ಬೆಂಗಳೂರಿನಲ್ಲಿ ಕಾಂಗ್ರೆಸ್ ಕರೆದಿರುವ ಎರಡನೇ ಏಕತಾ ಸಭೆಗೆ 24 ವಿರೋಧ ಪಕ್ಷಗಳ ನಾಯಕರಿಗೆ ಆಹ್ವಾನ ನೀಡಲಾಗಿದ್ದು, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಸೇರಿದಂತೆ ಹಲವು ನಾಯಕರು ಸೋಮವಾರ ಬೆಂಗಳೂರಿಗೆ ಆಗಮಿಸಿದ್ದಾರೆ.
ಬೆಂಗಳೂರಿನಲ್ಲಿ ಕಾಂಗ್ರೆಸ್ ಕರೆದಿರುವ ಎರಡನೇ ಏಕತಾ ಸಭೆಗೆ 24 ವಿರೋಧ ಪಕ್ಷಗಳ ನಾಯಕರಿಗೆ ಆಹ್ವಾನ ನೀಡಲಾಗಿದ್ದು, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಸೇರಿದಂತೆ ಹಲವು ನಾಯಕರು ಸೋಮವಾರ ಬೆಂಗಳೂರಿಗೆ ಆಗಮಿಸಿದ್ದಾರೆ.

ಪ್ರತಿಪಕ್ಷಗಳ ಸಭೆ: ಒಗ್ಗಟ್ಟು ಪ್ರದರ್ಶಿಸಲು 24 ಪಕ್ಷಗಳ ನಾಯಕರು ಬೆಂಗಳೂರಿಗೆ ಆಗಮನ- Photos

ಕಾಂಗ್ರೆಸ್ ಕರೆದಿರುವ ಎರಡನೇ ಏಕತಾ ಸಭೆಗೆ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಸೇರಿದಂತೆ ಹಲವು ನಾಯಕರು ಸೋಮವಾರ ಬೆಂಗಳೂರಿಗೆ ಆಗಮಿಸಿದ್ದಾರೆ.
Published on
ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸ್ವಾಗತಿಸಿದ ಸಿದ್ದರಾಮಯ್ಯ
ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸ್ವಾಗತಿಸಿದ ಸಿದ್ದರಾಮಯ್ಯ
ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸ್ವಾಗತಿಸಿದ ಸಿದ್ದರಾಮಯ್ಯ
ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸ್ವಾಗತಿಸಿದ ಸಿದ್ದರಾಮಯ್ಯ
ದೆಹಲಿ ಸಿಎಂ ಅರವಿದ್ ಕೇಜ್ರಿವಾಲ್ ಜತೆ ಸಿಎಂ
ದೆಹಲಿ ಸಿಎಂ ಅರವಿದ್ ಕೇಜ್ರಿವಾಲ್ ಜತೆ ಸಿಎಂ
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಜತೆ ಸಿಎಂ ಸಿದ್ದರಾಮಯ್ಯ
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಜತೆ ಸಿಎಂ ಸಿದ್ದರಾಮಯ್ಯ
ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಅವರನ್ನು ಸ್ವಾಗತಿಸಿದ ಡಿಸಿಎಂ ಡಿಕೆ ಶಿವಕುಮಾರ್
ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಅವರನ್ನು ಸ್ವಾಗತಿಸಿದ ಡಿಸಿಎಂ ಡಿಕೆ ಶಿವಕುಮಾರ್
ಎಂ.ಕೆ.ಸ್ಟಾಲಿನ್ ಹಾಗೂ ಡಿಸಿಎಂ ಡಿಕೆ ಶಿವಕುಮಾರ್
ಎಂ.ಕೆ.ಸ್ಟಾಲಿನ್ ಹಾಗೂ ಡಿಸಿಎಂ ಡಿಕೆ ಶಿವಕುಮಾರ್
ಉದ್ಧವ್ ಠಾಕ್ರೆ ಅವರನ್ನು ಸ್ವಾಗತಿಸಿದ  ಲಕ್ಷ್ಮಿ ಹೆಬ್ಬಾಳ್ಕರ್
ಉದ್ಧವ್ ಠಾಕ್ರೆ ಅವರನ್ನು ಸ್ವಾಗತಿಸಿದ ಲಕ್ಷ್ಮಿ ಹೆಬ್ಬಾಳ್ಕರ್
ಆದಿತ್ಯ ಠಾಕ್ರೆ ಅವರನ್ನು ಸ್ವಾಗತಿಸಿದ  ಲಕ್ಷ್ಮಿ ಹೆಬ್ಬಾಳ್ಕರ್
ಆದಿತ್ಯ ಠಾಕ್ರೆ ಅವರನ್ನು ಸ್ವಾಗತಿಸಿದ ಲಕ್ಷ್ಮಿ ಹೆಬ್ಬಾಳ್ಕರ್
ಅಖಿಲೇಶ್ ಯಾದವ್ ಅವರನ್ನು ಸ್ವಾಗತಿಸಿದ ಅವರನ್ನು ಸ್ವಾಗತಿಸಿದ  ಲಕ್ಷ್ಮಿ ಹೆಬ್ಬಾಳ್ಕರ್
ಅಖಿಲೇಶ್ ಯಾದವ್ ಅವರನ್ನು ಸ್ವಾಗತಿಸಿದ ಅವರನ್ನು ಸ್ವಾಗತಿಸಿದ ಲಕ್ಷ್ಮಿ ಹೆಬ್ಬಾಳ್ಕರ್
ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್ ಸ್ವಾಗತಿಸಿದ ಲಕ್ಷ್ಮಿ ಹೆಬ್ಬಾಳ್ಕರ್
ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್ ಸ್ವಾಗತಿಸಿದ ಲಕ್ಷ್ಮಿ ಹೆಬ್ಬಾಳ್ಕರ್
ಬಿಹಾರ ಸಿಎಂ ನಿತೀಶ್ ಕುಮಾರ್ ಅವರನ್ನು ಸ್ವಾಗತಿಸಿದ ಸಚಿವ ಎಂ.ಬಿ.ಪಾಟೀಲ್
ಬಿಹಾರ ಸಿಎಂ ನಿತೀಶ್ ಕುಮಾರ್ ಅವರನ್ನು ಸ್ವಾಗತಿಸಿದ ಸಚಿವ ಎಂ.ಬಿ.ಪಾಟೀಲ್
ಬಿಹಾರ ಡಿಸಿಎಂ ತೇಜಸ್ವಿ ಯಾದವ್ ಅವರನ್ನು ಸ್ವಾಗತಿಸಿದ ಎಂ.ಬಿ.ಪಾಟೀಲ್
ಬಿಹಾರ ಡಿಸಿಎಂ ತೇಜಸ್ವಿ ಯಾದವ್ ಅವರನ್ನು ಸ್ವಾಗತಿಸಿದ ಎಂ.ಬಿ.ಪಾಟೀಲ್

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com