ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಹಾಗೂ ದಿಗ್ವಿಜಯ್ ಸಿಂಗ್ ಅವರ ಸ್ವಾರ್ಥದಿಂದ ಈ ಸಂಪುಟ ಪುನಾರಚನೆ ಆಗಿದೆ. ಸಿದ್ದರಾಮಯ್ಯ ಸಣ್ಣತನವಿರುವ ಮನುಷ್ಯ. ಅವರ ಜೊತೆ ಮಾತು ಬಿಡಿ, ಮುಖ ನೋಡಲು ಇಷ್ಟವಿಲ್ಲ. ಸಚಿವ ಸ್ಥಾನದಿಂದ ನಾನು ಗೌರವದ ನಿವೃತ್ತಿ ಬಯಸಿದ್ದೆ. ಆದರೆ ಸಿದ್ದರಾಮಯ್ಯ ನನಗೆ ಸಂಧ್ಯಾಕಾಲದಲ್ಲಿ ಅವಮಾನ ಮಾಡಿಬಿಟ್ಟ ಎಂದು ಏಕವಚನದಲ್ಲಿ ಅಸಮಾಧಾನವ್ಯಕ್ತಪಡಿಸಿದರು.