ಅಧಿಕೃತವಾಗಿ ಬಿಜೆಪಿ ಸೇರಿದ ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶಿವರಾಜ್, ದಲಿತರಿಗೆ ಕಿರುಕುಳ ನೀಡುತ್ತಿರುವುದು ಕಾಂಗ್ರೆಸ್. 69 ವರ್ಷಗಳಿಂದ ನಾವು ಕಾಂಗ್ರೆಸ್ ಮತಯಂತ್ರಗಳಾಗಿದ್ದೇವೆ. ಆದರೂ ದಲಿತರನ್ನು ಅಧಿಕಾರದಿಂದ ದೂರವಿಟ್ಟಿದೆ. ದಲಿತರನ್ನು ವಂಚಿಸುವ ಕಾಂಗ್ರೆಸ್ ನಮಗೆ ಬೇಕಾ? ಎಂದು ಪ್ರಶ್ನಿಸಿದರು.