ಕೃಷ್ಣರಾಜಪುರ, ಚಾಮರಾಜ, ಎಚ್ ಡಿ ಕೋಟೆ, ಸೇರಿದಂತೆ ಇನ್ನಿತರ ವಿಧಾನಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಕಡಿಮೆ ಅಂತರದಲ್ಲಿ ಸೋಲನುಭವಿಸಿತ್ತು, ಶ್ರೀನಿವಾಸ್ ಪ್ರಸಾದ್ ಈಗ ಬಿಜೆಪಿ ಸೇರ್ಪಡೆಯಾಗಿರುವುದರಿಂದ ಈ ಕ್ಷೇತ್ರಗಳಲ್ಲಿ ಮತ ಸೆಳೆಯಲು ಸಹಾಯವಾಗುತ್ತದೆ ಎಂದು ವರುಣಾ ಕ್ಷೇತ್ರದ ಬಿಜೆಪಿ ಮುಖಂಡರೊಬ್ಬರು ಅಭಿಪ್ರಾಯ ಪಟ್ಟಿದ್ದಾರೆ.