ಶೇ.101ರಷ್ಟು ಇದು ನನ್ನ ವಿರುದ್ಧದ ಸೇಡಿನ ರಾಜಕಾರಣ. ಸರ್ಕರದ ಕ್ರಮಕ್ಕೆ ನಾನು ಹೆದರಿಕೊಳ್ಳುವುದಿಲ್ಲ. ರಾಜ್ಯ ಸರ್ಕಾರ 6 ತಿಂಗಳಿಂದ ಸುಮ್ಮನಿದ್ದು, ಈಗ ಮೇಲ್ಮನವಿ ಸಲ್ಲಿಸುತ್ತಿದೆ. ದೇವರು ಅವರಿಗೆ ಒಳ್ಳೆಯದು ಮಾಡಲಿ. ನನಗೆ ನ್ಯಾಯಾಂಗದ ಮೇಲೆ ನಂಬಿಕೆ ಇದೆ. ಸುಪ್ರೀಂ ಕೋರ್ಟ್ನಲ್ಲಿ ನನಗೆ ನ್ಯಾಯ ಸಿಗುವ ವಿಶ್ವಾಸವಿದೆ ಎಂದರು.