ನಾನು ಸಂಕಷ್ಟದಲ್ಲಿದ್ದಾಗ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಎಲ್ಲಾ ನಾಯಕರು ನನಗೆ ಬೆಂಬಲ ಸೂಚಿಸಿದ್ದಾರೆ. ನನಗೆ ಧೈರ್ಯ ಹೇಳಿದ್ದಾರೆ. ಸಚಿವ ಗಿರಿ ಬರುತ್ತೆ ಹೋಗುತ್ತೆ, ಬಂಗಾರಪ್ಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನಾನು ಸಚಿವನಾಗಿದ್ದೆ. ಆಗ ಅವಧಿ ಪೂರ್ವ ಚುನಾವಣೆ ಎದುರಾಗಿತ್ತು. ಅನಂತರ ನಾನು ಯಾವುದೇ ಸಚಿವ ಹುದ್ದೆ ಬಯಸಿರಲಿಲ್ಲ ಎಂದು ತಿಳಿಸಿದ್ದಾರೆ.