ವಿರಾಟ್ ಕೊಹ್ಲಿಗೆ ಖೇಲ್ ರತ್ನ, ಕನ್ನಡಿಗ ರೋಹನ್ ಬೋಪಣ್ಣಗೆ ಅರ್ಜುನ ಪ್ರಶಸ್ತಿ ಪ್ರದಾನ!
ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಭಾರತೀಯ ಕ್ರೀಡಾಪಟುಗಳಿಗೆ ಕ್ರೀಡಾ ಪ್ರಶಸ್ತಿಯನ್ನು ಪ್ರದಾನ ಮಾಡಿದ್ದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಮೀರಾಬಾಯ್ ಚಾನು ಖೇಲ್ ರತ್ನ ಪ್ರಶಸ್ತಿ, ಕನ್ನಡಿಗ ಟೆನಿಸ್ ಆಟಗಾರ ರೋಹನ್ ಬೋಪಣ್ಣ, ಮನಿಕಾ ಬಾತ್ರಾ ಮತ್ತು ನೀರಜ್ ಚೋಪ್ರಾ ಸೇರಿದಂತೆ ಹಲವುರ ಅರ್ಜುನ ಪ್ರಶಸ್ತ