ಖಾಸಗಿ ಹೋಟೆಲ್ನಲ್ಲಿ ಸಭೆ: ಈ ಹಿನ್ನೆಲೆಯಲ್ಲಿ ಬುಧವಾರ ಖಾಸಗಿ ಹೊಟೇಲ್ನಲ್ಲಿ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಶಾಸಕರಾದ ಚಲುವರಾಯಸ್ವಾಮಿ, ಗೋಪಾಲಯ್ಯ, ಬಾಲಕೃಷ್ಣ, ಅಖಂಡ ಶ್ರೀನಿವಾಸಮೂರ್ತಿ, ಪುಟ್ಟಣ್ಣ ಹಾಜರಿದ್ದರು. ಬೆಳಗ್ಗೆ 12ಕ್ಕೆ ಆರಂಭವಾದ ಸಭೆ ಸಂಜೆ 5 ಗಂಟೆವರೆಗೂ ನಡೆದಿತ್ತು. ಪಕ್ಷದಲ್ಲಿ ಇತ್ತೀಚೆಗೆ ನಡೆದ ಬೆಳವಣಿಗೆಗಳು ಮತ್ತು ನಿರ್ಧಾರಗಳ ಬಗ್ಗೆ ಚರ್ಚಿಸಲಾಗಿತ್ತು.