ರಾಷ್ಟ್ರೀಯ ಸೇನಾ ದಿನ ಆಚರಣೆ 

ವಿವಿಧ ಕಾರ್ಯಾಚರಣೆಗಳಲ್ಲಿ ತಮ್ಮ ಧೈರ್ಯ, ಸಾಹಸ ಮೆರೆದು ಶತ್ರುಗಳನ್ನು ಸಂಹರಿಸಿ ದೇಶ ರಕ್ಷಣೆಯ ಮಾಡಿ ವೀರ ಮರಣ ಹೊಂದಿದ ಯೋಧರಿಗೆ ಮರಣೋತ್ತರವಾಗಿ ಸೇನಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ವಿವಿಧ ಕಾರ್ಯಾಚರಣೆಗಳಲ್ಲಿ ತಮ್ಮ ಧೈರ್ಯ, ಸಾಹಸ ಮೆರೆದು ಶತ್ರುಗಳನ್ನು ಸಂಹರಿಸಿ ದೇಶ ರಕ್ಷಣೆಯ ಮಾಡಿ ವೀರ ಮರಣ ಹೊಂದಿದ ಯೋಧರಿಗೆ ಮರಣೋತ್ತರವಾಗಿ ಸೇನಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಅವರ ಪತ್ನಿಯಂದಿರು ಪ್ರಶಸ್ತಿ ಸ್ವೀಕರಿಸಿದರು.
ವಿವಿಧ ಕಾರ್ಯಾಚರಣೆಗಳಲ್ಲಿ ತಮ್ಮ ಧೈರ್ಯ, ಸಾಹಸ ಮೆರೆದು ಶತ್ರುಗಳನ್ನು ಸಂಹರಿಸಿ ದೇಶ ರಕ್ಷಣೆಯ ಮಾಡಿ ವೀರ ಮರಣ ಹೊಂದಿದ ಯೋಧರಿಗೆ ಮರಣೋತ್ತರವಾಗಿ ಸೇನಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಅವರ ಪತ್ನಿಯಂದಿರು ಪ್ರಶಸ್ತಿ ಸ್ವೀಕರಿಸಿದರು.
Updated on
ಹುತಾತ್ಮ ಯೋಧರಿಗೆ ಮರಣೋತ್ತರವಾಗಿ ಸೇನಾ ಪುರಸ್ಕಾರ ಗೌರವ
ಹುತಾತ್ಮ ಯೋಧರಿಗೆ ಮರಣೋತ್ತರವಾಗಿ ಸೇನಾ ಪುರಸ್ಕಾರ ಗೌರವ
ಹುತಾತ್ಮ ಯೋಧರ ಪತ್ನಿ ಭಾರತೀಯ ಸೇನಾ ಮುಖ್ಯಸ್ಥರಿಂದ ಗೌರವ ಸ್ವೀಕರಿಸುತ್ತಿರುವುದು
ಹುತಾತ್ಮ ಯೋಧರ ಪತ್ನಿ ಭಾರತೀಯ ಸೇನಾ ಮುಖ್ಯಸ್ಥರಿಂದ ಗೌರವ ಸ್ವೀಕರಿಸುತ್ತಿರುವುದು
ಸೇನಾ ದಿನ ಪ್ರಯುಕ್ತ ರಕ್ಷಣಾ ಪಡೆ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಸೇನಾ ಮುಖ್ಯಸ್ಥ ಜ.ಎಂ.ಎಂ.ನರವಣೆ, ವಾಯುಪಡೆ ಮುಖ್ಯಸ್ಥ ಚೀಫ್ ಮಾರ್ಷಲ್ ಆರ್ ಕೆ ಎಸ್ ಬದೌರಿಯಾ, ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಕರಂಬಿರ್ ಸಿಂಗ್ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಗೌರವ ನಮನ ಸಲ್ಲಿಸಿದರು.
ಸೇನಾ ದಿನ ಪ್ರಯುಕ್ತ ರಕ್ಷಣಾ ಪಡೆ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಸೇನಾ ಮುಖ್ಯಸ್ಥ ಜ.ಎಂ.ಎಂ.ನರವಣೆ, ವಾಯುಪಡೆ ಮುಖ್ಯಸ್ಥ ಚೀಫ್ ಮಾರ್ಷಲ್ ಆರ್ ಕೆ ಎಸ್ ಬದೌರಿಯಾ, ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಕರಂಬಿರ್ ಸಿಂಗ್ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಗೌರವ ನಮನ ಸಲ್ಲಿಸಿದರು.
ಭಾರತೀಯ ಸೇನೆಯಿಂದ ಪರೇಡ್
ಭಾರತೀಯ ಸೇನೆಯಿಂದ ಪರೇಡ್
ಭಾರತೀಯ ಸೇನಾ ಮುಖ್ಯಸ್ಥ ಜ.ಎಂ.ಎಂ.ನರವಣೆ ಅವರಿಂದ ಪರೇಡ್ ವೀಕ್ಷಣೆ
ಭಾರತೀಯ ಸೇನಾ ಮುಖ್ಯಸ್ಥ ಜ.ಎಂ.ಎಂ.ನರವಣೆ ಅವರಿಂದ ಪರೇಡ್ ವೀಕ್ಷಣೆ
ಸೇನಾಪಡೆಯಿಂದ ಪರೇಡ್
ಸೇನಾಪಡೆಯಿಂದ ಪರೇಡ್
ಭಾರತೀಯ ಯೋಧರಿಂದ ಪರೇಡ್
ಭಾರತೀಯ ಯೋಧರಿಂದ ಪರೇಡ್
ಭಾರತೀಯ ಸೇನೆಯಿಂದ ಪರೇಡ್
ಭಾರತೀಯ ಸೇನೆಯಿಂದ ಪರೇಡ್

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com