ಸಿದ್ದರಾಮಯ್ಯ ಆಡಳಿತದಲ್ಲಿ ಲಿಂಗಾಯತರು ಕಂಗಾಲು: ಶಾಮನೂರು ಶಿವಶಂಕರಪ್ಪ
ಕುಮಾರಸ್ವಾಮಿ ನನ್ನ ಸಹೋದರನಿದ್ದಂತೆ ಆದರೆ, ಅಮಿತ್ ಶಾ ಭೇಟಿಯಾಗಿದ್ದು ನೋವು ತಂದಿದೆ: ಸಿಎಂ ಇಬ್ರಾಹಿಂ
ಆಪರೇಷನ್ ಹಸ್ತ: ಬಿಜೆಪಿ ಮಾಜಿ ಶಾಸಕ ರಾಮಣ್ಣ ಲಮಾಣಿ ಅ.10ಕ್ಕೆ ಕಾಂಗ್ರೆಸ್ ಸೇರ್ಪಡೆ
ಚುನಾವಣೆ ಬಂದಾಗ ಮಾತ್ರ ಕರ್ನಾಟಕವೇ ನನ್ನ ಕರ್ಮಭೂಮಿ ಎಂದು ಸುಳ್ಳಿನ ಭಾಷಣ ಬಿಗಿಯುವ ಪ್ರಧಾನಿಯೇ, ಶೋಭಾ ಅವರೇ?: ಕಾಂಗ್ರೆಸ್ ಪ್ರಶ್ನೆ
ಸ್ಟಾಲಿನ್ ಪರ ಪ್ರಚಾರ ಮಾಡಿದ್ದ ಸಿದ್ದರಾಮಯ್ಯಗೆ ಹೈಕಮಾಂಡ್ ತಮ್ಮ ಬುಡ ಅಲುಗಾಡಿಸಬಹುದೆಂಬ ಭಯವಿದೆ: ಬಿಜೆಪಿ
ನಿತೀಶ್, ಮಮತಾ, ಸ್ಟಾಲಿನ್, ಮುಫ್ತಿ, ಠಾಕ್ರೆ, ವೈಕೋ, ಬಿಜೆಪಿ ಪಡಸಾಲೆಯಲ್ಲಿ ಪೊಗದಸ್ತಾಗಿ ಅಧಿಕಾರದ ಭೋಜನ ಉಂಡವರಲ್ಲವೇ? ಮರೆತಿರಾ ಛದ್ಮವೇಷಧಾರಿ?
ಈಗಲೂ ಕಾಲ ಮಿಂಚಿಲ್ಲ, ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ನೀಡಿ: ರೇಣುಕಾಚಾರ್ಯ ಹೊಸ ವರಸೆ
ಸ್ಟಾಲಿನ್ ಸ್ವಾಗತಿಸಲು ಐಎಎಸ್ ಅಧಿಕಾರಿಗಳನ್ನೂ ಕಾನೂನುಬಾಹಿರವಾಗಿ ಕಳುಹಿಸಿಕೊಟ್ಟಿದ್ದ ಸಿದ್ದರಾಮಯ್ಯ ಈಗ ಎಲ್ಲಿ ಅಡಗಿ ಕೂತಿದ್ದಾರೆ?
ವಿಪಕ್ಷಗಳ ಒಕ್ಕೂಟ ದೋಸ್ತಿಯನ್ನು ರಾಜ್ಯದ ಹಿತಕ್ಕಾಗಿ ಬಳಸಿ: ಸಿಎಂ ಸಿದ್ದರಾಮಯ್ಯಗೆ ತೇಜಸ್ವಿ ಸೂರ್ಯ ಸಲಹೆ
ವಿಧಾನಸಭೆ ಚುನಾವಣೆ: ಅಲ್ಪಸಂಖ್ಯಾತರಿಂದ ತಿರಸ್ಕೃತಗೊಂಡಿದ್ದೇ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿಗೆ ಕಾರಣ!
ಬಿಜೆಪಿ ಜೊತೆಗಿನ ಮೈತ್ರಿ: ಅತ್ತ ಪುಲಿ, ಇತ್ತ ದರಿ; ಮುಂದಿನ ದಾರಿ ಯಾವುದಯ್ಯ ಜೆಡಿಎಸ್ ಗೆ?
ಬಿಜೆಪಿಯೊಂದಿಗಿನ ಮೈತ್ರಿ ತಂದ ಸಂಕಷ್ಟ; ಭಿನ್ನಮತ ಶಮನಕ್ಕೆ ನಿಖಿಲ್ ಕುಮಾರಸ್ವಾಮಿ ಪ್ರಯತ್ನ, ಅತೃಪ್ತ ಶಾಸಕರ ಮನವೊಲಿಕೆ
ಎಂಎಲ್ಸಿ, ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ತಯಾರಿ: ಡಿ.ಕೆ.ಶಿವಕುಮಾರ್
ಸಿಎಂ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ: ಎಐಸಿಸಿ ನೋಟೀಸ್ ಬಳಿಕ ಡಿಕೆಶಿ ಭೇಟಿಯಾದ ‘ಅತೃಪ್ತ’ ಹರಿಪ್ರಸಾದ್!
ಕಾವೇರಿ ಸಮಸ್ಯೆ: ತಮಿಳುನಾಡು ಸಿಎಂ ಭೇಟಿಗಾಗಿ 48 ಗಂಟೆ ಕಾದರೂ ಅವಕಾಶ ಸಿಗಲಿಲ್ಲ - ಲೆಹರ್ ಸಿಂಗ್
ಕೊಡಗು: ಬಿಜೆಪಿ-ಕಾಂಗ್ರೆಸ್ ರಾಜಕೀಯ ಕೆಸರೆರಚಾಟ; ಪ್ರತಾಪ್ ಸಿಂಹ ಎದುರು ಆರೋಪ-ಪ್ರತ್ಯಾರೋಪ!
ಮೈತ್ರಿ ಸಂಬಂಧ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಜೊತೆ ಚರ್ಚಿಸಲಾಗಿದೆ: ಎಚ್.ಡಿ. ಕುಮಾರಸ್ವಾಮಿ
ಕಾವೇರಿ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಚಿಲ್ಲರೆ ರಾಜಕಾರಣ; ವಿದ್ಯುತ್ ಪೂರೈಕೆ ಮಾಡದಷ್ಟು ನಿಶಕ್ತವಾಗಿದೆ: ಬಿಜೆಪಿ ಟೀಕೆ
ಬಿಜೆಪಿ ವಿರುದ್ಧ ಶೆಟ್ಟರ್ ಸೇಡು: ಇಬ್ಬರು ಮಾಜಿ ಶಾಸಕರು ಕೈ ಸೇರ್ಪಡೆಗೆ ಮುಹೂರ್ತ!
ದೇಶದ ಅತ್ಯಂತ ನಿಷ್ಕ್ರಿಯ ಸಂಸದರಲ್ಲಿ ಪ್ರತಾಪ್ ಸಿಂಹ ಮೊದಲ ಸ್ಥಾನದಲ್ಲಿದ್ದಾರೆ: ಕೆಪಿಸಿಸಿ ವಕ್ತಾರ
ಮೈತ್ರಿಯಿಂದಾಗಿ ಜೆಡಿಎಸ್, ಬಿಜೆಪಿ ನಾಯಕರು ಕಾಂಗ್ರೆಸ್'ನತ್ತ ಮುಖ ಮಾಡುತ್ತಿದ್ದಾರೆ: ಡಿಕೆ.ಶಿವಕುಮಾರ್
ಬಿಜೆಪಿ-ಜೆಡಿಎಸ್ ಮೈತ್ರಿ, ಸೀಟು ಹಂಚಿಕೆ ಕುರಿತು ಪ್ರಧಾನಿ ಮೋದಿಯೊಂದಿಗೆ ಮಾತನಾಡಿಲ್ಲ: ಹೆಚ್'ಡಿ.ದೇವೇಗೌಡ
ಅಕ್ಟೋಬರ್ 2, 3 ರಂದು ಬೆಳಗಾವಿಯಲ್ಲಿ ಕುರುಬರ ಸಮಾವೇಶ
ಬಿಜೆಪಿ ಜತೆ ಮೈತ್ರಿ ಮಾಡಿಕೊಂಡ ಜೆಡಿಎಸ್ ಜಾತ್ಯತೀತ ಎಂದು ಹೇಳಿಕೊಳ್ಳಬಾರದು: ಸಿಎಂ ಸಿದ್ದರಾಮಯ್ಯ
ಜನತಾ ದರ್ಶನದಲ್ಲಿ ಜಟಾಪಟಿ: ಸಚಿವ, ಶಾಸಕರ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ ಬಿಜೆಪಿ ಸಂಸದ
ಮುಸ್ಲಿಮರನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ, ನಮ್ಮ ಜಾತ್ಯತೀತ ಸಿದ್ಧಾಂತ ತೆಗೆದುಹಾಕುವುದಿಲ್ಲ: ಹೆಚ್ ಡಿ ದೇವೇಗೌಡ
ಬಿಜೆಪಿ ಜೊತೆ ಮೈತ್ರಿಯಿಂದ ದಳಪತಿಗಳಿಗೆ ಸರಣಿ ಸಂಕಷ್ಟ; ಜೆಡಿಎಸ್ನ ಮತ್ತೊಂದು ಪ್ರಮುಖ ವಿಕೆಟ್ ಪತನ
ಎನ್ ಡಿಎ ಸೇರಿರುವುದರಿಂದ ದಕ್ಷಿಣ ಮಾತ್ರವಲ್ಲ, ಕಲ್ಯಾಣ ಕರ್ನಾಟಕ, ಮುಂಬೈ ಕರ್ನಾಟಕದಲ್ಲೂ ಜೆಡಿಎಸ್ ಬಲಿಷ್ಠ: ಜಿ.ಟಿ.ದೇವೇಗೌಡ
ಮೋದಿ ಕೇವಲ ಕರ್ನಾಟಕ, ತಮಿಳುನಾಡಿಗೆ ಪ್ರಧಾನಿ ಅಲ್ಲ: ಶೋಭಾ ಕರಂದ್ಲಾಜೆ
ತಾರಕಕ್ಕೇರಿದ ಬಿಜೆಪಿ ಸಂಸದ-ಕಾಂಗ್ರೆಸ್ ಶಾಸಕರ ಜಟಾಪಟಿ: ವೇದಿಕೆ ಮೇಲೆ ಮುನಿಸ್ವಾಮಿ-ನಾರಾಯಣಸ್ವಾಮಿ ಮಾತಿನ ಚಕಮಕಿ
ಮತ ಸೆಳೆಯಲು ಮಹಿಳಾ ಮೀಸಲಾತಿ ಮಸೂದೆ ತರುತ್ತಿದ್ದಾರೆ ಹೊರತು ಮಹಿಳೆಯರ ಮೇಲೆ ಕಾಳಜಿಯಿಂದಲ್ಲ: ಸಿದ್ದರಾಮಯ್ಯ