ಹಿಂದೂಗಳ ತೀರ್ಥಯಾತ್ರಾ ಕ್ಷೇತ್ರವಾದ ಅಮರನಾಥ ಗುಹಾ ದೇಗುಲದ ಬಳಿ ಜುಲೈ 8ರಂದು ಮಧ್ಯಾಹ್ನ ಭಾರೀ ಮಳೆಯಿಂದಾಗಿ ಹಠಾತ್ ಪ್ರವಾಹ ಉಂಟಾಗಿದ್ದು ಇದರಲ್ಲಿ ಕನಿಷ್ಠ 16 ಜನರು ಸಾವನ್ನಪ್ಪಿದ್ದಾರೆ. ಇನ್ನು ಅಲ್ಲಿ ಸಿಲುಕಿದ್ದ 15,000 ಯಾತ್ರಾರ್ಥಿಗಳನ್ನು ಪಂಜತರ್ನಿಯ ಕೆಳ ಬೇಸ್ ಕ್ಯಾಂಪ್‌ಗೆ ಸ್ಥಳಾಂತರಿಸಲಾಯಿತು. ಇನ್ನು
ಹಿಂದೂಗಳ ತೀರ್ಥಯಾತ್ರಾ ಕ್ಷೇತ್ರವಾದ ಅಮರನಾಥ ಗುಹಾ ದೇಗುಲದ ಬಳಿ ಜುಲೈ 8ರಂದು ಮಧ್ಯಾಹ್ನ ಭಾರೀ ಮಳೆಯಿಂದಾಗಿ ಹಠಾತ್ ಪ್ರವಾಹ ಉಂಟಾಗಿದ್ದು ಇದರಲ್ಲಿ ಕನಿಷ್ಠ 16 ಜನರು ಸಾವನ್ನಪ್ಪಿದ್ದಾರೆ. ಇನ್ನು ಅಲ್ಲಿ ಸಿಲುಕಿದ್ದ 15,000 ಯಾತ್ರಾರ್ಥಿಗಳನ್ನು ಪಂಜತರ್ನಿಯ ಕೆಳ ಬೇಸ್ ಕ್ಯಾಂಪ್‌ಗೆ ಸ್ಥಳಾಂತರಿಸಲಾಯಿತು. ಇನ್ನು

ಅಮರನಾಥ ಗುಹಾ ದೇಗುಲದ ಬಳಿ ಹಠಾತ್ ಪ್ರವಾಹದಿಂದ ದುರಂತ: ರಕ್ಷಣಾ ಕಾರ್ಯಾಚರಣೆಯ ಚಿತ್ರಗಳು

ಹಿಂದೂಗಳ ತೀರ್ಥಯಾತ್ರಾ ಕ್ಷೇತ್ರವಾದ ಅಮರನಾಥ ಗುಹಾ ದೇಗುಲದ ಬಳಿ ಜುಲೈ 8ರಂದು ಮಧ್ಯಾಹ್ನ ಭಾರೀ ಮಳೆಯಿಂದಾಗಿ ಹಠಾತ್ ಪ್ರವಾಹ ಉಂಟಾಗಿದ್ದು ಇದರಲ್ಲಿ ಕನಿಷ್ಠ 16 ಜನರು ಸಾವನ್ನಪ್ಪಿದ್ದಾರೆ.
Published on
ಪ್ರವಾಸಿಗರ ರಕ್ಷಣೆಯಲ್ಲಿ ತೊಡಗಿರುವ ಯೋಧರು
ಪ್ರವಾಸಿಗರ ರಕ್ಷಣೆಯಲ್ಲಿ ತೊಡಗಿರುವ ಯೋಧರು
ಹಠಾತ್ ಪ್ರವಾಹ ಸಂಭವಿಸಿದ ಸ್ಥಳ
ಹಠಾತ್ ಪ್ರವಾಹ ಸಂಭವಿಸಿದ ಸ್ಥಳ
ಸುರಕ್ಷಿತ ಸ್ಥಳಗಳಿಗೆ ತೆರಳುತ್ತಿರುವ ಯಾತ್ರಿಕರು
ಸುರಕ್ಷಿತ ಸ್ಥಳಗಳಿಗೆ ತೆರಳುತ್ತಿರುವ ಯಾತ್ರಿಕರು
ಯಾತ್ರಿಕರ ರಕ್ಷಣೆ ಮಾಡುತ್ತಿರುವ ಯೋಧರು
ಯಾತ್ರಿಕರ ರಕ್ಷಣೆ ಮಾಡುತ್ತಿರುವ ಯೋಧರು
ಗಾಯಗೊಂಡಿರುವ ಪ್ರವಾಸಿಗನನ್ನು ಕ್ಯಾಂಪ್ ಗೆ ಸ್ಥಳಾಂತರಿಸುತ್ತಿರುವ ಯೋಧರು
ಗಾಯಗೊಂಡಿರುವ ಪ್ರವಾಸಿಗನನ್ನು ಕ್ಯಾಂಪ್ ಗೆ ಸ್ಥಳಾಂತರಿಸುತ್ತಿರುವ ಯೋಧರು
ಪ್ರವಾಸಿಗರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುತ್ತಿರುವ ರಕ್ಷಣಾ ಸಿಬ್ಬಂದಿ
ಪ್ರವಾಸಿಗರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುತ್ತಿರುವ ರಕ್ಷಣಾ ಸಿಬ್ಬಂದಿ
ಸುರಕ್ಷಿತ ಸ್ಥಳಗಳಿಗೆ ಬರುತ್ತಿರುವ ಪ್ರವಾಸಿಗರು
ಸುರಕ್ಷಿತ ಸ್ಥಳಗಳಿಗೆ ಬರುತ್ತಿರುವ ಪ್ರವಾಸಿಗರು
ರಕ್ಷಣೆಗಾಗಿ ಕಾದು ನಿಂತಿರುವ ಪ್ರವಾಸಿಗರು
ರಕ್ಷಣೆಗಾಗಿ ಕಾದು ನಿಂತಿರುವ ಪ್ರವಾಸಿಗರು
ಪ್ರವಾಹದ ಸ್ಥಳ
ಪ್ರವಾಹದ ಸ್ಥಳ
ಆ್ಯಂಬುಲೆನ್ಸ್ ಮೂಲಕ ಗಾಯಗೊಂಡವರ ಸ್ಥಳಾಂತರ
ಆ್ಯಂಬುಲೆನ್ಸ್ ಮೂಲಕ ಗಾಯಗೊಂಡವರ ಸ್ಥಳಾಂತರ
ರಕ್ಷಣೆಗಾಗಿ ಬೇಕಾಗಿರುವ ಸಲಕರಣೆಗಳ ವ್ಯವಸ್ಥೆ ಮಾಡುತ್ತಿರುವ ಯೋಧರು
ರಕ್ಷಣೆಗಾಗಿ ಬೇಕಾಗಿರುವ ಸಲಕರಣೆಗಳ ವ್ಯವಸ್ಥೆ ಮಾಡುತ್ತಿರುವ ಯೋಧರು
ಯಾತ್ರಿಗಳ ರಕ್ಷಣೆಗೆ ತೆರಳುತ್ತಿರುವ ಎನ್ ಡಿಆರ್ ಎಫ್ ಸಿಬ್ಬಂದಿ
ಯಾತ್ರಿಗಳ ರಕ್ಷಣೆಗೆ ತೆರಳುತ್ತಿರುವ ಎನ್ ಡಿಆರ್ ಎಫ್ ಸಿಬ್ಬಂದಿ
ಸುರಕ್ಷಿತ ಸ್ಥಳಕ್ಕೆ ಸೇರಿರುವ ಯಾತ್ರಿಗರು
ಸುರಕ್ಷಿತ ಸ್ಥಳಕ್ಕೆ ಸೇರಿರುವ ಯಾತ್ರಿಗರು

Related Stories

No stories found.

Advertisement

X
Kannada Prabha
www.kannadaprabha.com