ಮಹಾರಾಷ್ಟ್ರದಲ್ಲಿ ಟೌಕ್ಟೆ ಚಂಡಮಾರುತದ ಅಬ್ಬರ: ರಕ್ಷಣಾ ಕಾರ್ಯಾಚರಣೆಗೆ ನೌಕಾಪಡೆ; ಮುಂಬೈ ಏರ್ ಪೋರ್ಟ್ ಸ್ಥಗಿತ!
ಟೌಕ್ಟೆ ಚಂಡಮಾರುತ ಮಹಾರಾಷ್ಟ್ರಕ್ಕೆ ಅಪ್ಪಳಿಸಿದ್ದು, ಜನಜೀವನ ರಕ್ಷಣೆಗಾಗಿ ನೌಕಾಪಡೆ ಸಜ್ಜುಗೊಂಡಿದೆ. ಈ ನಡುವೆ ಟೌಕ್ಟೆ ಚಂಡಮಾರುತದ ಪರಿಣಾಮ ಮುಂಬೈ ನ ಕಡಲಲ್ಲಿ 273 ಮಂದಿಯನ್ನು ಹೊತ್ತು ಸಂಚರಿಸುತ್ತಿದ್ದ ಬಾರ್ಜ್ ದಿಕ್ಕಾಪಾಲಾದ ಘಟನೆಯೂ ವರದಿಯಾಗಿದೆ.
ಮಹಾರಾಷ್ಟ್ರಕ್ಕೆ ಟೌಕ್ಟೆ ಚಂಡಮಾರುತ ಅಪ್ಪಳಿಸಿದ್ದು, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.