ಮಹಾ ಸಿಎಂ ಏಕನಾಥ್ ಶಿಂಧೆ ನಿವಾಸದಲ್ಲಿ ಗಣೇಶೋತ್ಸವ; ‘ದೀಪ್ ವೀರ್’, ಬಾಲಿವುಡ್ ಸ್ಟಾರ್ಸ್ ಭಾಗಿ

ಬಾಲಿವುಡ್ ಸ್ಟಾರ್ ದಂಪತಿ ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ಅವರ ಗಣೇಶ ಚತುರ್ಥಿ ಹಬ್ಬಗಳ ಸಂಭ್ರಮಾಚರಣೆ ಮುಂದುವರೆದಿದೆ.
ಬಾಲಿವುಡ್ ಸ್ಟಾರ್ ದಂಪತಿ ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ಅವರ ಗಣೇಶ ಚತುರ್ಥಿ ಹಬ್ಬಗಳ ಸಂಭ್ರಮಾಚರಣೆ ಮುಂದುವರೆದಿದೆ. ಅವರು  ಮುಂಬೈನಲ್ಲಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ನಿವಾಸದಲ್ಲಿನ ಗಣೇಶೋತ್ಸವದಲ್ಲಿ ಭಾಗಿಯಾಗಿದ್ದರು.
ಬಾಲಿವುಡ್ ಸ್ಟಾರ್ ದಂಪತಿ ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ಅವರ ಗಣೇಶ ಚತುರ್ಥಿ ಹಬ್ಬಗಳ ಸಂಭ್ರಮಾಚರಣೆ ಮುಂದುವರೆದಿದೆ. ಅವರು ಮುಂಬೈನಲ್ಲಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ನಿವಾಸದಲ್ಲಿನ ಗಣೇಶೋತ್ಸವದಲ್ಲಿ ಭಾಗಿಯಾಗಿದ್ದರು.
Updated on
ಈ ಸ್ಟಾರ್ ಜೋಡಿಗಳು ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಂಡಿದ್ದರು.
ಈ ಸ್ಟಾರ್ ಜೋಡಿಗಳು ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಂಡಿದ್ದರು.
ಗಣಪತಿ ದರ್ಶನಕ್ಕಾಗಿರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ಗುರುವಾರ ಸಿಎಂ ಮನೆಗೆ ಭೇಟಿ ನೀಡಿದ್ದರು.
ಗಣಪತಿ ದರ್ಶನಕ್ಕಾಗಿರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ಗುರುವಾರ ಸಿಎಂ ಮನೆಗೆ ಭೇಟಿ ನೀಡಿದ್ದರು.
ಬಾಲಿವುಡ್ ನಟಿ  ಸಾರಾ ಅಲಿ ಖಾನ್ ಸಹ ಭಾಗಿ
ಬಾಲಿವುಡ್ ನಟಿ ಸಾರಾ ಅಲಿ ಖಾನ್ ಸಹ ಭಾಗಿ
ಶಕ್ತಿ ಕಪೂರ್, ಸುನೀಲ್ ಶೆಟ್ಟಿ, ಜಾಕಿ ಶ್ರಾಫ್ ಮತ್ತು ಚಲನಚಿತ್ರ ನಿರ್ಮಾಪಕ ಭೂಷಣ್ ಕುಮಾರ್ ಕೂಡ ಸಿಎಂ ಏಕನಾಥ್ ಶಿಂಧೆ ನಿವಾಸದಲ್ಲಿ ಕಾಣಿಸಿಕೊಂಡರು.
ಶಕ್ತಿ ಕಪೂರ್, ಸುನೀಲ್ ಶೆಟ್ಟಿ, ಜಾಕಿ ಶ್ರಾಫ್ ಮತ್ತು ಚಲನಚಿತ್ರ ನಿರ್ಮಾಪಕ ಭೂಷಣ್ ಕುಮಾರ್ ಕೂಡ ಸಿಎಂ ಏಕನಾಥ್ ಶಿಂಧೆ ನಿವಾಸದಲ್ಲಿ ಕಾಣಿಸಿಕೊಂಡರು.
ಸಿಎಂ ಏಕನಾಥ್ ಶಿಂಧೆ ನಿವಾಸ
ಸಿಎಂ ಏಕನಾಥ್ ಶಿಂಧೆ ನಿವಾಸ
ತಮನ್ನಾ ಭಾಟಿಯಾ
ತಮನ್ನಾ ಭಾಟಿಯಾ
ಜೆನಿಲಿಯಾ ಡಿಸೋಜಾ, ರಿತೇಶ್ ದೇಶಮುಖ್
ಜೆನಿಲಿಯಾ ಡಿಸೋಜಾ, ರಿತೇಶ್ ದೇಶಮುಖ್

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com