ಬೆಂಗಳೂರಿನ ಪ್ರತಿಭಟನೆ ಕಾವು ಹಿಂಸಾಚಾರ ರೂಪ ಪಡೆದಿದ್ದು, ಪ್ರತಿಭಟನಾಕಾರು ಸುಮಾರು 70 ಹೆಚ್ಚು ವಾಹನಗಳಿಗೆ ಬೆಂಕಿ ಹಚ್ಚಿದ್ದರು. ಇನ್ನು ಉದ್ರಿಕ್ತರನ್ನು ಚದುರಿಸಲು ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಲಾಠಿ ಚಾರ್ಚ್ ವೇಳೆ ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು.