ಕೊರೋನಾ ವಿರುದ್ಧ ಹೋರಾಟ: ಪ್ರಧಾನಿ ಕರೆಗೆ ಸ್ಪಂದಿಸಿ, ಜ್ಯೋತಿ ಬೆಳಗಿಸಿದ ’ತಾರಾ’ಗಣ
ಪ್ರಧಾನಿ ಕರೆಗೆ ಸ್ಪಂದಿಸಿರುವ ತಾರಾಗಣ, ಜನಸಾಮಾನ್ಯರು, ಕೊರೋನಾ ವಿರುದ್ಧದ ಹೋರಾಡಲು 9 ಗಂಟೆಗೆ 9 ನಿಮಿಷ ದೀಪ ಹಚ್ಚಿದ್ದಾರೆ. ಕಿಚ್ಚ ಸುದೀಪ್, ಸೂಪರ್ ಸ್ಟಾರ್ ರಜಿನಿಕಾಂತ್ ಸೇರಿದಂತೆ ಹಲವು ಖ್ಯಾತ ನಾಮರು ದೀಪ ಬೆಳಗಿರುವ ಫೋಟೋಗಳು ಇಲ್ಲಿವೆ.
ಪ್ರಧಾನಿ ಕರೆಗೆ ಸ್ಪಂದಿಸಿ ಕೊರೋನಾ ವಿರುದ್ಧದ ಹೋರಾಟಕ್ಕಾಗಿ ಜ್ಯೋತಿ ಬೆಳಗಿದ ಟಾಲಿವುಡ್ ಸ್ಟಾರ್ ಅಕ್ಕಿನೇನಿ ನಾಗಾರ್ಜುನ ಕುಟುಂಬ