ಕ್ರೀಡೆ (ಫೋಟೊ ಗ್ಯಾಲರಿ)

ಮುಂಬೈನ ಸ್ಟಾರ್ ಬ್ಯಾಟರ್ ಸರ್ಫರಾಜ್ ಖಾನ್ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಹುಡುಗಿಯನ್ನು ವಿವಾಹವಾಗಿದ್ದಾರೆ.
ಭಾರತ ಕ್ರಿಕೆಟ್ ತಂಡದ ವೇಗಿ, ಕನ್ನಡಿಗ ಪ್ರಸಿದ್ಧ್ ಕೃಷ್ಣ ಅವರು ವೈವಾಹಿಕ ಜೀವನಕ್ಕೆ ಕಾಲಿಡಲು ಮುಂದಾಗಿದ್ದು ತನ್ನ ಬಹುಕಾಲದ ಗೆಳತಿ ರಚನಾ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
16ನೇ ಐಪಿಎಲ್‌ ಆವೃತ್ತಿ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಚೆನ್ನೈ ಸೂಪರ್‌ ಕಿಂಗ್ಸ್‌ (CSK) ತಂಡ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ರವೀಂದ್ರ ಜಡೇಜಾ (Ravindra Jadeja) ಕೊನೆಯ ಓವರ್​ನಲ್ಲಿ ಸಿಕ್ಸರ್ ಎಸೆದು ಪಂದ್ಯವನ್ನು ಗೆಲ್ಲಿಸಿ ಹೀರೋ ಆದರು. ಖುಷಿಯಿಂದ ನಾಯಕ ಮಹೇಂದ್ರ ಸಿಂಗ್ ಧೋನಿ ಎತ್ತಿಹಿಡಿದು ಅಪ್ಪಿದ
ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯಕ್ಕೂ ಮುನ್ನ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹೈದರಾಬಾದ್‌ನಲ್ಲಿರುವ ಮೊಹಮ್ಮದ್ ಸಿರಾಜ್ ಅವರ ಮನೆಗೆ ಭೇಟಿ ನೀಡಿತು.
ಸೋಮವಾರ ಲಖನೌನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಐಪಿಎಲ್ 2023 ರ ಹಣಾಹಣಿ ವಿರಾಟ್ ಕೊಹ್ಲಿ ಮತ್ತು ಗೌತಮ್ ಗಂಭೀರ್ ನಡುವಿನ ವಾಕ್ಸಮರದಿಂದಾಗಿ ವ್ಯಾಪಕ ಸುದ್ದಿಗೆ ಗ್ರಾಸವಾಗಿದೆ.
ಭಾರತ ತಂಡದ ಆಲ್ ರೌಂಡರ್ ಶಾರ್ದೂಲ್ ಠಾಕೂರ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಶಾರ್ದೂಲ್ ಇಂದು ಮುಂಬೈನಲ್ಲಿ ತನ್ನ ಗೆಳತಿ ಮಿತಾಲಿ ಪಾರುಲ್ಕರ್ ಅವರನ್ನು ವಿವಾಹವಾದರು. ಫೋಟೋ ಕೃಪೆ: ಶಾರ್ದೂಲ್ ಇನ್ ಸ್ಟಾಗ್ರಾಂ
ಭಾರತೀಯ ಕ್ರಿಕೆಟಿಗ ಪೃಥ್ವಿ ಶಾ ಅವರ ಮೇಲೆ ಇತ್ತೀಚೆಗೆ ಸಾಂತಾಕ್ರೂಜ್ ಪ್ರದೇಶದಲ್ಲಿ ಮಹಿಳೆ ಮತ್ತು ಆಕೆಯ ಸ್ನೇಹಿತ ಹಲ್ಲೆ ನಡೆಸಿದ್ದು ಈ ಸಂಬಂಧ ಮಹಿಳೆಯನ್ನು ಬಂಧಿಸಲಾಗಿದೆ.
ಕ್ರಿಕೆಟಿಗರಾದ ಹಾರ್ದಿಕ್ ಪಾಂಡ್ಯ ಮತ್ತು ನತಾಶಾ ಸ್ಟಾಂಕೋವಿಕ್ ಅವರ ವಿವಾಹದ ಎಲ್ಲಾ ವಿಧಿವಿಧಾನಗಳು ಮುಗಿದಿವೆ. ಫೋಟೋ ಕೃಪೆ: ಹಾರ್ದಿಕ್ ಪಾಂಡ್ಯ ಇನ್ ಸ್ಟಾಗ್ರಾಂ
ಭಾರತೀಯ ಕ್ರಿಕೆಟಿಗ ಅಕ್ಷರ್ ಪಟೇಲ್ ಮೇಹಾ ಪಟೇಲ್ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
Cheteshwar_Pujara-2
ಭಾರತ ತಂಡದ ವಿಕೆಟ್‌ ಕೀಪರ್‌-ಬ್ಯಾಟ್ಸ್‌ಮನ್‌ ರಿಷಭ್ ಪಂತ್ ಕಾರು ಅಪಘಾತದಲ್ಲಿ ಭೀಕರವಾಗಿ ಗಾಯಗೊಂಡಿದ್ದಾರೆ.
ಬ್ರೆಜಿಲ್‌ನಲ್ಲಿ 23 ಅಕ್ಟೋಬರ್ 1940 ರಂದು ಎಡ್ಸನ್ ಅರಾಂಟೆಸ್ ಡೊ ನಾಸ್ಸಿಮೆಂಟೊ ಆಗಿ ಜನಿಸಿದ ಪಿಲೆ, ಸಾರ್ವಕಾಲಿಕ ಶ್ರೇಷ್ಠ ಫುಟ್‌ಬಾಲ್ ಆಟಗಾರ ಎಂದು ಪರಿಗಣಿಸಲ್ಪಟ್ಟಿದ್ದಾರೆ. ಟೈಮ್ ಮ್ಯಾಗಜೀನ್ ಮಾಡಿದ 20 ನೇ ಶತಮಾನದ 100 ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳ ಪಟ್ಟಿಯಲ್ಲಿ ಅವರನ್ನು ಹೆಸರಿಸಲಾಗಿದೆ. ಇಂದು ನಿಧನ
ಕಳೆದ ಭಾನುವಾರ ಕತಾರ್ ನ ಲುಸೈಲ್ ಸ್ಟೇಡಿಯಂನಲ್ಲಿ ಅರ್ಜೆಂಟೀನಾ ಮತ್ತು ಫ್ರಾನ್ಸ್ ನಡುವಿನ ಫೈನಲ್ ಪಂದ್ಯದಲ್ಲಿ ಲಿಯೋನಲ್ ಮೆಸ್ಸಿ ನಾಯಕತ್ವದ ಅರ್ಜೆಂಟೀನಾ ಗೆಲುವು ಸಾಧಿಸಿತ್ತು. ಪಂದ್ಯವನ್ನು ಕಣ್ತುಂಬಿಕೊಳ್ಳಲು ಭಾರತದ ಸೆಲೆಬ್ರಿಟಿಗಳು ಕತಾರ್‌ ತೆರಳಿದ್ದು ಕ್ರೀಡಾಂಗಣದಲ್ಲಿ ನಿಂತು ತಮ್ಮ ಅದ್ಭುತ ಕ್ಷಣಗಳನ್ನು ಪ
ಪಂದ್ಯಾವಳಿಯ ಅತ್ಯುತ್ತಮ ಆಟಗಾರ ಗೋಲ್ಡನ್ ಬಾಲ್ ಪ್ರಶಸ್ತಿ ಪಡೆದ ಅರ್ಜೆಂಟೀನಾದ ಲಿಯೋನೆಲ್ ಮೆಸ್ಸಿ ವಿಶ್ವಕಪ್ ಟ್ರೋಫಿಗೆ ಮುತ್ತಿಕ್ಕಿದ್ದಾರೆ. ಅರ್ಜೆಂಟೀನಾ ಮತ್ತು ಫ್ರಾನ್ಸ್ ನಡುವಿನ ಫೈನಲ್ ಪಂದ್ಯದ ರೋಚಕ ಕ್ಷಣಗಳು.
ಕತಾರ್‌ನ ದೋಹಾದಲ್ಲಿರುವ ದೋಹಾ ಕಾರ್ನಿಶ್‌ನಲ್ಲಿ ಸುರಂಗದಂತಹ ಕಲಾಕೃತಿಯಲ್ಲಿ ನಡೆಯುತ್ತಿರುವ ದಂಪತಿಗಳ ಚಿತ್ರ
ಮಧ್ಯ ಪ್ರಾಚ್ಯ ಕತಾರ್ ನಲ್ಲಿ 2022ರ ಫೀಫಾ ವಿಶ್ವಕಪ್ ಟೂರ್ನಿ ನಡೆಯುತ್ತಿದ್ದು ಲಕ್ಷಾಂತರ ಸಂಖ್ಯೆಯಲ್ಲಿ ಅಭಿಮಾನಿಗಳು ಇಸ್ಲಾಮಿಕ್ ದೇಶಕ್ಕೆ ಬಂದಿಳಿದಿದ್ದಾರೆ.
ಹಿಂದೂ ಹಬ್ಬಕ್ಕೆ ಶುಭಾಶಯ ಕೋರಿದ್ದಕ್ಕೆ ಮೂವರು ಕ್ರಿಕೆಟಿಗರು ಜೀವ ಬೆದರಿಕೆ ಎದುರಿಸಿದ್ದಾರೆ. ಕ್ರಿಕೆಟಿಗರಿಗೆ ಇಂತಹ ಬೆದರಿಕೆ ಸಂದೇಶಗಳು ಇದೇ ಮೊದಲೇನಲ್ಲ.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 2ನೇ ಟಿ20 ಪಂದ್ಯದಲ್ಲಿ ಭಾರತ 16 ರನ್ ಗಳ ವಿರೋಚಿತ ಜಯ ದಾಖಲಿಸಿದ್ದು, ಇದೇ ಒಂದು ಒಂದು ಪಂದ್ಯ ಕ್ರಿಕೆಟ್ ಲೋಕದ ಹಲವು ದಾಖಲೆಗಳನ್ನು ಧೂಳಿಪಟ ಮಾಡಿದೆ.
ಇಂಡೋನೇಷ್ಯಾದ ಫುಟ್ಬಾಲ್ ಸ್ಟೇಡಿಯಂನಲ್ಲಿ ನಡೆದ ಗಲಭೆಯ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 175ಕ್ಕೇರಿದೆ.
ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ ನಡುವೆ ನಡೆಯಿತು. ಈ ಪಂದ್ಯದಲ್ಲಿ ಭಾರತ ತಂಡ 101 ರನ್‌ಗಳ ಭರ್ಜರಿ ಜಯ ಸಾಧಿಸಿತು.
List More

X
Kannada Prabha
www.kannadaprabha.com