ಇದೇ ವೇಳೆ ಪೊಲೀಸ್ ಪ್ರತಿಭಟನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಶೆಟ್ಟರ್, ಪೊಲೀಸರು ಇಲ್ಲದೆ ಮುಖ್ಯಮಂತ್ರಿ ಮತ್ತು ಸಚಿವರು ಓಡಾಡಿದ ಪಕ್ಷದಲ್ಲಿ ಜನರು ಇವರನ್ನು ಹಿಡಿದು ಹೊಡೆಯುತ್ತಾರೆ. ಹೀಗಾಗಿ ಈ ಕೂಡಲೆ ಸಿಎಂ ಮತ್ತು ಗೃಹ ಸಚಿವರು ಪೊಲೀಸರನ್ನು ಕರೆದು ಅವರ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿದರು,