ಭಾನುವಾರ ಬೆಳಗ್ಗೆ ಮೇಯರ್ ಮಂಜುನಾಥ ರೆಡ್ಡಿ ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಕಾಮಗಾರಿ ಪರಿಶೀಲನೆ ನಡೆಸಿದರು. ಬೆಳಗ್ಗೆಯೇ ಸಂಚಾರಆರಂಭಿಸಿದ ಅವರು ವಿವಿಧ ರಸ್ತೆಗಳಲ್ಲಿ ನಡೆಯುತ್ತಿರುವ ಗುಂಡಿ ಮುಚ್ಚುವ ಕಾಮಗಾರಿಯನ್ನು ವೀಕ್ಷಿಸಿದರು. ಮಳೆ ಬರುವ ನಿರೀಕ್ಷೆಯಿರುವುದರಿಂದ ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಿದರು. ಹಳೇ ಮದ್ರಾಸ್ ರಸ್ತೆ, ಹೆಣ್ಣೂರು-ಬಾಗಲೂರು ಮುಖ್ಯರಸ್ತೆ, ಕೆ.ನಾರಾಯಣಪುರ ಮುಖ್ಯರಸ್ತೆ, ಬಸವನಪುರ ಮುಖ್ಯರಸ್ತೆ, ಹೊರಮಾವು ಮುಖ್ಯರಸ್ತೆ, ದೇವಸಂದ್ರ ಮುಖ್ಯರಸ್ತೆ, ಕರಿಯಮ್ಮ