ರೈತ ಪ್ರತಿಭಟನಾಕಾರರ ದಾಳಿಯಿಂದ ಐತಿಹಾಸಿಕ ದೆಹಲಿಯ ಕೆಂಪು ಕೋಟೆಗೆ ಹಾನಿ

ಐತಿಹಾಸಿಕ ಕೆಂಪುಕೋಟೆಗೆ ನುಗ್ಗಿದ ಪ್ರತಿಭಟನಾಕಾರರು ಭಾರತದ ತ್ರಿವರ್ಣ ಧ್ವಜದ ಪಕ್ಕದಲ್ಲಿ ಸಿಖ್ಖರ ಧಾರ್ಮಿಕ ಧ್ವಜವನ್ನು ಹಾರಿಸಿದರು. ಇಲ್ಲಿಂದ ನಂತರ ಘರ್ಷಣೆ, ಹಿಂಸಾಚಾರ ಆರಂಭವಾಯಿತು.
ಐತಿಹಾಸಿಕ ಕೆಂಪುಕೋಟೆಗೆ ನುಗ್ಗಿದ ಪ್ರತಿಭಟನಾಕಾರರು ಭಾರತದ ತ್ರಿವರ್ಣ ಧ್ವಜದ ಪಕ್ಕದಲ್ಲಿ ಸಿಖ್ಖರ ಧಾರ್ಮಿಕ ಧ್ವಜವನ್ನು ಹಾರಿಸಿದರು.ಇಲ್ಲಿಂದ ನಂತರ ಘರ್ಷಣೆ, ಹಿಂಸಾಚಾರ ಆರಂಭವಾಯಿತು.
ಐತಿಹಾಸಿಕ ಕೆಂಪುಕೋಟೆಗೆ ನುಗ್ಗಿದ ಪ್ರತಿಭಟನಾಕಾರರು ಭಾರತದ ತ್ರಿವರ್ಣ ಧ್ವಜದ ಪಕ್ಕದಲ್ಲಿ ಸಿಖ್ಖರ ಧಾರ್ಮಿಕ ಧ್ವಜವನ್ನು ಹಾರಿಸಿದರು.ಇಲ್ಲಿಂದ ನಂತರ ಘರ್ಷಣೆ, ಹಿಂಸಾಚಾರ ಆರಂಭವಾಯಿತು.
Updated on
ಈ ಬಾರಿ ದೇಶದ 72ನೇ ಗಣರಾಜ್ಯೋತ್ಸವ ಸಮಾರಂಭ ದಿನ ದೆಹಲಿಯ ಐತಿಹಾಸಿಕ ಕೆಂಪು ಕೋಟೆ ರಣರಂಗದಂತೆ ಕಂಡುಬಂತು.
ಈ ಬಾರಿ ದೇಶದ 72ನೇ ಗಣರಾಜ್ಯೋತ್ಸವ ಸಮಾರಂಭ ದಿನ ದೆಹಲಿಯ ಐತಿಹಾಸಿಕ ಕೆಂಪು ಕೋಟೆ ರಣರಂಗದಂತೆ ಕಂಡುಬಂತು.
ಗಾಜುಗಳನ್ನು ಪುಡಿ ಪುಡಿ ಮಾಡಿ ಬಿದ್ದಿರುವುದು
ಗಾಜುಗಳನ್ನು ಪುಡಿ ಪುಡಿ ಮಾಡಿ ಬಿದ್ದಿರುವುದು
ಮೊಘಲ್ ಸಾಮ್ರಾಜ್ಯದ ಕಾಲದ ದೆಹಲಿಯ ಹಳೆ ಭಾಗದಲ್ಲಿರುವ ಐತಿಹಾಸಿಕ ಕೆಂಪು ಕೋಟೆಯ ಒಳಗೆ ನುಗ್ಗಿದ ವಿಧ್ವಂಸಕಾರರು ಅನೇಕ ವಸ್ತುಗಳನ್ನು ಧ್ವಂಸಗೊಳಿಸಿದ್ದಾರೆ.
ಮೊಘಲ್ ಸಾಮ್ರಾಜ್ಯದ ಕಾಲದ ದೆಹಲಿಯ ಹಳೆ ಭಾಗದಲ್ಲಿರುವ ಐತಿಹಾಸಿಕ ಕೆಂಪು ಕೋಟೆಯ ಒಳಗೆ ನುಗ್ಗಿದ ವಿಧ್ವಂಸಕಾರರು ಅನೇಕ ವಸ್ತುಗಳನ್ನು ಧ್ವಂಸಗೊಳಿಸಿದ್ದಾರೆ.
ಹಲವು ವಸ್ತುಗಳು ಚಲ್ಲಾಪಿಲ್ಲಿಯಾಗಿ ಹೋಗಿವೆ. ಕೈಗೆ ಸಿಕ್ಕಿದ ವಸ್ತುಗಳನ್ನೆಲ್ಲಾ ಎಸೆದು ಪುಡಿ ಮಾಡಿದ್ದಾರೆ ಪ್ರತಿಭಟನಾಕಾರರು.
ಹಲವು ವಸ್ತುಗಳು ಚಲ್ಲಾಪಿಲ್ಲಿಯಾಗಿ ಹೋಗಿವೆ. ಕೈಗೆ ಸಿಕ್ಕಿದ ವಸ್ತುಗಳನ್ನೆಲ್ಲಾ ಎಸೆದು ಪುಡಿ ಮಾಡಿದ್ದಾರೆ ಪ್ರತಿಭಟನಾಕಾರರು.
ಜಖಂಗೊಂಡ ಕೋಟೆಯ ಹೊರಗಿನ ವಾಹನ
ಜಖಂಗೊಂಡ ಕೋಟೆಯ ಹೊರಗಿನ ವಾಹನ
ಕೋಟೆಯ ಹೊರಗೆ ಮಗುಚಿಬಿದ್ದ ವಾಹನ
ಕೋಟೆಯ ಹೊರಗೆ ಮಗುಚಿಬಿದ್ದ ವಾಹನ
ಹೊರಗೆ ಎಸೆದ ವಸ್ತುಗಳು ಹಾನಿಗೀಡಾಗಿ ಬಿದ್ದಿರುವುದು
ಹೊರಗೆ ಎಸೆದ ವಸ್ತುಗಳು ಹಾನಿಗೀಡಾಗಿ ಬಿದ್ದಿರುವುದು
ಕೋಟೆಯ ಹೊರಗೆ ನಿಂತಿರುವ ವಾಹನ
ಕೋಟೆಯ ಹೊರಗೆ ನಿಂತಿರುವ ವಾಹನ
ಭದ್ರತಾ ಸಿಬ್ಬಂದಿ ಪರಿಶೀಲನೆ
ಭದ್ರತಾ ಸಿಬ್ಬಂದಿ ಪರಿಶೀಲನೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com