ಶ್ರೀನಿವಾಸನ್ ಕುರಿತ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಭಾರತೀಯ ಕ್ರಿಕೆಟಿಗರು
ಬಿಸಿಸಿಐನ ಮಾಜಿ ಅಧ್ಯಕ್ಷ ಶ್ರೀನಿವಾಸನ್ ಕುರಿತಾಗಿ ಬರೆದಿರುವ Defying The Paradigm ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಟೀಂ ಇಂಡಿಯಾದ ದಿಗ್ಗಜರಾದ ಕಪಿಲ್ ದೇವ್, ರಾಹುಲ್ ದ್ರಾವಿಡ್. ಎಂಎಸ್ ಧೋನಿ, ಯುವರಾಜ್ ಸಿಂಗ್, ಗೌತಮ್ ಗಂಭೀರ್, ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ಭಾಗವಹಿಸಿದ್ದರು.