ಕಳೆದ ವರ್ಷ ದೆಹಲಿಯ ನಿಜಾಮುದ್ದೀನ್ ಮರ್ಕಜ್ ನಲ್ಲಿ ನಡೆದ ತಬ್ಲಿಘಿ ಜಮಾತ್ ನಲ್ಲಿ ನೂರಾರು ಸಂಖ್ಯೆಯಲ್ಲಿ ಮುಸ್ಲಿಂರು ಭಾಗವಹಿಸಿದ್ದು ಕೊರೋನಾ ಪ್ರಸರಣ ಹೆಚ್ಚಳದ ಭೀತಿ ಉಂಟು ಮಾಡಿತ್ತು.
ಇದೀಗ ಹರಿದ್ವಾರದಲ್ಲಿ ನಡೆಯುತ್ತಿರುವ ಕುಂಭಮೇಳವನ್ನು ತಬ್ಲಿಖಿ ಜಮಾತ್ ನ ಕಾರ್ಯಕ್ರಮಕ್ಕೂ ಹೋಲಿಕೆ ಮಾಡುತ್ತಿದ್ದಾರೆ.
ಇದೇ ವೇಳೆ ನಿರ್ದೇಶಕ, ನಿರ್ಮಾಪಕ ರಾಮಗೋಪಾಲ್ ವರ್ಮಾ ಸಹ ಟ್ವೀಟ್ ಮಾಡಿ ಇದು ಕುಂಭಮೇಳ ಅಲ್ಲ, ಕೊರೋನಾ ಆಟಮ್ ಬಾಂಬ್ ಎಂದು ಟ್ವೀಟಿಸಿದ್ದಾರೆ.