ಬಿಜೆಪಿ ರಾಜ್ಯ ನಾಯಕರ ಜೊತೆ ಸಭೆ ನಡೆಸಿದ ಮುರುಳಿದರ ರಾವ್ ರಾಜ್ಯ ಬಿಜೆಪಿ ಉಪಾಧ್ಯಕ್ಷರುಗಳಾದ ಭಾನು ಪ್ರಕಾಶ್ ಮತ್ತು ನಿರ್ಮಲ್ ಕುಮಾರ್ ಸುರಾನಾ, ರೈತ ಮೋರ್ಚಾ ಉಪಾಧ್ಯಕ್ಷ ರೇಣುಕಾಚಾರ್ಯ, ಮತ್ತು ಪಕ್ಷದ ವಕ್ತಾರ ಜಿ, ಮಧುಸೂದನ್ ಅವರನ್ನು ಕೂಡಲೆ ಜಾರಿಗೆ ಬರುವಂತೆ ಅವರ ಹುದ್ದೆಗಳಿಂದ ವಜಾಗೊಳಿಸಿದ್ದಾರೆ. ಶಿವಮೊಗ್ಗದಿಂದ ಸಂಜೆ ತಡವಾಗಿ ಬೆಂಗಳೂರಿಗೆ ಆಗಮಿಸಿದ ಈಶ್ವರಪ್ಪ ಪಕ್ಷದ ಯಾರೋಬ್ಬರನ್ನು ಸಂಪರ್ಕಿಸಿಲ್ಲ.