ರೈತ ಪ್ರತಿಭಟನಾಕಾರರ ದಾಳಿಯಿಂದ ಐತಿಹಾಸಿಕ ದೆಹಲಿಯ ಕೆಂಪು ಕೋಟೆಗೆ ಹಾನಿ
ಐತಿಹಾಸಿಕ ಕೆಂಪುಕೋಟೆಗೆ ನುಗ್ಗಿದ ಪ್ರತಿಭಟನಾಕಾರರು ಭಾರತದ ತ್ರಿವರ್ಣ ಧ್ವಜದ ಪಕ್ಕದಲ್ಲಿ ಸಿಖ್ಖರ ಧಾರ್ಮಿಕ ಧ್ವಜವನ್ನು ಹಾರಿಸಿದರು. ಇಲ್ಲಿಂದ ನಂತರ ಘರ್ಷಣೆ, ಹಿಂಸಾಚಾರ ಆರಂಭವಾಯಿತು.
ಐತಿಹಾಸಿಕ ಕೆಂಪುಕೋಟೆಗೆ ನುಗ್ಗಿದ ಪ್ರತಿಭಟನಾಕಾರರು ಭಾರತದ ತ್ರಿವರ್ಣ ಧ್ವಜದ ಪಕ್ಕದಲ್ಲಿ ಸಿಖ್ಖರ ಧಾರ್ಮಿಕ ಧ್ವಜವನ್ನು ಹಾರಿಸಿದರು.ಇಲ್ಲಿಂದ ನಂತರ ಘರ್ಷಣೆ, ಹಿಂಸಾಚಾರ ಆರಂಭವಾಯಿತು.