪ್ರಧಾನಿ ಮೋದಿ ಕರೆಗೆ ಸ್ಪಂದಿಸಿ ಕೊರೋನಾ ವಿರುದ್ಧ ಹೋರಾಟಕ್ಕೆ ಜ್ಯೋತಿ ಬೆಳಗಿಸಿದ ಜೆಡಿಎಸ್ ನಾಯಕ ಹೆಚ್ ಡಿ ರೇವಣ್ಣ
for_gallery-1
for_gallery-1

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com