ಜೆಡಿಎಸ್ ಪಕ್ಷವನ್ನು ಪುನರ್ ಸಂಘಟಿಸುವ ಉದ್ದೇಶದಿಂದ ಮಂಗಳೂರಿಗೆ ಬಂದಿದ್ದೇನೆ. ರಾಜ್ಯದಲ್ಲಿ ಪಕ್ಷವನ್ನು ಸಂಘಟಿಸಿದ ಬಳಿಕ, ದೇಶವ್ಯಾಪಿ ಸಂಘಟಿಸಲಾಗುವುದು. ನನಗೀಗ 84 ವರ್ಷ, ಆದರೆ ನನ್ನ 55 ವರ್ಷಗಳ ರಾಜಕೀಯ ಜೀವನದಲ್ಲಿ ಪ್ರಾದೇಶಿಕ ಪಕ್ಷ ಅತೀ ಮುಖ್ಯ ಎಂದು ಗ್ರಹಿಸಿದ್ದೇನೆ. ಈ ಹಿನ್ನೆಲೆಯಲ್ಲಿ ಪ್ರಾದೇಶಿ ನಾಯಕತ್ವವನ್ನು ಉಳಿಸಿ, ಬೆಳೆಸುವ ಕಾರ್ಯ ಆಗಬೇಕಾಗಿದೆ ಎಂದರು.