ಇಂದು ನಗರದಲ್ಲಿ ಈಶ್ವರಪ್ಪನವರ ಆರೋಪದ ಬಗ್ಗೆ ವರದಿಗಾರರಿಗೆ ಪ್ರತಿಕ್ರಿಯಿಸದ ಸಚಿವರು, ಅವರ ಯಾವುದೇ ಆರೋಪಗಳಿಗೆ ನಾನು ಪ್ರತಿಕ್ರಿಯಿಸಲ್ಲ.ನನ್ನ ಹಾಗೂ ನನ್ನ ಮಗನ ವಿರುದ್ಧದ ಆರೋಪಕ್ಕೆ ಸಂಬಂಧಿಸಿದ್ದಂತೆ ಅವರ ವಿರುದ್ಧ ಯಾವುದೇ ಮಾನನಷ್ಟ ಮೊಕದಮ್ಮೆ ಸಹ ದಾಖಲಿಸಲ್ಲ. ಮಾನ ಇಲ್ಲದವರ ವಿರುದ್ಧ ಮಾನನಷ್ಟ ಕೇಸ್ ದಾಖಲಿಸಿ ಏನ್ ಪ್ರಯೋಜನ ಎಂದರು.